ಸಂಬಳ ಕೊಡಲು ವಿಳಂಬ ನೀತಿ ಅನುಸರಿಸಿದ ವಯಾ ಜೀನ್ಸ್ ಕಾರ್ಖಾನೆ ವಿರುದ್ಧ ಪ್ರತಿಭಟನೆ

ಸಂಬಳ ಕೊಡಲು ವಿಳಂಬ ನೀತಿ ಅನುಸರಿಸಿದ ವಯಾ ಜೀನ್ಸ್ ಕಾರ್ಖಾನೆ ವಿರುದ್ಧ ಪ್ರತಿಭಟನೆ ದೊಡ್ಡಬಳ್ಳಾಪುರ:ಕಾರ್ಮಿಕರಿಂದ ಪ್ರತಿ ತಿಂಗಳು ಕೆಲಸ ಮಾಡಿಸಿಕೊಂಡು ಸಂಬಳ ಕೊಡದೆ ಸತಾಯಿಸುತ್ತಿದ್ದ ವಿಧಾನ ಪರಿಷತ್ ಸದಸ್ಯ ನಜೀರ್ ಅಹಮದ್ ಒಡೆತನದ ವಯಾ […]

ಪ್ರದಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ತರಬೇತಿ ಅಧಿಕಾರಿಗಳ ಸೂಕ್ತ ನಿರ್ವಹಣಾ ಕೊರತೆ

ಪ್ರದಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ತರಬೇತಿ ಅಧಿಕಾರಿಗಳ ಸೂಕ್ತ ನಿರ್ವಹಣಾ ಕೊರತೆ ದೊಡ್ಡಬಳ್ಳಾಪುರ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿಯ ಯೋಜನೆಯಾದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ತರಬೇತಿಯು ಅಧಿಕಾರಿಗಳ ಸೂಕ್ತ ನಿರ್ವಹಣೆ ಕೊರತೆಯಿಂದಾಗಿ ಹಾದಿ ತಪ್ಪುತ್ತಿದೆ. ನಗರದ […]

ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ನಾರಾಯಣಸ್ವಾಮಿ ರವರಿಗೆ ಕರವೇ ಪ್ರವೀಣಶೆಟ್ಟಿ ಬಣದಿಂದ ಸನ್ಮಾನ

ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ನಾರಾಯಣಸ್ವಾಮಿ ರವರಿಗೆ ಕರವೇ ಪ್ರವೀಣಶೆಟ್ಟಿ ಬಣದಿಂದ ಸನ್ಮಾನ ದೊಡ್ಡಬಳ್ಳಾಪುರ:ಬಾಶೆಟ್ಟಿಹಳ್ಳಿ ಪ್ರೌಡ ಶಾಲೆಯ ಮುಖ್ಯ ಶಿಕ್ಷಕ ನಾರಾಯಣಸ್ವಾಮಿರವರ ಉತ್ತಮ ಸೇವೆಯನ್ನು ಪರಿಗಣಿಸಿ ರಾಷ್ಟ್ರಪ್ರಶಸ್ತಿ ನೀಡಲಾಗಿದೆ,ಈ ಸಂಬಂದ ರಾಷ್ಟ್ರಪ್ರಶಸ್ತಿ ಮೂಲಕ ದೊಡ್ಡಬಳ್ಳಾಪುರಕ್ಕೆ […]

ಮಾನವ ಸರಪಳಿ ಯಶಸ್ವಿಗೆ ಎಲ್ಲರೂ ಸಹಕರಿಸುವಂತೆ ಪ್ರಭಾರ ಜಿಲ್ಲಾಧಿಕಾರಿ ಮೋನಾ ರೋತ್ ಮನವಿ

ಮಾನವ ಸರಪಳಿ ಯಶಸ್ವಿಗೆ ಎಲ್ಲರೂ ಸಹಕರಿಸುವಂತೆ ಪ್ರಭಾರ ಜಿಲ್ಲಾಧಿಕಾರಿ ಮೋನಾ ರೋತ್ ಮನವಿ ಚಾಮರಾಜನಗರ:ಜಿಲ್ಲಾಡಳಿತದಿಂದ ಸೆಪ್ಟೆಂಬರ್ 15ರಂದು ಹಮ್ಮಿಕೊಂಡಿರುವ ಮಾನವ ಸರಪಳಿ ಕಾರ್ಯಕ್ರಮಕ್ಕೆ ಎಲ್ಲರ ಸಹಭಾಗಿತ್ವ ಅವಶ್ಯವಾಗಿದ್ದು, ಜಿಲ್ಲೆಯ ಎಲ್ಲಾ ಸಂಘಸಂಸ್ಥೆಗಳು, ಕನ್ನಡಪರ, ಪ್ರಗತಿಪರ, […]

ಹುತಾತ್ಮರಿಗೆ ಗೌರವ ಸಲ್ಲಿಕೆ ನಮ್ಮೆಲ್ಲರ ಆದ್ಯ ಕರ್ತವ್ಯ–ಜಿಲ್ಲಾ ನ್ಯಾಯಾಧೀಶರಾದ ಭಾರತಿ

ಹುತಾತ್ಮರಿಗೆ ಗೌರವ ಸಲ್ಲಿಕೆ ನಮ್ಮೆಲ್ಲರ ಆದ್ಯ ಕರ್ತವ್ಯ ಜಿಲ್ಲಾ ನ್ಯಾಯಾಧೀಶರಾದ ಭಾರತಿ ಚಾಮರಾಜನಗರ:ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆಯ ಸೇವಾ ಅವಧಿಯಲ್ಲಿ ಹುತಾತ್ಮರಾದ ಅಧಿಕಾರಿ, ಸಿಬ್ಬಂದಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಜಿಲ್ಲಾ […]