ಹಸಿಕಸ, ಒಣಕಸ ಬೇರ್ಪಡಿಸಿ–ನಗರಸಭೆ ಆಯುಕ್ತ ಕಾರ್ತಿಕೇಶ್ವರ್ ದೊಡ್ಡಬಳ್ಳಾಪುರ:ನಗರಸಭೆಯ 2 ನೇ ವಾರ್ಡ್ ಬಸವೇಶ್ವರ ನಗರದಲ್ಲಿ ಮನೆ ಮತ್ತು ಅಂಗಡಿಗಳ ಕಸವನ್ನು ಸಾರ್ವಜನಿಕರು ಓಡಾಡುವ ಜಾಗದಲ್ಲಿ ಕಸ ಹಾಕುವುದರಿಂದ ಅಕ್ಕ ಪಕ್ಕದ ಮನೆಗಳಿಗೆ ಹಾಗು ಸಾರ್ವಜನಿಕರಿಗೆ […]
ಸಹೃದಯಿ ಉಪನಿರ್ದೇಶಕರಿಗೆ ಅದ್ದೂರಿ ಬೀಳ್ಕೊಡುಗೆ ಸಮಾರಂಭ
ಸಹೃದಯಿ ಉಪನಿರ್ದೇಶಕರಿಗೆ ಅದ್ದೂರಿ ಬೀಳ್ಕೊಡುಗೆ ಸಮಾರಂಭ ದೊಡ್ಡಬಳ್ಳಾಪುರ : ಶಾಲಾ ಶಿಕ್ಷಣ ಇಲಾಖೆಯಲ್ಲಿ ಉಪನಿರ್ದೇಶಕರಾಗಿ (ಆಡಳಿತ ) ಸೇವೆ ಸಲ್ಲಿಸಿ ಸೇವೆಯಿಂದ ವಯೋವೃದ್ದಿ ಗೊಂಡು ನಿವೃತ್ತಿ ಪಡೆದ ಕೃಷ್ಣಮೂರ್ತಿ ರವರಿಗೆ ಬೆಂಗಳೂರು ಗ್ರಾಮಾಂತರ ಶಿಕ್ಷಕರ […]
ಸೆಸ್ ವಂಚನೆ ತಡೆಗೆ ವಿಜಿಲೆನ್ಸ್ ಚಾಮರಾಜನಗರ ಎಪಿಎಂಸಿಗೆ ಸಚಿವ ಶಿವಾನಂದ ಪಾಟೀಲ ದಿಡೀರ್ ಬೇಟಿ
ಸೆಸ್ ವಂಚನೆ ತಡೆಗೆ ವಿಜಿಲೆನ್ಸ್ ಚಾಮರಾಜನಗರ ಎಪಿಎಂಸಿಗೆ ಸಚಿವ ಶಿವಾನಂದ ಪಾಟೀಲ ದಿಡೀರ್ ಬೇಟಿ ಚಾಮರಾಜನಗರ: ಜಿಲ್ಲೆಯಿಂದ ಹೊರರಾಜ್ಯಗಳ ಮಾರುಕಟ್ಟೆಗೆ ಎಷ್ಟು ಪ್ರಮಾಣದಲ್ಲಿ ಎಳನೀರು ಮತ್ತು ಬಾಳೆಕಾಯಿ ರವಾನೆಯಾಗುತ್ತದೆ ಎಂಬ ಮಾಹಿತಿ ಸಂಗ್ರಹ ಮಾಡಲು […]