ಕೆ. ಐ. ಎ. ಡಿ. ಬಿ. ರೈತರಿಗೆ ವೈಜ್ಞಾನಿಕ ಪರಿಹಾರ ಕೊಡಲು ನಿರ್ಲಕ್ಷ–ಗಣಪನ ಮೊರೆ ಹೋದ ರೈತ ಹೋರಾಟಗಾರರು ದೊಡ್ಡಬಳ್ಳಾಪುರ:ದೊಡ್ಡಬಳ್ಳಾಪುರ ತಾಲ್ಲೂಕಿನ,ಕೊನಘಟ್ಟ, ಕೋಡಿಹಳ್ಳಿ, ನಾಗದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ ಗ್ರಾಮಗಳಲ್ಲಿ ರೈತರ ಕೃಷಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವ […]
ತೂಬಗೆರೆ ಗ್ರಾಮದಲ್ಲಿ ಸಂಭ್ರಮದ ಗಣೇಶೋತ್ಸವ
ತೂಬಗೆರೆ ಗ್ರಾಮದಲ್ಲಿ ಸಂಭ್ರಮದ ಗಣೇಶೋತ್ಸವ ದೊಡ್ಡಬಳ್ಳಾಪುರ:ತಾಲ್ಲೂಕಿನ ತೂಬಗೆರೆ ಗ್ರಾಮದಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ವಿಘ್ನವಿನಾಶಕನ ಆರಾಧನೆಯ ಹಬ್ಬದ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಸಂಭ್ರಮ ಮನೆ ಮಾಡಿದೆ. ಇತರೆಡೆಗಳಂತೆ ಮನೆ ಮನೆಗಳಲ್ಲಿ ಹಾಗು ಬೀದಿ,ಬೀದಿಗಳಲ್ಲಿ […]