ಎನ್.ರಾಚಯ್ಯ, ಬಸವಲಿಂಗಪ್ಪ ನಂತರ ದಲಿತರ ಧ್ವನಿಯಾಗಿದ್ದವರು ವಿ.ಶ್ರೀನಿವಾಸ ಪ್ರಸಾದ್ -ಆದಿತ್ಯ ನಾಗೇಶ್ ದೊಡ್ಡಬಳ್ಳಾಪುರ : ವಿ.ಶ್ರೀನಿವಾಸ ಪ್ರಸಾದ್ ರವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದು, ಕಾಂಗ್ರೆಸ್ ಮುಖಂಡರಾದ ಆದಿತ್ಯ ನಾಗೇಶ್ ಸಂತಾಪ ಸೂಚಿಸಿದ್ದಾರೆ, ರಾಜ್ಯ […]
ಟ್ರಾನ್ಸ್ ಫಾರ್ಮ್ ನಲ್ಲಿ ಬೆಂಕಿ !ಬೆಸ್ಕಾಂ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ
ಟ್ರಾನ್ಸ್ ಫಾರ್ಮ್ ನಲ್ಲಿ ಬೆಂಕಿ !ಬೆಸ್ಕಾಂ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ ದೊಡ್ಡಬಳ್ಳಾಪುರ: ಲಾವಣ್ಯ ಶಾಲೆ ಮುಂಭಾಗದಲ್ಲಿನ ಟ್ರಾನ್ಸ್ ಫಾರ್ಮ್ ಹೊತ್ತಿ ಉರಿದಿದ್ದು, ಸ್ಥಳಕ್ಕೆ ಆಗಮಿಸಿದ ಬೆಸ್ಕಾಂ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ […]
ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ ಸ್ಪಂದಿಸಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ
ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ ಸ್ಪಂದಿಸಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ ಬೆಂಗಳೂರು ಗ್ರಾಮಾಂತರ ಜಿಲ್ಲೆ : ಜಿಲ್ಲೆಯ ನಾಲ್ಕು ತಾಲ್ಲೂಕುಗಳ ಯಾವುದೇ ಗ್ರಾಮೀಣ ಪ್ರದೇಶದಲ್ಲಿ ಅಥವಾ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಸಮಸ್ಯೆ […]