ಕೈಕೊಟ್ಟ ಇನ್ಸ್ಟಾಗ್ರಾಂ ಪ್ರೀತಿ ಆತ್ಮಹತ್ಯೆಗೆ ಶರಣಾದ ಪಾಗಲ್ ಪ್ರೇಮಿ

ಕೈಕೊಟ್ಟ ಇನ್ಸ್ಟಾಗ್ರಾಂ ಪ್ರೀತಿ ಆತ್ಮಹತ್ಯೆಗೆ ಶರಣಾದ ಪಾಗಲ್ ಪ್ರೇಮಿ ದೊಡ್ಡಬಳ್ಳಾಪುರ: ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಯುವತಿಯೊಂದಿಗೆ ಪ್ರೀತಿಯಲ್ಲಿ ಬಿದ್ದ ಯುವಕ, ಯುವತಿ ಕೈ ಕೊಟ್ಟ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೊಡಿಗೇಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ […]

ಮಹಾಪುರುಷರ ಜಯಂತಿ ಕಾರ್ಯಕ್ರಮಗಳನ್ನು ಎಲ್ಲಾ ಸಮುದಾಯದ ಜನರು ಆಚರಿಸುವಂತಾಗಬೇಕು ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಮಹಾಪುರುಷರ ಜಯಂತಿ ಕಾರ್ಯಕ್ರಮಗಳನ್ನು ಎಲ್ಲಾ ಸಮುದಾಯದ ಜನರು ಆಚರಿಸುವಂತಾಗಬೇಕು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಚಾಮರಾಜನಗರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಭಗೀರಥ […]

ಕೋಳೂರು ಗ್ರಾಮದ ನಿರ್ವಸತಿಗರಿಗೆ ವಸತಿ ಕಲ್ಪಿಸಲು ಮನವಿ

ಕೋಳೂರು ಗ್ರಾಮದ ನಿರ್ವಸತಿಗರಿಗೆ ವಸತಿ ಕಲ್ಪಿಸಲು ಮನವಿ ದೊಡ್ಡಬಳ್ಳಾಪುರ:ತಾಲೂಕಿನ ಕೋಳೂರು ಗ್ರಾಮದ ಬಡ ಕುಟುಂಬಗಳಿಗೆ ವಾಸಿಸಲು ಸ್ಥಳದ ಅವಶ್ಯಕತೆ ಇದ್ದು. ಗ್ರಾಮಸ್ಥರ ಕೋರಿಕೆಯ ಮೇರೆಗೆ ಇಂದು ಕೋಳೂರು ಗ್ರಾಮದ ಸರ್ವೇ ನಂಬರ್ 182 ರಲ್ಲಿ […]

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲ್ಲೂಕು ಆಡಳಿತದ ವತಿಯಿಂದ ಭಗೀರಥ ಜಯಂತೋತ್ಸವ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲ್ಲೂಕು ಆಡಳಿತದ ವತಿಯಿಂದ ಭಗೀರಥ ಜಯಂತೋತ್ಸವವನ್ನು ಕಚೇರಿಯ ಆವರಣದಲ್ಲಿ ಸರಳವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಭಗೀರಥ ಉಪ್ಪಾರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ .ಡಿ.ಉಪ್ಪಾರ್ […]