ಕಲ್ಯಾಣಿ ಜಾಗದಲ್ಲಿ ಶೌಚಾಲಯ ನಿರ್ಮಾಣಕ್ಕೆ ಸ್ಥಳೀಯರ ವಿರೋದ

ಕಲ್ಯಾಣಿ ಜಾಗದಲ್ಲಿ ಶೌಚಾಲಯ ನಿರ್ಮಾಣಕ್ಕೆ ಸ್ಥಳೀಯರ ವಿರೋದ ದೊಡ್ಡಬಳ್ಳಾಪುರ : ಬರೀ ಕಸದ ರಾಶಿ ತುಂಬಿದ್ದ ಸ್ಥಳವನ್ನು ಸ್ಥಳೀಯ ಸಾರ್ವಜನಿಕರು ತಮ್ಮ ಸ್ವಂತ ಖರ್ಚಿನಿಂದ ಶುಚಿಗೊಳಿಸಿ ಎಲ್ಲರಿಗೂ ಅನುಕೂಲವಾಗುವಂತೆ ಪಾರ್ಕ್ ನಿರ್ಮಾಣದ ಯೋಜನೆ ರೂಪಿಸಿದ್ದರು […]

ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ ಚಾಮರಾಜನಗರ,ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಮಹತ್ತರ ಐದು ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಅಧಿಕಾರಿಗಳು ವಿಶೇಷ ಗಮನ ಹರಿಸಬೇಕು ಎಂದು […]

ಗ್ರಂಥಾಲಯಕ್ಕೆ ಸ್ಥಳ ಕೋರಿ ಪೌರಾಯುಕ್ತರಿಗೆ ಪತ್ರಕರ್ತರ ಮನವಿ

ಗ್ರಂಥಾಲಯಕ್ಕೆ ಸ್ಥಳ ಕೋರಿ ಪೌರಾಯುಕ್ತರಿಗೆ ಪತ್ರಕರ್ತರ ಮನವಿ ದೊಡ್ಡಬಳ್ಳಾಪುರ:ದೊಡ್ಡಬಳ್ಳಾಪುರ ತಾಲ್ಲೂಕು ಪತ್ರಕರ್ತರ ಗ್ರಂಥಾಲಯಕ್ಕೆ ಸ್ಥಳ (ಕಟ್ಟಡ)ನೀಡಲು ಕೋರಿ ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ನಗರಸಭೆ ಆಯುಕ್ತ ಪರಮೇಶ್ ರವರಿಗೆ ಮನವಿ ಸಲ್ಲಿಸಲಾಯಿತು […]