--ಜಾಹೀರಾತು--

ಶಾಸಕ ಶರತ್ ಬಚ್ಚೇಗೌಡರಿಂದ ಕಾಮಗಾರಿ ವೀಕ್ಷಣೆ,

On: December 14, 2025 7:12 PM
Follow us:
--विज्ञापन यहां--

Whatsapp Channel

Join Now

Telegram Group

Join Now
Spread the love

ಶಾಸಕ ಶರತ್ ಬಚ್ಚೇಗೌಡರಿಂದ ಕಾಮಗಾರಿ ವೀಕ್ಷಣೆ,

ಹೊಸಕೋಟೆ : ಗುಣಮಟ್ಟದ ಕಾಮಗಾರಿ ನಡೆಸುವ ಮೂಲಕ ಸರಕಾರದ ಯೋಜನೆ ಸಮರ್ಪಕವಾಗಿ ಕಾರ್ಯರೂಪಕ್ಕೆ ಬರುವಂತೆ ಗಮನಹರಿಸಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಸೂಚನೆ ನೀಡಿದರು.

ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಸೌಖ್ಯ ರಸ್ತೆಯಿಂದ ಸಮೇತನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ವೀಕ್ಷಣೆ ಮಾಡಿ ಮಾತನಾಡಿದರು,
ಅನುಗೊಂಡಹಳ್ಳಿ ಹೋಬಳಿಯ ಪ್ರತಿ ಗ್ರಾಮಗಳಲ್ಲಿ ಯಾವುದೇ ಮೂಲ ಭೂತ ಸೌಲಭ್ಯಗಳ ಕೊರತೆ ಇಲ್ಲದಂತೆ ಅಭಿವೃದ್ದಿ ಮಾಡಿದ್ದೇವೆ ಆದರೆ ಈಗ ಸಾರ್ವಜನಿಕರ ಒತ್ತಾಯದ ಮೇರೆಗೆ ಸೌಖ್ಯ ರಸ್ತೆಯಿಂದ ಸಮೇತನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮೇಲೆ ನೀರು ಬರುತ್ತದೆ ವಾಃನ ಸವಾರರು ಮಳೆ ಬಂದರೆ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ಮನವಿ ಮಾಡಿದ ಹಿನ್ನೆಲೆ ಈ ಬಾಗದ ರಸ್ತೆ ಪಕ್ಕದಲ್ಲಿ ಚರಂಡಿ ಮಾಡಲಾಗುತ್ತಿದ್ದು ಗುತ್ತಿಗೆದಾರ ಬ್ಯಾಟೇಗೌಡರು ಗುಣಮಟ್ಟದ ಕಾಮಗಾರಿ ಮಾಡಿದ್ದಾರೆ ಇದೇ ರೀತಿ ಎಲ್ಲಾ ಗುತ್ತಿಗೆದಾರರು ಗುಣ ಮಟ್ಟದ ಕಾಮಗಾರಿಗಳನ್ನು ಕೈಗೊಳ್ಳಲಿ ಎಂದರು,

ಈ ಸಂದರ್ಭದಲ್ಲಿ ಗುತ್ತಿಗೆದಾರ ಬ್ಯಾಟೇಗೌಡ , ಬಮೂಲ್ ನಿರ್ದೇಶಕ ಕೆಎಂಎ ಮಂಜುನಾಥ್. ಮುಖಂಡರಾದ ಬೋಧನ ಹೊಸಹಳ್ಳಿ ಪ್ರಕಾಶ್. ಸಮೇತನಹಳ್ಳಿ ಸೊಣ್ಣಪ್ಪ, ಮುತ್ಕೂರು ಮುನಿರಾಜು ಸೇರಿದಂತೆ ಇತರೆ ಮುಖಂಡರು ಹಾಜರಿದ್ದರು

 

Read this too

*ಜಯಕರ್ನಾಟಕ ಸಂಘಟನೆಯು ಕನ್ನಡ ನಾಡು-ನುಡಿ, ನೆಲ-ಜಲ ಸಂರಕ್ಷಣೆಗೆ ಪ್ರಾಮಾಣಿಕವಾಗಿ ಹೋರಾಟ ಮಾಡುತ್ತಿದೆ* ಜಯಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಜಗದೀಶ್

ಭರವಸೆಯ ನೃತ್ಯಕಲಾವಿದೆ ವಿದಿತಾ ನವೀನ್ ರಂಗಪ್ರವೇಶ

ಗೋಮಾಳ ಒತ್ತುವರಿ ವಿರೋಧಿಸಿ ಗ್ರಾಮಸ್ಥರಿಂದ ಪ್ರತಿಭಟನೆ

ಪಂಚ ಗ್ಯಾರೆಂಟಿ ಯೋಜನೆ ಫಲಾನುಭವಿಗಳ ಕುಂದು ಕೊರತೆ ಸಭೆ ಮಹಿಳಾ ಸಬಲೀಕರಣ ಆರ್ಥಿಕ ಪರಿಸ್ಥಿತಿ ಸುಧಾರಣೆ – ಚಿಕ್ಕ ಹುಲ್ಲೂರು ಬಚ್ಚೇಗೌಡ

ಮಕ್ಕಳ ವಾಕ್ ಮತ್ತು ಶ್ರವಣ ಸಮಸ್ಯೆ ಪರಿಹರಿಸುವ ಪ್ರಯಾಸ್ ಯೋಜನೆ ರಾಜ್ಯದಲ್ಲೇ ಮಾದರಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

*ಭಾರತ ಸರ್ಕಾರದ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವರು ಹಾಗೂ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹುಟ್ಟು ಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಜೆಡಿಎಸ್ ಕಾರ್ಯಕರ್ತರಿಂದ ಹಣ್ಣು ಹಂಪಲು ವಿತರಣೆ*