ಬೆಂಗಳೂರು: ಮಾಧ್ಯಮ ಬಳಗ ಗೃಹ ನಿರ್ಮಾಣ ಸಹಕಾರ ಸಂಘದ ೨೦೨೨-೨೩ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಸಭೆ ದಿನಾಂಕ ೨೧-೦೯-೨೦೨೩ರಂದು ಗುರುವಾರ ಬೆಳಿಗ್ಗೆ ೧೧.೦೦ ಗಂಟೆಗೆ ರಾಜಾಜಿನಗರದ ‘ಡಿ’ ಬ್ಲಾಕ್ನಲ್ಲಿರುವ ಶ್ರೀ ಅಂಬಾಭವಾನಿ ದೇವಸ್ಥಾನ ಮಿನಿ […]
ಯಳಂದೂರು, ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ವಾರ್ಷಿಕ ಮಹಾಸಭೆ
ಯಳಂದೂರು: ಪಟ್ಟಣದ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಕಛೇರಿ ಆವರಣದಲ್ಲಿ ಆಯೋಜಿಸಲಾಗಿದ್ದ 2022/23ರ ಸಾಲಿನ ಆಯವ್ಯಯವನ್ನು ಮಂಡಿಸಲಾಯಿತು ಸಂಘದ ಅಧ್ಯಕ್ಷರಾದ ಮಾಜಿ ಶಾಸಕ ಎಸ್ ಬಾಲರಾಜ್ ರವರು ಕಾರ್ಯಕ್ರಮವನ್ನು […]
ಮಲಾರಪಾಳ್ಯ ಗ್ರಾಮದಲ್ಲಿ ಗೌರಿ ಗಣೇಶ ಮೂರ್ತಿಗಳ ವಿಸರ್ಜನೆ ಕಾರ್ಯಕ್ರಮ
ಮಲಾರಪಾಳ್ಯ ಗ್ರಾಮದಲ್ಲಿ ಗೌರಿ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಿದರು. ಯಳಂದೂರು ತಾಲ್ಲೂಕಿನ ಮಲಾರಪಾಳ್ಯ ಗ್ರಾಮದಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಊರಿನ ಸಮುದಾಯ ಭವನದಲ್ಲಿ ಮೂರು ದಿನಗಳ ಕಾಲ ಪೂಜೆ ಪುನಸ್ಕಾರ ನೈವೇದ್ಯ ಮಾಡಿ […]