ರಾಜ್ಯ ಯೋಗ ಚಾಂಪಿಯನ್ ಸ್ಪರ್ಧೆಯಲ್ಲಿ 25 ಬಹುಮಾನಗಳನ್ನು ಗೆದ್ದ ನಿಸರ್ಗ ಯೋಗ ಕೇಂದ್ರದ ಯೋಗ ಪಟುಗಳು

ರಾಜ್ಯ ಯೋಗ ಚಾಂಪಿಯನ್ ಸ್ಪರ್ಧೆಯಲ್ಲಿ 25 ಬಹುಮಾನಗಳನ್ನು ಗೆದ್ದ ನಿಸರ್ಗ ಯೋಗ ಕೇಂದ್ರದ ಯೋಗ ಪಟುಗಳು ದೊಡ್ಡಬಳ್ಳಾಪುರದ ನಿಸರ್ಗ ಯೋಗ ಕೇಂದ್ರದ ಯೋಗಪಟುಗಳು ಕರ್ನಾಟಕ ರಾಜ್ಯ ಯೋಗಾಸನ ಕ್ರೀಡಾ ಚಾಂಪಿಯನ್ ಷಿಪ್,2024 ರಲ್ಲಿ ಭಾಗವಹಿಸಿ […]

ರಾಜಕಾಲುವೆ ಹಾಗೂ ಸಂಪರ್ಕ ರಸ್ತೆ ಒತ್ತುವರಿ… ಆಶ್ರಯ ಬಡಾವಣೆ ನಿವಾಸಿಗಳ ಆಕ್ರೋಶ

ರಾಜಕಾಲುವೆ ಹಾಗೂ ಸಂಪರ್ಕ ರಸ್ತೆ ಒತ್ತುವರಿ… ಆಶ್ರಯ ಬಡಾವಣೆ ನಿವಾಸಿಗಳ ಆಕ್ರೋಶ ದೊಡ್ಡಬಳ್ಳಾಪುರ :ದೊಡ್ಡಬಳ್ಳಾಪುರ ನಗರದ ರಾಜೀವ್ ಗಾಂಧಿ ಬಡಾವಣೆಯ ರಾಜಕಾಲುವೆ ಹಾಗೂ 66 ಅಡಿಗಳ ಸಂಪರ್ಕ ರಸ್ತೆ ಒತ್ತುವರಿಯಾಗಿದೆ, ಮಳೆನೀರು ಹರಿದು ಹೋಗಲು […]

ನಿವೃತ್ತ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸೌಭಾಗ್ಯಮ್ಮ ಅವರಿಗೆ ಹಾಡೋನಹಳ್ಳಿ ಪಂಚಾಯ್ತಿ ವತಿಯಿಂದ ಬೀಳ್ಕೊಡುಗೆ

ನಿವೃತ್ತ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸೌಭಾಗ್ಯಮ್ಮ ಅವರಿಗೆ ಹಾಡೋನಹಳ್ಳಿ ಪಂಚಾಯ್ತಿ ವತಿಯಿಂದ ಬೀಳ್ಕೊಡುಗೆ ದೊಡ್ಡಬಳ್ಳಾಪುರ:ತೂಬಗೆರೆ ಹೋಬಳಿ ಹಾಡೋನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಬಿ.ಸೌಭಾಗ್ಯಮ್ಮನವರು ಸೇವೆಯಿಂದ ನಿವೃತ್ತಿ ಹೊಂದಿದ್ದು ಅವರಿಗೆ […]

ಭಕ್ತಿಭಾವ ಮೆರೆದ ನಂದಿ ಗಿರಿ ಪ್ರದಕ್ಷಿಣೆ

ಭಕ್ತಿಭಾವ ಮೆರೆದ ನಂದಿ ಗಿರಿ ಪ್ರದಕ್ಷಿಣೆ ದೊಡ್ಡಬಳ್ಳಾಪುರ:ನಂದಿ ಗಿರಿ ಪ್ರದಕ್ಷಿಣೆ ಸೇವಾ ಸಮಿತಿಯು ನೇತೃತ್ವದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಗಡಿ ಭಾಗದಲ್ಲಿರುವ ನಂದಿ ಗಿರಿಯನ್ನು ನೂರಾರು ಮಂದಿ ಕಾಲ್ನಡಿಗೆಯ ಮೂಲಕ ಆಷಾಡ ಮಾಸದ ಕೊನೆಯ ಸೋಮವಾರ […]