ಜಿಲ್ಲಾಡಳಿತ ಭವನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮನವರ ಜಯಂತಿ‌ ಆಚರಣೆ

ಜಿಲ್ಲಾಡಳಿತ ಭವನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮನವರ ಜಯಂತಿ‌ ಆಚರಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಕಿತ್ತೂರು ರಾಣಿ ಚೆನ್ನಮ್ಮ’ನವರ ಜಯಂತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ […]

ದೊಡ್ಡಬಳ್ಳಾಪುರ ತಾಲ್ಲೂಕು ಆಡಳಿತದಿಂದ ಕಿತ್ತೂರು ರಾಣಿ ಚೆನ್ನಮ್ಮ ದಿನಾಚರಣೆ ಆಚರಣೆ

ದೊಡ್ಡಬಳ್ಳಾಪುರ ತಾಲ್ಲೂಕು ಆಡಳಿತದಿಂದ ಕಿತ್ತೂರು ರಾಣಿ ಚೆನ್ನಮ್ಮ ದಿನಾಚರಣೆ ಆಚರಣೆ ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲ್ಲೂಕು ಆಡಳಿತದಿಂದ ಕಿತ್ತೂರು ರಾಣಿ ಚೆನ್ನಮ್ಮ ದಿನಾಚರಣೆಯನ್ನು ತಾಲ್ಲೂಕು ಕಛೆರಿ ಸಭಾಂಗಣದಲ್ಲಿ ಆಚರಿಸಲಾಯಿತು ಈ ಸಂದರ್ಭದಲ್ಲಿ ಶಾಸಕ ಧೀರಜ್ ಮುನಿರಾಜು […]

ಕೇಂದ್ರ ಮಾಜಿ ಸಚಿವ ದಿ. ಆರ್. ಎಲ್. ಜಾಪ್ಪನವರ ಪ್ರತಿಮೆ ಸ್ಥಾಪನೆ ಅನುಮತಿಗೆ ನಗರಸಭೆಗೆ ಮನವಿ

ಕೇಂದ್ರ ಮಾಜಿ ಸಚಿವ ದಿ. ಆರ್. ಎಲ್. ಜಾಪ್ಪನವರ ಪ್ರತಿಮೆ ಸ್ಥಾಪನೆ ಅನುಮತಿಗೆ ನಗರಸಭೆಗೆ ಮನವಿ ದೊಡ್ಡಬಳ್ಳಾಪುರ:ಕೇಂದ್ರ ಮಾಜಿ ಸಚಿವ ದಿವಂಗತ ಎಲ್.ಜಾಲಪ್ಪ ಅವರ ಪುತ್ಥಳಿ ಸ್ಥಾಪನೆ ಮಾಡಲು ಅವಕಾಶ ನೀಡುವಂತ. ಡಾ.ಶಿವರಾಜ್ ಕುಮಾರ್ […]

ಅ.24 ರಿಂದ ಹಾಸನಾಂಬೆಯ ದರ್ಶನ ಪ್ರಾರಂಭ : ನ.2 ರವರೆಗೂ ಸಾರ್ವಜನಿಕರ ದರ್ಶನಕ್ಕೆ ಅವಕಾಶ

ಅ.24 ರಿಂದ ಹಾಸನಾಂಬೆಯ ದರ್ಶನ ಪ್ರಾರಂಭ : ನ.2 ರವರೆಗೂ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಹಾಸನ : ಹಾಸನಾಂಬೆ ದೇವಾಲಯದ ಬಾಗಿಲು ಅಕ್ಟೋಬರ್ 24 ರಂದು ತೆರೆದು ನ.3 ರಂದು ಮುಚ್ಚಲಾಗುವುದು. ಅ.25ರಿಂದ ನ.2 […]

ಕಿತ್ತೂರು ರಾಣಿ ಚೆನ್ನಮ್ಮ ಅವರ ಧೈರ್ಯ, ಸಾಹಸ ನಮ್ಮೆಲ್ಲರಿಗೆ ಸ್ಪೂರ್ತಿಯಾಗಿದೆ — ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಕಿತ್ತೂರು ರಾಣಿ ಚೆನ್ನಮ್ಮ ಅವರ ಧೈರ್ಯ, ಸಾಹಸ ನಮ್ಮೆಲ್ಲರಿಗೆ ಸ್ಪೂರ್ತಿಯಾಗಿದೆ — ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಚಾಮರಾಜನಗರ:ಬ್ರಿಟೀಷರ ವಿರುದ್ಧ ದೇಶದ ರಕ್ಷಣೆಗಾಗಿ ಕೆಚ್ಚೆದೆಯಿಂದ ಹೋರಾಡಿದ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಧೈರ್ಯ, ಸಾಹಸ, […]

ಸರ್ಕಾರಿ ನೌಕರರ ಸಂಘದ ನಿರ್ದೇಶಕರ ಅವಿರೋಧ ಆಯ್ಕೆ: ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆ.

ಸರ್ಕಾರಿ ನೌಕರರ ಸಂಘದ ನಿರ್ದೇಶಕರ ಅವಿರೋಧ ಆಯ್ಕೆ: ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆ. ಯಳಂದೂರು. ರಾಜ್ಯ ಸರ್ಕಾರಿ ನೌಕರ ಸಂಘದ 2024-29 ರ ಅವಧಿಯ ನಿರ್ದೇಶಕರ ಚುನಾವಣೆಯಲ್ಲಿ ವಿವಿಧ ಇಲಾಖೆಯ 19 ಮಂದಿ ಅವಿರೋಧವಾಗಿ […]