*ಯಳಂದೂರು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಧಮ್ಕಿ ಆಕಿರುವ ಹೊರಗುತ್ತಿಗೆ ನೌಕರ ಗುರುಸ್ವಾಮಿ ಯನ್ನು ಸೇವೆಯಿಂದ ವಜಗೊಳಿಸಿ ಎಂದು ಡಿ. ಎಸ್. ಎಸ್. ಪ್ರತಿಭಟನೆ…*

  *ಯಳಂದೂರು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಧಮ್ಕಿ ಆಕಿರುವ ಹೊರಗುತ್ತಿಗೆ ನೌಕರ ಗುರುಸ್ವಾಮಿ ಯನ್ನು ಸೇವೆಯಿಂದ ವಜಗೊಳಿಸಿ ಎಂದು ಡಿ. ಎಸ್. ಎಸ್. ಪ್ರತಿಭಟನೆ…* ಯಳಂದೂರು: ಪಟ್ಟಣದ ತಾಲೂಕು ಸಮಾಜ […]

ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ವಿವಿಧ ಶಾಲೆ ಕಾಲೇಜುಗಳಿಗೆ ಭೇಟಿ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ವಿವಿಧ ಶಾಲೆ ಕಾಲೇಜುಗಳಿಗೆ ಭೇಟಿ ಯಳಂದೂರು: ಪಟ್ಟಣದ ವಿವಿಧ ಶಾಲೆ ಕಾಲೇಜುಗಳಿಗೆ ಭೇಟಿ ನೀಡಿ ಕರ್ನಾಟಕ ವಿಧಾನ ಪರಿಷತ್ತ್ ಚುನಾವಣಾ ಪ್ರಚಾರವನ್ನು ಮಾಜಿ ಶಾಸಕರಾದ ಎನ್ ಮಹೇಶ್ […]

**ಯಳಂದೂರು ತಾಲ್ಲೂಕಿನ ವಿವಿಧ ಶಾಲೆಗಳಿಗೆ ಬೇಸಿಗೆ ರಜೆ ಮುಗಿಸಿ ಆಗಮಿಸಿದ ವಿದ್ಯರ್ಥಿಗಳು..**

**ಯಳಂದೂರು ತಾಲ್ಲೂಕಿನ ವಿವಿಧ ಶಾಲೆಗಳಿಗೆ ಬೇಸಿಗೆ ರಜೆ ಮುಗಿಸಿ ಆಗಮಿಸಿದ ವಿದ್ಯರ್ಥಿಗಳು..** ಯಳಂದೂರು.ಬೇಸಿಗೆ ರಜೆ ಮುಗಿದಿದ್ದು, ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಶುರುವಾಗಿವೆ.ಬುಧವಾರದಿಂದ 2024-2025ನೇ ಸಾಲಿನ ಶೈಕ್ಷಣಿಕ ಅವಧಿ ಆರಂಭವಾಗಿದೆ. ಕಳೆದ […]

ದೊಡ್ಡಬಳ್ಳಾಪುರ: ಆರೋಗ್ಯ ಇಲಾಖೆ ವತಿಯಿಂದ ವಿಶ್ವ ಮಲೇರಿಯಾ ದಿನ ಆಚರಣೆ

ದೊಡ್ಡಬಳ್ಳಾಪುರ: ಆರೋಗ್ಯ ಇಲಾಖೆ ವತಿಯಿಂದ ವಿಶ್ವ ಮಲೇರಿಯಾ ದಿನ ಆಚರಣೆ ದೊಡ್ಡಬಳ್ಳಾಪುರ:ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ *ವಿಶ್ವ ಮಲೇರಿಯಾ ದಿನ* […]

ಓವರ್ ಟೆಕ್ ಭರದಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದ ಕ್ಯಾಂಟರ್ : ಸಮಯಕ್ಕೆ ಸರಿಯಾಗಿ ಬಾರದ ಅ್ಯಂಬುಲೆನ್ಸ್ : ಗಾಯಾಳು ಬೈಕ್ ಸವಾರ ಸಾವು

ಓವರ್ ಟೆಕ್ ಭರದಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದ ಕ್ಯಾಂಟರ್ : ಸಮಯಕ್ಕೆ ಸರಿಯಾಗಿ ಬಾರದ ಅ್ಯಂಬುಲೆನ್ಸ್ ; ಗಾಯಾಳು ಬೈಕ್ ಸವಾರ ಸಾವು ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ […]

ಜಕ್ಕಲ ಮಡುಗು ನೀರನ್ನು ಎಲ್ಲಾ ಗ್ರಾಮಗಳಿಗೂ ಪೂರೈಸುವಂತೆ ದೊಡ್ಡಬಳ್ಳಾಪುರ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದ ಅರ್ಕಾವತಿ ಹೋರಾಟ ಸಮಿತಿ

ಜಕ್ಕಲ ಮಡುಗು ನೀರನ್ನು ಎಲ್ಲಾ ಗ್ರಾಮಗಳಿಗೂ ಪೂರೈಸುವಂತೆ ದೊಡ್ಡಬಳ್ಳಾಪುರ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದ ಅರ್ಕಾವತಿ ಹೋರಾಟ ಸಮಿತಿ ದೊಡ್ಡಬಳ್ಳಾಪುರ:ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯ ಅಂತರ್ಜಲ ನೀರು ಕಲುಷಿತಗೊಂಡಿದ್ದು, ಎರಡು ಗ್ರಾಮ ಪಂಚಾಯಿತಿಗಳ […]

ಪದವೀಧರ ಕ್ಷೇತ್ರ ಚುನಾವಣೆ : ಕೆ ಆರ್ ಎಸ್ ಪಕ್ಷದಿಂದ ಜೀವನ್ ಸ್ಪರ್ಧೆ : ಮತ ನೀಡಿ ಬೆಂಬಲಿಸುವಂತೆ ಜಿಲ್ಲಾಧ್ಯಕ್ಷ ಶಿವಶಂಕರ್ ಮನವಿ

ಪದವೀಧರ ಕ್ಷೇತ್ರ ಚುನಾವಣೆ : ಕೆ ಆರ್ ಎಸ್ ಪಕ್ಷದಿಂದ ಜೀವನ್ ಸ್ಪರ್ಧೆ : ಮತ ನೀಡಿ ಬೆಂಬಲಿಸುವಂತೆ ಜಿಲ್ಲಾಧ್ಯಕ್ಷ ಶಿವಶಂಕರ್ ಮನವಿ ದೊಡ್ಡಬಳ್ಳಾಪುರ: ಪದವೀಧರರ ಏಳಿಗೆಗಾಗಿ, ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಮಾಡಲು […]

ಯು ಜಿ ಡಿ ಸಮಸ್ಯೆ ಬಗೆಹರಿಸಲು ನಗರಸಭೆ ಮುಂದೆ ಪ್ರತಿಭಟನೆ.

ಯು ಜಿ ಡಿ ಸಮಸ್ಯೆ ಬಗೆಹರಿಸಲು ನಗರಸಭೆ ಮುಂದೆ ಪ್ರತಿಭಟನೆ. ದೊಡ್ಡಬಳ್ಳಾಪುರ :ಯು ಜಿ ಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಚಂದ್ರಮೌಳೇಶ್ವರ ಲೇಔಟ್ ನ ಸಾರ್ವಜನಿಕರು ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿದರು.ಕಳೆದ 2020ನೇ ಇಸವಿಯಿಂದ […]

ದೊಡ್ಡಬಳ್ಳಾಪುರ ತಾಲ್ಲೋಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಚಂದ್ರಶೇಖರ್. ಡಿ ಅವಿರೋಧ ಆಯ್ಕೆ

ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಅಧ್ಯಕ್ಷರಾಗಿ ಚಂದ್ರಶೇಖರ್.ಡಿ.ಉಪ್ಪಾರ್ ಅವಿರೋಧ ಆಯ್ಕೆ. ದೊಡ್ಡಬಳ್ಳಾಪುರ : ಪತ್ರಕರ್ತರ ಕಷ್ಟಗಳಿಗೆ ಸದಾ ಸ್ಪಂದಿಸುವ, ನೊಂದ ಪತ್ರಕರ್ತರ ಬೆಂಬಲವಾಗಿ ನಿಂತು ಶಕ್ತಿ ತುಂಬುವ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕಕ್ಕೆ […]

ಪೂರ್ವ ಮುಂಗಾರು ಮಳೆ ಆರಂಭ ಜನಜಾನುವಾರು ಹಾನಿ ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ–ಶಿಲ್ಪಾನಾಗ್

ಪೂರ್ವ ಮುಂಗಾರು ಮಳೆ ಆರಂಭ : ಜನ-ಜಾನುವಾರು ಹಾನಿ ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ ಚಾಮರಾಜನಗರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿಂದು ಜಿಲ್ಲೆಯ ಬರ ಪರಿಸ್ಥಿತಿ […]