ಕರ್ನಾಟಕ ರಾಜ್ಯ ರೈತ್ಯೋಧಯ ಕೃಷ್ಣರಾಜಪೇಟೆ ತಾಲ್ಲೂಕು ಅಧ್ಯಕ್ಷರಾಗಿ ರೋಹಿತ್ ಆಯ್ಕೆ

ಕೃಷ್ಣರಾಜಪೇಟೆ:ತಾಲ್ಲೂಕಿನ ಬೂಕನಕೆರೆ ಹೋಬಳಿಯ ದೊಡ್ಡನಕಟ್ಟೆ ಗ್ರಾಮದ ಯುವ ಮುಖಂಡರಾದ ರೋಹಿತ್ ಗೌಡ ರವರು ಮಾನ್ಯ ರಾಜ್ಯಧ್ಯಕ್ಷರಾದ ಕರ್ನಾಟಕ ರಾಜ್ಯ ರೈತ್ಯೋಧಯ ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಬಿ.ಟಿ. ಚಂದ್ರಶೇಖರ್ ಅವರ ಆದೇಶದಂತೆ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಗೋವಿಂದ್ ರಾಜ್ ರವರ ಮಾರ್ಗದರ್ಶನದಲ್ಲಿ ನೂತನವಾಗಿ ಕೃಷ್ಣರಾಜಪೇಟೆ ತಾಲೂಕಿನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಇವರಿಗೆ ತಾಲೂಕಿನ ಎಲ್ಲಾ ರೈತಪರ ಸಂಘಟನೆಗಳು ಹಾಗೂ ಎಲ್ಲಾ ರೈತರ ಪರವಾಗಿ ಕೆಲಸ ಮಾಡಲಿ ಎಂದು ರಾಜ್ಯ ಪ್ರಾಧಾನ ಕಾರ್ಯದರ್ಶಿ ಗೋವಿಂದರಾಜು ರವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ,_

ವರದಿ: ಸಾಯಿಕುಮಾರ್. ಎನ್‌. ಕೆ.