ಹೂವಿನ ಬೆಳೆಗೆ ಹಾಕಿದ್ದ ಡ್ರಿಪ್ ಪೈಪ್ ಹೊಡೆದು ಹಾಕಿದ ಕಿಡಿಗೇಡಿಗಳು ದೊಡ್ಡಬಳ್ಳಾಪುರ: ಹೂವಿನ ಬೆಳೆಗೆ ಅಳವಡಿಸಿದ್ದ ಡ್ರಿಪ್ ಪೈಪ್ ಹೊಡೆದು ಹಾಕಿ, ಸೇವಂತಿಗೆ ಹೂವಿನ ಸಸಿಗಳನ್ನು ನಾಶ ಮಾಡಿರುವ ಘಟನೆ ತಾಲೂಕಿನ ಕೆಳಗಿನಜೂಗಾನ ಹಳ್ಳಿ […]
ಎಪ್ರಿಲ್ 1ರಂದು ದೊಡ್ಡಬಳ್ಳಾಪುರ ನಗರಕ್ಕೆ ನಿಖಿಲ್ ಕುಮಾರಸ್ವಾಮಿ, ಡಾ.ಕೆ.ಸುಧಾಕರ್ ಭೇಟಿ, ಬಿಜೆಪಿ ಜೆಡಿಎಸ್ ಕಾರ್ಯಕರ್ತರ ನಡುವೆ ಮೈತ್ರಿ ಸಭೆ
ಎಪ್ರಿಲ್ 1ರಂದು ದೊಡ್ಡಬಳ್ಳಾಪುರ ನಗರಕ್ಕೆ ನಿಖಿಲ್ ಕುಮಾರಸ್ವಾಮಿ, ಡಾ.ಕೆ.ಸುಧಾಕರ್ ಭೇಟಿ, ಬಿಜೆಪಿ ಜೆಡಿಎಸ್ ಕಾರ್ಯಕರ್ತರ ನಡುವೆ ಮೈತ್ರಿ ಸಭೆ ದೊಡ್ಡಬಳ್ಳಾಪುರ: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಡಾ.ಕೆ.ಸುಧಾಕರ್ ಗೆಲುವಿಗಾಗಿ ಬಿಜೆಪಿ ಮತ್ತು […]
ಸಚಿವ ಕೆ.ಹೆಚ್.ಮುನಿಯಪ್ಪ ವಿರುಧ್ಧ ಅವಹೇಳಕಾರಿ ಹೇಳಿಕೆ ಖಂಡಿಸಿ ಮಾದಿಗ ಸಮುದಾಯ ಪ್ರತಿಭಟನೆ
ಸಚಿವ ಕೆ.ಹೆಚ್.ಮುನಿಯಪ್ಪ ವಿರುಧ್ಧ ಅವಹೇಳಕಾರಿ ಹೇಳಿಕೆ ಖಂಡಿಸಿ ಮಾದಿಗ ಸಮುದಾಯ ಪ್ರತಿಭಟನೆ. ದೊಡ್ಡಬಳ್ಳಾಪುರ :ನಗರದ ಪ್ರವಾಸಿ ಮಂದಿರದಲ್ಲಿ ಮಾದಿಗ ಸಮುದಾಯ ಮುಖಂಡರು, ಕೆ.ಹೆಚ್. ಮುನಿಯಪ್ಪ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿದ ನಸೀರ್ ಅಹಮ್ಮದ್ ವಿರುದ್ಧ […]
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಿಪಿಐಎಂ ಪಕ್ಷದ ಅಭ್ಯರ್ಥಿಯಾಗಿ ಮುನಿವೆಂಕಟಪ್ಪ ಸ್ಪರ್ಧೆ : ಏಪ್ರಿಲ್ 3ರಂದು ನಾಮಪತ್ರ ಸಲ್ಲಿಕೆ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಿಪಿಐಎಂ ಪಕ್ಷದ ಅಭ್ಯರ್ಥಿಯಾಗಿ ಮುನಿವೆಂಕಟಪ್ಪ ಸ್ಪರ್ಧೆ : ಏಪ್ರಿಲ್ 3ರಂದು ನಾಮಪತ್ರ ಸಲ್ಲಿಕೆ ದೊಡ್ಡಬಳ್ಳಾಪುರ:ಹೋರಾಟದ ಹಿನ್ನೆಲೆಯಿಂದ ಬಂದಿರುವ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ಮುನಿವೆಂಕಟಪ್ಪರವರಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಅಧಿಕೃತವಾಗಿ […]
ನಗರದಲ್ಲಿ ವಿಶಿಷ್ಟ, ವಿನೂತನ ಕಾರ್ಯಕ್ರಮಗಳೊಂದಿಗೆ ಅರ್ಥಪೂರ್ಣವಾಗಿ ನಡೆದ ಸ್ವೀಪ್ ಕಾರ್ಯಕ್ರಮ, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ನಗರದಲ್ಲಿ ವಿಶಿಷ್ಟ, ವಿನೂತನ ಕಾರ್ಯಕ್ರಮಗಳೊಂದಿಗೆ ಅರ್ಥಪೂರ್ಣವಾಗಿ ನಡೆದ ಸ್ವೀಪ್ ಕಾರ್ಯಕ್ರಮ, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಚಾಮರಾಜನಗರ:ಜಿಲ್ಲೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ನಗರದಲ್ಲಿ ಸ್ವೀಪ್ ಚಟುವಟಿಕೆಯಡಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಜಾಗೃತಿ ಜಾಥಾ ಹಾಗೂ ಅಂತರಾಷ್ಟ್ರೀಯ […]
ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನದ ಹೊಗೆ : ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ರಾಜೀನಾಮೆ ನೀಡಿದ ಸದಸ್ಯ
ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನದ ಹೊಗೆ : ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ರಾಜೀನಾಮೆ ನೀಡಿದ ಸದಸ್ಯ ದೊಡ್ಡಬಳ್ಳಾಪುರ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯತ್ವಕ್ಕೆ ಸೊಣ್ಣಪ್ಪನಹಳ್ಳಿ ರಮೇಶ್ ಎಸ್ ಯು ಅವರು ರಾಜೀನಾಮೆ ನೀಡಿದ್ದಾರೆ. […]
ವಿಜೃಂಭಣೆಯಿಂದ ಜರುಗಿದ ಲಕ್ಷ್ಮೀ ಭೂ ವರಹಾಸ್ವಾಮಿ ತೇರು
ವಿಜೃಂಭಣೆಯಿಂದ ಜರುಗಿದ ಲಕ್ಷ್ಮೀ ಭೂ ವರಹಾಸ್ವಾಮಿ ತೇರು ಯಳಂದೂರು : ಪಟ್ಟಣದ ಲಕ್ಷ್ಮಿ ಭೂ ವರಹಾಸ್ವಾಮಿ ರಥೋತ್ಸವ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು ಹೋಳಿ ಹಬ್ಬದ ಹಿನ್ನೆಲೆ ಪ್ರತಿವರ್ಷದಂತೆ ಈ ವರ್ಷವೂ ಕೂಡ ಬಹಳ […]
ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿ ಹಣ ಎಣಿಕೆ: 53 ಲಕ್ಷಕ್ಕೂ ಹೆಚ್ಚು ಕಾಣಿಕೆ ಹಣ ಸಂಗ್ರಹ..!
ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿ ಹಣ ಎಣಿಕೆ: 53 ಲಕ್ಷಕ್ಕೂ ಹೆಚ್ಚು ಕಾಣಿಕೆ ಹಣ ಸಂಗ್ರಹ..! ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಲ್ಲಿ 53,54,401 ರೂಪಾಯಿ ಕಾಣಿಕೆ […]
ಜಮೀನು ಪೋಡಿಗೆ 80ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಸರ್ವೇಯರ್..!
ಜಮೀನು ಪೋಡಿಗೆ 80ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಸರ್ವೇಯರ್..! ದೊಡ್ಡಬಳ್ಳಾಪುರ: ಮೂರು ಎಕರೆ ಜಮೀನು ಪೋಡಿ ಮಾಡಿಕೊಡಲು ರೈತರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಭೂ ಮಾಪಕ ಅಧಿಕಾರಿಯೊಬ್ಬರು ಲೊಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭೂಮಾಪಕ ಅಧಿಕಾರಿ […]
ಪಾಲಾರ್ ಚೆಕ್ಪೋಸ್ಟ್ ಬಳಿ ದಾಖಲೆ ಇಲ್ಲದ 2.71 ಲಕ್ಷಕ್ಕೂ ಹೆಚ್ಚು ಹಣ ವಶ
ಪಾಲಾರ್ ಚೆಕ್ಪೋಸ್ಟ್ ಬಳಿ ದಾಖಲೆ ಇಲ್ಲದ 2.71 ಲಕ್ಷಕ್ಕೂ ಹೆಚ್ಚು ಹಣ ವಶ ಚಾಮರಾಜನಗರ:ಮಾರ್ಚ್ 23 :- ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಕಾರ್ಯನಿರ್ವಹಿಸುತ್ತಿರುವ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಲಾರ್ ಚೆಕ್ಪೋಸ್ಟ್ ಬಳಿ […]