ಸ್ವಯಂ ಪ್ರೇರಿತರಾಗಿ ರಕ್ಷಣಾ ವೇದಿಕೆಗೆ ಸೇರ್ಪಡೆಯಾದ ಕಾರ್ಯಕರ್ತರು.

ಸ್ವಯಂ ಪ್ರೇರಿತರಾಗಿ ರಕ್ಷಣಾ ವೇದಿಕೆಗೆ ಸೇರ್ಪಡೆಯಾದ ಕಾರ್ಯಕರ್ತರು. ದೊಡ್ಡಬಳ್ಳಾಪುರ:ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ವತಿಯಿಂದ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡರ ಆದೇಶದಂತೆ ವಾರ್ಷಿಕ ಸಭೆ ಹಾಗೂ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮವನ್ನು ಭಾಷೆಟ್ಟಿ ಹಳ್ಳಿಯಲ್ಲಿ […]

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಇಲ್ಲಿಯವರೆಗೂ 7 ಜನರಿಂದ ನಾಮಪತ್ರ ಸಲ್ಲಿಕೆ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಇಲ್ಲಿಯವರೆಗೂ 7 ಜನರಿಂದ ನಾಮಪತ್ರ ಸಲ್ಲಿಕೆ ಚಿಕ್ಕಬಳ್ಳಾಪುರ : ಏಪ್ರಿಲ್ 26 ರಂದು ನಡೆಯುವ ಲೋಕಸಭಾ ಚುನಾವಣೆಗೆ ಇಲ್ಲಿಯವರೆಗೂ 9 ಜನರು ನಾಮಪತ್ರಗಳನ್ನ ಸಲ್ಲಿಸಿದ್ದಾರೆ, ಕಾಂಗ್ರೆಸ್ ಪಕ್ಷದಿಂದ ರಕ್ಷಾ ರಾಮಯ್ಯ […]

ಚುನಾವಣಾ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿ.ಪಂ ಸಿ ಇ ಒ ಡಾ.ಕೆ ಎನ್ ಅನುರಾಧ ಸೂಚನೆ

ಚುನಾವಣಾ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿ.ಪಂ ಸಿ ಇ ಒ ಡಾ.ಕೆ ಎನ್ ಅನುರಾಧ ಸೂಚನೆ ದೊಡ್ಡಬಳ್ಳಾಪುರ : ಲೋಕಸಭಾ ಚುನಾವಣೆ ಪ್ರಯುಕ್ತ ನೇಮಕಾತಿಯಾಗಿರುವ ಎಲ್ಲಾ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಚುನಾವಣಾ ನೀತಿ ಸಂಹಿತೆಯನ್ನು […]

ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಗಮನ ಸೆಳೆದ ಮತದಾನ ಜಾಗೃತಿ ಬೀದಿನಾಟಕ

ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಗಮನ ಸೆಳೆದ ಮತದಾನ ಜಾಗೃತಿ ಬೀದಿನಾಟಕ ಚಾಮರಾಜನಗರ:ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ರೋಟರಿ ಸಂಸ್ಥೆ ವತಿಯಿಂದ ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಮತದಾನ ಜಾಗೃತಿಗಾಗಿ ಏರ್ಪಡಿಸಲಾಗಿದ್ದ ಬೀದಿನಾಟಕ ಎಲ್ಲರ ಗಮನ […]

ಜಿಲ್ಲಾಸ್ಪತ್ರೆ ದೊಡ್ಡಬಳ್ಳಾಪುರಕ್ಕೆ ತರಲು ಟಿ. ವೆಂಕಟರಮಣಯ್ಯ ಅವರ ಶ್ರಮ ದೊಡ್ಡದು. -ಕೆ.ಹೆಚ್.ಮುನಿಯಪ್ಪ.

ಜಿಲ್ಲಾಸ್ಪತ್ರೆ ದೊಡ್ಡಬಳ್ಳಾಪುರಕ್ಕೆ ತರಲು ಟಿ. ವೆಂಕಟರಮಣಯ್ಯ ಅವರ ಶ್ರಮ ದೊಡ್ಡದು. -ಕೆ.ಹೆಚ್.ಮುನಿಯಪ್ಪ. ದೊಡ್ಡಬಳ್ಳಾಪುರ : ಜಿಲ್ಲಾಸ್ಪತ್ರೆಯನ್ನ ದೊಡ್ಡಬಳ್ಳಾಪುರಕ್ಕೆ ತಂದವರು ಟಿ.ವೆಂಕಟರಣಯ್ಯನವರು, ಬಿಜೆಪಿ ಸರ್ಕಾರದಲ್ಲಿ ಜಿಲ್ಲಾಸ್ಪತ್ರೆ ಕೈತಪ್ಪಿತ್ತು, ಜಿಲ್ಲಾಸ್ಪತ್ರೆ ಮತ್ತೆ ದೊಡ್ಡಬಳ್ಳಾಪುರಕ್ಕೆ ವಾಪಸ್ ತರಲು ಕಣ್ಣೀರಿಟ್ಟಿದ್ರು, […]