ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ

ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ ದೊಡ್ಡಬಳ್ಳಾಪುರ: ನಾವು 78ನೇ ಸ್ವಾತಂತ್ರ್ಯ ಸಂಭ್ರಮಾಚರಣೆಯಲ್ಲಿದ್ದರೂ ಮೂಲಸೌಕರ್ಯಕ್ಕಾಗಿ ಪ್ರತಿಭಟಿಸುವಂತಹ ಪರಿಸ್ಥಿತಿಯಲ್ಲಿರುವುದು ವಿಪರ್ಯಾಸ ಎಂದು ಕರವೇ ಪ್ರವೀಣ್‌ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್ ತಿಳಿಸಿದರು. ನಗರಸಭೆಯ […]

ರಾಜ್ಯಪಾಲರ ವಿರುದ್ದ ಅವಹೇಳನಕಾರಿ ಹೇಳಿಕೆ ಸಲ್ಲದು–ಹೆಚ್.ರಾಮಕೃಷ್ಣಪ್ಪ

ರಾಜ್ಯಪಾಲರ ವಿರುದ್ದ ಅವಹೇಳನಕಾರಿ ಹೇಳಿಕೆ ಸಲ್ಲದು–ಹೆಚ್.ರಾಮಕೃಷ್ಣಪ್ಪ ದೊಡ್ಡಬಳ್ಳಾಪುರ: ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವ ಹಾಗೂ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಗ್ರಹಿಸಿ ಜಿಲ್ಲಾ ಬಿಜೆಪಿ […]

150ಕೋಟಿ ವೆಚ್ಚದಲ್ಲಿ ಅಂಡರ್ ಗ್ರೌಂಡ್ ಕೇಬಲಿಂಗ್ ಶೀಘ್ರದಲ್ಲಿ ಸಿದ್ಧತೆ– ಧೀರಜ್ ಮುನಿರಾಜು

150ಕೋಟಿ ವೆಚ್ಚದಲ್ಲಿ ಅಂಡರ್ ಗ್ರೌಂಡ್ ಕೇಬಲಿಂಗ್ ಶೀಘ್ರದಲ್ಲಿ ಸಿದ್ಧತೆ–ಧೀರಜ್ ಮುನಿರಾಜು ದೊಡ್ಡಬಳ್ಳಾಪುರ :ದೊಡ್ಡಬಳ್ಳಾಪುರದಲ್ಲಿ 150 ಕೋಟಿ ವೆಚ್ಚದಲ್ಲಿ ಅಂಡರ್ ಗ್ರೌಂಡ್ ಕೇಬಲಿಂಗ್ ಮಾಡುವುದಕ್ಕೆ ಇಲಾಖಾ ಮಟ್ಟದಲ್ಲಿ ಮಾತುಕಥೆ ನಡೆದಿದ್ದು, ಬಾಶೆಟ್ಟಿಹಳ್ಳಿ ವಿಭಾಗದಲ್ಲಿ ಮೊದಲಿಗೆ ಅಂಡರ್ […]