ಪತ್ರಕರ್ತರ ಗ್ರಂಥಾಲಯಕ್ಕೆ ಕಟ್ಟಡ ನೀಡುವಂತೆ ಕೋರಿ ಪತ್ರಕರ್ತರ ಕ್ಷೇಮಾಭಿವೃದ್ಧಿ ಟ್ರಸ್ಟ್ ನಿಂದ ಪೌರಯುಕ್ತರಿಗೆ ಮನವಿ
ದೊಡ್ಡಬಳ್ಳಾಪುರ: ಪತ್ರಕರ್ತರ ಗ್ರಂಥಾಲಯಕ್ಕೆ ಕಟ್ಟಡ ನೀಡುವಂತೆ ಕೋರಿ ಪತ್ರಕರ್ತರ ಕ್ಷೇಮಾಭಿವೃದ್ಧಿ ಟ್ರಸ್ಟ್ ನ ವತಿಯಿಂದ ನಗರಸಭೆ ಪೌರಾ ಯುಕ್ತರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷ ಡಿ ಶ್ರೀಕಾಂತ್, ಪ್ರದಾನ ಕಾರ್ಯದರ್ಶಿ ನಾಗಸಂದ್ರ ನಟರಾಜ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರದಾನ ಕಾರ್ಯದರ್ಶಿ ಆರ್. ರಮೇಶ್ ಉಪಾಧ್ಯಕ್ಷ ಮುರುಳಿ ಮೋಹನ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಂದ್ರ ಶೇಖರ್ ಉಪ್ಪಾರ್, ಪ್ರದಾನ ಕಾರ್ಯದರ್ಶಿ ನೆಲಗುದಿಗೆ ಚಂದ್ರು, ಉಪಾಧ್ಯಕ್ಷ ತರಿದಾಳ್ ಶ್ರೀನಿವಾಸ್, ಸತೀಶ್, ಪ್ರದೀಪ್ ಮುಂತಾದವರು ಹಾಜರಿದ್ದರು.