ಅಕ್ಷರ ಬೀಜ ಬಿತ್ತುವ ಮೂಲಕ ಅಭಿವೃದ್ಧಿಯ ಚಿಂತಕರಾಗಿರುವ ಶಿಕ್ಷಕರು ಈ ದೇಶದ ಸಂಪತ್ತು ಶಾಸಕ ಎ.ಆರ್.ಕೃಷ್ಣಮೂರ್ತಿ ಯಳಂದೂರು:ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು […]
ದೊಡ್ಡಬಳ್ಳಾಪುರ ನಗರಸಭೆ ಬಿಜೆಪಿ ಜೆಡಿಎಸ್ ಮೈತ್ರಿ ಮಡಿಲಿಗೆ
ದೊಡ್ಡಬಳ್ಳಾಪುರ ನಗರಸಭೆ ಬಿಜೆಪಿ ಜೆಡಿಎಸ್ ಮೈತ್ರಿ ಮಡಿಲಿಗೆ ದೊಡ್ಡಬಳ್ಳಾಪುರ : ಶಾಸಕ ಧೀರಜ್ ಮುನಿರಾಜ್ ಹೆಣೆದ ತಂತ್ರಗಾರಿಕೆಯ ಫಲವಾಗಿ ದೊಡ್ಡಬಳ್ಳಾಪುರ ನಗರಸಭೆ ಅಧಿಕಾರ ಬಿ.ಜೆ.ಪಿ ಮೈತ್ರಿಕೂಟಕ್ಕೆ ಸಿಕ್ಕಿದೆ, 33 ಮತ ಗಳಲ್ಲಿ 23 ಮತಗಳನ್ನ […]
ದರ್ಗಾ ಜೋಗಳ್ಳಿ ಪಂಚಾಯ್ತಿ ಬಿಜೆಪಿ ಬೆಂಬಲಿತರ ತೆಕ್ಕೆಗೆ
ದರ್ಗಾ ಜೋಗಳ್ಳಿ ಪಂಚಾಯ್ತಿ ಬಿಜೆಪಿ ಬೆಂಬಲಿತರ ತೆಕ್ಕೆಗೆ ದೊಡ್ಡಬಳ್ಳಾಪುರ : ತಾಲೂಕಿನ ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ನಿರಂತರ ಪೈಪೋಟಿ ನಡುವೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಬಾಗ್ಯಮ್ಮ […]