--ಜಾಹೀರಾತು--

ಜನಸ್ನೇಹಿ ಸ್ಪಂದನ ಟ್ರಸ್ಟ್ ವತಿಯಿಂದ ಸಂವಿಧಾನ ಬಗ್ಗೆ ಜಾಗೃತಿ ಮೂಡಿಸಲು “ಸಂವಿಧಾನ ಓದು” ಪುಸ್ತಕವನ್ನು ತಾಂತ್ರಿಕ ಶಿಕ್ಷಣ ಕಾಲೇಜುಗಳಲ್ಲಿ ಉಚಿತ ವಿತರಣೆ.

On: December 13, 2025 3:12 PM
Follow us:
--विज्ञापन यहां--

Whatsapp Channel

Join Now

Telegram Group

Join Now
Spread the love

ಜನಸ್ನೇಹಿ ಸ್ಪಂದನ ಟ್ರಸ್ಟ್ ವತಿಯಿಂದ ಸಂವಿಧಾನ ಬಗ್ಗೆ ಜಾಗೃತಿ ಮೂಡಿಸಲು”ಸಂವಿಧಾನ ಓದು” ಪುಸ್ತಕವನ್ನು ತಾಂತ್ರಿಕ ಶಿಕ್ಷಣ ಕಾಲೇಜುಗಳಲ್ಲಿ ಉಚಿತ ವಿತರಣೆ.

ತಿಪಟೂರು:ತಾಂತ್ರಿಕ ವಿದ್ಯಾರ್ಥಿಗಳಲ್ಲಿ ಸಂವಿಧಾನದ ಬಗ್ಗೆ ಅರಿವು ಮೂಡಿಸಲು ಜನಸ್ನೇಹಿ ಸ್ಪಂದನ ಟ್ರಸ್ಟ್ ಉಪಾಧ್ಯಕ್ಷರಾಗಿರುವ
ಐಶ್ವರ್ಯ ಎ ಪಿ ಅರಿಶಿಣದಹಳ್ಳಿ, ತುರುವೇಕೆರೆ ತಾಲ್ಲೂಕು. ಇವರು ಕಾಲೇಜು ಮತ್ತು ಶಿಕ್ಷಣ ಇಲಾಖೆಯ ಅನುಮತಿಯೊಂದಿಗೆ
ನಿವೃತ್ತ ನ್ಯಾಯಮೂರ್ತಿ ಎ
ಹೆಚ್ ಎನ್ ನಾಗಮೋಹನದಾಸ್ ರವರು ರಚಿಸಿರುವ ಸಂವಿಧಾನ ಓದು ಎಂಬ ಪುಸ್ತಕಗಳನ್ನು ಕರ್ನಾಟಕದ ಎಲ್ಲಾ ಸರ್ಕಾರಿ ಅನುದಾನಿತ ಖಾಸಗಿ ಇಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳ ಗ್ರಂಥಾಲಯಗಳಿಗೆ ಉಚಿತವಾಗಿ ನಾಲ್ಕು ಪುಸ್ತಕಗಳನ್ನು ನೀಡುತ್ತಿದ್ದಾರೆ.
ಇವರ ಈ ಸಾಮಾಜಿಕ ಕಳಕಳಿಯ ಕಾರ್ಯಕ್ಕೆ ಬೆಂಬಲ ನೀಡುತ್ತಿರುವ ಇವರ ತಂದೆ ತಾಯಿಗಳಾದ ಪ್ರಕಾಶ್ ಎ.ಜಿ ಕೆ ಎಸ್ ಮಂಜುಳಾ ಹಾಗೂ ಇವರ ದೊಡ್ಡಮ್ಮ ಕೆ ಎಸ್ ವಿಜಯಕುಮಾರಿ ಹಾಗೂ ಟ್ರಸ್ಟ್ ನ ಅಧ್ಯಕ್ಷರಾದ ಕೆಸಿ ಉಮಾಶಂಕರವರಿಗೆ ಪತ್ರಿಕಾ ಮುಖಾಂತರ ಅಭಿನಂದನೆ ಸಲ್ಲಿಸಿದ್ದಾರೆ.
ವರದಿ: ಮಂಜು ಗುರುಗದಹಳ್ಳಿ

 

Read this too

*ಜಯಕರ್ನಾಟಕ ಸಂಘಟನೆಯು ಕನ್ನಡ ನಾಡು-ನುಡಿ, ನೆಲ-ಜಲ ಸಂರಕ್ಷಣೆಗೆ ಪ್ರಾಮಾಣಿಕವಾಗಿ ಹೋರಾಟ ಮಾಡುತ್ತಿದೆ* ಜಯಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಜಗದೀಶ್

ಭರವಸೆಯ ನೃತ್ಯಕಲಾವಿದೆ ವಿದಿತಾ ನವೀನ್ ರಂಗಪ್ರವೇಶ

ಗೋಮಾಳ ಒತ್ತುವರಿ ವಿರೋಧಿಸಿ ಗ್ರಾಮಸ್ಥರಿಂದ ಪ್ರತಿಭಟನೆ

ಪಂಚ ಗ್ಯಾರೆಂಟಿ ಯೋಜನೆ ಫಲಾನುಭವಿಗಳ ಕುಂದು ಕೊರತೆ ಸಭೆ ಮಹಿಳಾ ಸಬಲೀಕರಣ ಆರ್ಥಿಕ ಪರಿಸ್ಥಿತಿ ಸುಧಾರಣೆ – ಚಿಕ್ಕ ಹುಲ್ಲೂರು ಬಚ್ಚೇಗೌಡ

ಮಕ್ಕಳ ವಾಕ್ ಮತ್ತು ಶ್ರವಣ ಸಮಸ್ಯೆ ಪರಿಹರಿಸುವ ಪ್ರಯಾಸ್ ಯೋಜನೆ ರಾಜ್ಯದಲ್ಲೇ ಮಾದರಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

*ಭಾರತ ಸರ್ಕಾರದ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವರು ಹಾಗೂ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹುಟ್ಟು ಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಜೆಡಿಎಸ್ ಕಾರ್ಯಕರ್ತರಿಂದ ಹಣ್ಣು ಹಂಪಲು ವಿತರಣೆ*