ಅರವಿಂದ ಶಾಲೆಯಲ್ಲಿ ವಿದ್ಯಾ ಸಂಕಲ್ಪ ಕಾರ್ಯಕ್ರಮ ದೊಡ್ಡಬಳ್ಳಾಪುರ:ರೋಟರಾಕ್ಟ್ ಬೆಂಗಳೂರು, ಬಸವೇಶ್ವರನಗರ(ರೋಟರಾಕ್ಟ್ ಡಿಸ್ಟ್ರಿಕ್ಟ್ 3192) ಹಾಗೂ ಸುಚೇತನಾ ಎಜುಕೇಶನಲ್ ಮತ್ತು ಚಾರಿಟಬಲ್ ಟ್ರಸ್ಟ್(ರಿ) ರವರುಗಳು ಜಂಟಿಯಾಗಿ ಆಯೋಜಿಸಿದ್ದ “ವಿದ್ಯಾ ಸಂಕಲ್ಪ” ಕಾರ್ಯಕ್ರಮದ ಅಡಿಯಲ್ಲಿ ಶ್ರೀ ಅರವಿಂದ […]
ಪ್ರಜಾಪ್ರಭುತ್ವ ಉಳಿಯಬೇಕಾದರೆ ಸಂವಿಧಾನದ ಆಶಯಗಳನ್ನು ಎಲ್ಲರೂ ಗೌರವಿಸಬೇಕು–ಕೆ. ಹೆಚ್. ಮುನಿಯಪ್ಪ
ಪ್ರಜಾಪ್ರಭುತ್ವ ಉಳಿಯಬೇಕಾದರೆ ಸಂವಿಧಾನದ ಆಶಯಗಳನ್ನು ಎಲ್ಲರೂ ಗೌರವಿಸಬೇಕು–ಕೆ. ಹೆಚ್. ಮುನಿಯಪ್ಪ ದೊಡ್ಡಬಳ್ಳಾಪುರ:ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಭಾರತ ದೇಶಕ್ಕೆ ಸರ್ವ ಶ್ರೇಷ್ಠ ಸಂವಿಧಾನವನ್ನು ಕೊಟ್ಟಿದ್ದಾರೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಎಲ್ಲಾ […]
ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅರ್ಥಪೂರ್ಣ ಆಚರಣೆ : ಹಲವು ವಿಶೇಷಗಳಿಂದ ಗಮನ ಸೆಳೆದ ಮಾನವ ಸರಪಳಿ
ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅರ್ಥಪೂರ್ಣ ಆಚರಣೆ : ಹಲವು ವಿಶೇಷಗಳಿಂದ ಗಮನ ಸೆಳೆದ ಮಾನವ ಸರಪಳಿ ಚಾಮರಾಜನಗರ:ಚಾಮರಾಜನಗರದಲ್ಲಿಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ವಿಶಿಷ್ಟ, ವಿನೂತನವಾಗಿ ಆಚರಿಸಲಾಯಿತು. ಬೀದರ್ ನಿಂದ ಚಾಮರಾಜನಗರದವರೆಗೆ ರಾಜ್ಯದ 31 […]