ದೊಡ್ಡಬಳ್ಳಾಪುರ-ಹಮಾಮ್ ಗ್ರಾಮದಲ್ಲಿ ಡಾಕ್ಟರ್ ಬಿ ಅರ್ ಅಂಬೇಡ್ಕರ್ ರವರ 133ನೇ ಜಯಂತಿ ಆಚರಣೆ

ದೊಡ್ಡಬಳ್ಳಾಪುರ-ಹಮಾಮ್ ಗ್ರಾಮದಲ್ಲಿ ಡಾಕ್ಟರ್ ಬಿ ಅರ್ ಅಂಬೇಡ್ಕರ್ ರವರ 133ನೇ ಜಯಂತಿ ಆಚರಣೆ ದೊಡ್ಬಳ್ಳಾಪುರ ತಾಲೂಕಿನ ಹಮಾಮ್ ಗ್ರಾಮದಲ್ಲಿ ದಲಿತ ಒಕ್ಕೂಟ ಸಮಿತಿಯಿಂದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಯುವಕರ ಬಳಗ 133 ಜಯಂತಿ […]

ಭರ್ಜರಿ ಪ್ರಚಾರ ಮಾಡುತ್ತಿರುವ ಶಾಸಕ ಎ‌.ಆರ್ ಕೃಷ್ಣಮೂರ್ತಿ.

ಭರ್ಜರಿ ಪ್ರಚಾರ ಮಾಡುತ್ತಿರುವ ಶಾಸಕ ಎ‌.ಆರ್ ಕೃಷ್ಣಮೂರ್ತಿ. ಯಳಂದೂರು: ಚಾಮರಾಜನಗರ ಲೋಕಸಭಾ ಚುನಾವಣೆಯ ಕಾಂಗ್ರೇಸ್ ಪಕ್ಷದ ಆಭ್ಯರ್ಥಿ ಸುನೀಲ್ ಬೋಸ್ ಪರ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್ ಕೃಷ್ಣಮೂರ್ತಿರವರು ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದಲ್ಲಿ […]

ಸಂವಿಧಾನ ಶಿಲ್ಪಿ ಡಾಕ್ಟರ್ ಬಿ‌ ಆರ್ ಅಂಬೇಡ್ಕರ್ ಜಯಂತಿ ಆಚರಣೆ

ಸಂವಿಧಾನ ಶಿಲ್ಪಿ ಡಾಕ್ಟರ್ ಬಿ‌ ಆರ್ ಅಂಬೇಡ್ಕರ್ ಜಯಂತಿ ಆಚರಣೆಯಳಂದೂರು:ತಾಲ್ಲೂಕಿನ ಮಲಾರಪಾಳ್ಯ ಗ್ರಾಮದಲ್ಲಿ ಡಾಕ್ಟರ್ ಬಿ‌ ಆರ್ ಅಂಬೇಡ್ಕರ್ ರವರ 133ನೇ ಜಯಂತಿ ಆಚರಣೆಯನ್ನು ಗ್ರಾಮದ ಯಜಮಾನರು ಮಹಿಳೆಯರು ಮುಖಂಡರು ಯುವಕರು ಸೇರಿ ಗ್ರಾಮದಲ್ಲಿ […]

ಯಳಂದೂರು : ಪಟ್ಟಣದಲ್ಲಿ ವಿವಿಧ ಇಲಾಖೆಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಯಿತು

ಯಳಂದೂರು : ಪಟ್ಟಣದಲ್ಲಿ ವಿವಿಧ ಇಲಾಖೆಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಯಿತು ಪಟ್ಟಣದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಶಾಸಕ ಎ.ಆರ್ ಕೃಷ್ಣಮೂರ್ತಿರವರು ಮಾಲಾರ್ಪಣೆ ಮಾಡಿದರು, ತಾಲೂಕು ಸಮಾಜ ಕಲ್ಯಾಣ […]