ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಶೀಘ್ರ ಜಾರಿಗೊಳಿಸಲು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ಚಾಮರಾಜನಗರ:ರಾಜ್ಯ ಸರ್ಕಾರವು ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಶೀಘ್ರ ಜಾರಿಗೊಳಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾ […]
ಸೆಪ್ಟೆಂಬರ್ 24ರಂದು 5ನೇ ಮಾಹಿತಿ ಹಕ್ಕು ದಿನಾಚರಣೆ ಆಚರಣೆ
ಸೆಪ್ಟೆಂಬರ್ 24ರಂದು 5ನೇ ಮಾಹಿತಿ ಹಕ್ಕು ದಿನಾಚರಣೆ ಆಚರಣೆ ಕುಣಿಗಲ್: ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯಐದನೇ ವರ್ಷದ ಮಾಹಿತಿ ಹಕ್ಕು ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಹೋರಾಟಗಾರರು […]
ಮಳೆ ಆರ್ಭಟ ರಾಜಘಟ್ಟ ಗ್ರಾಮದಲ್ಲಿ ಮನೆಗಳಿಗೆ ನುಗ್ಗಿದ ಮಳೆ ನೀರು
ಮಳೆ ಅರ್ಭಟ, ರಾಜಘಟ್ಟ ಗ್ರಾಮದಲ್ಲಿನ ಮನೆಗಳಿಗೆ ನುಗ್ಗಿದ ಮಳೆ ನೀರು ದೊಡ್ಡಬಳ್ಳಾಪುರ : ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ, ರಾಜಘಟ್ಟ ಗ್ರಾಮದಲ್ಲಿನ 10ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ, ಇಡೀ ರಾತ್ರಿ ಜಾಗರಣೆ […]
ಜಕ್ಕಲ ಮಡುಗು ಜಲಾಶಯ ಸಂಪೂರ್ಣ ಭರ್ತಿ
ಜಕ್ಕಲ ಮಡುಗು ಜಲಾಶಯ ಸಂಪೂರ್ಣ ಭರ್ತಿ ದೊಡ್ಡಬಳ್ಳಾಪುರ:ಹಲವಾರು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಯಿಂದ ತಾಲ್ಲೂಕಿನಾಧ್ಯಂತ ಹಾಗು ರಾಜ್ಯದಲ್ಲಿ ಅತಿವೃಷ್ಠಿಯಿಂದಾಗಿ ಕೆರೆ ಕುಂಟೆಗಳು ತುಂಬಿದ್ದು ದೊಡ್ಡಬಳ್ಳಾಪುರ ಹಾಗು ಚಿಕ್ಕಬಳ್ಳಾಪುರ ಬೆಟ್ಟ ಗುಡ್ಡದಲ್ಲಿ ಕಳೆದ ರಾತ್ರಿ ಸುರಿದ […]
ಅರಣ್ಯ ಇಲಾಖೆಯ ಬೋನಿಗೆ ಸೆರೆ ಸಿಕ್ಕ ಚಿರತೆ
ಅರಣ್ಯ ಇಲಾಖೆಯ ಬೋನಿಗೆ ಸೆರೆ ಸಿಕ್ಕ ಚಿರತೆ ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿ ಬೇಟೆಯಾಡುತ್ತಿದ್ದ ಚಿರತೆ ಇಂದು ಬೋನಲ್ಲಿ ಅಂದರ್. ಯಳಂದೂರು : ಗ್ರಾಮಸ್ಥರಲ್ಲಿ ಭಯಹುಟ್ಟಿಸಿ ನಾಯಿಗಳನ್ನು ಬೇಟೆಯಾಡುತ್ತ ಜನರ ನಿದ್ದೆಗೆಡಿಸಿದ್ದ ಕತರ್ನಾಕ್ ಚಿರತೆ ಇಂದು […]