ಬಾರ್ ಅಂಡ್ ರೆಸ್ಟೋರೆಂಟ್ ತೆರೆಯದಂತೆ ಸಾರ್ವಜನಿಕರ ಪ್ರತಿಭಟನೆ ದೊಡ್ಡಬಳ್ಳಾಪುರ : ನಗರದ 30ನೇ ವಾರ್ಡ್ ನಿವಾಸಿಗಳು ಸ್ಥಳೀಯವಾಗಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯದಂತೆ ಅಗ್ರಹಿಸಿ ನೂತನವಾಗಿ ಪ್ರಾರಂಭವಾಗುತ್ತಿರುವ ಮದ್ಯದ ಅಂಗಡಿ ಮುಂಭಾಗ ಪ್ರತಿಭಟನೆ ನೆಡೆಸಿದರು. […]
ಸೃಜನಾತ್ಮಕ ಲೇಖಕರನ್ನು ಪ್ರೋತ್ಸಾಹಿಸಬೇಕು–ಜೆ.ರಾಜೇಂದ್ರ
ಸೃಜನಾತ್ಮಕ ಲೇಖಕರನ್ನು ಪ್ರೋತ್ಸಾಹಿಸಬೇಕು–ಜೆ.ರಾಜೇಂದ್ರ ದೊಡ್ಡಬಳ್ಳಾಪುರ: ಲೇಖಕರ ಕೃತಿಗಳನ್ನು ಓದುವ ಮೂಲಕ ಅವರನ್ನು ಸಮಾಜದಲ್ಲಿ ಗುರುತಿಸುವ ಕಾರ್ಯವನ್ನು ಮಾಡಬೇಕು ಹಾಗೂ ಸಾಹಿತಿಗಳನ್ನ ಪ್ರೋತ್ಸಾಹಿಸಬೇಕು ಎಂದು ಶ್ರೀ ದೇವರಾಜ ಅರಸ್ ಎಜುಕೇಶನಲ್ ಟ್ರಸ್ಟ್ ನ ಉಪಾಧ್ಯಕ್ಷರಾದ ಜೆ.ರಾಜೇಂದ್ರ […]
*ಅಂಗನವಾಡಿ ಕೇಂದ್ರಗಳ ಸ್ಥಾಪನೆಯ ಮೂಲ ಉದ್ದೇಶ ಬಡ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಒದಗಿಸುವುದಾಗಿದೆ–ಕೆ.ಬಿ.ಗೀತಾ
*ಅಂಗನವಾಡಿ ಕೇಂದ್ರಗಳ ಸ್ಥಾಪನೆಯ ಮೂಲ ಉದ್ದೇಶ ಬಡ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಒದಗಿಸುವುದಾಗಿದೆ–ಕೆ.ಬಿ.ಗೀತಾ ಬೆಂಗಳೂರು:ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ದಿನಾಂಕಃ 14.08.2024 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾನೂನು ಸೇವೆಗಳ ಪ್ರಾಧಿಕಾರ […]
ಲಾರಿ ಗೇರ್ ಬಾಕ್ಸ್ ಬಿದ್ದು ಮೆಕಾನಿಕ್ ಸಾವು
ಲಾರಿ ಗೇರ್ ಬಾಕ್ಸ್ ಬಿದ್ದು ಮೆಕಾನಿಕ್ ಸಾವು ದೊಡ್ಡಬಳ್ಳಾಪುರ : ಲಾರಿಯ ಗೇರ್ ಬಾಕ್ಸ್ ಮೇಲೆ ಬಿದ್ದು ಮೆಕ್ಯಾನಿಕ್ ಒಬ್ಬರು ಮೃತಪಟ್ಟಿರುವ ಘಟನೆ ರಘುನಾಥಪುರದ ಜೆಕೆ ಪೇಂಟ್ಸ್ ಬಳಿ ನಡೆದಿದೆ. ಮೃತ ವ್ಯಕ್ತಿ ನಗರದ […]