ಭ್ರಷ್ಟಾಚಾರ ನಿಗ್ರಹಿಸಲು ಯುವ ಪೀಳಿಗೆಯಲ್ಲಿ ಕಾನೂನಿನ ಅರಿವು ಇರಬೇಕು– ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಬೆಂಗಳೂರು:ಭ್ರಷ್ಟಾಚಾರ ನಿಗ್ರಹಿಸಲು ಯುವ ಪೀಳಿಗೆಯಲ್ಲಿ ಕಾನೂನಿನ ಅರಿವು ಮೂಡಬೇಕು ಎಂದು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ […]
ಬ್ರಿಟಿಷರ ವಿರುದ್ಧ ಸಿಡಿದೆದ್ದ ಮೊದಲ ಹೋರಾಟಗಾರ್ತಿ ಕಿತ್ತೂರು ಚೆನ್ನಮ್ಮ– ಟಿ. ಎನ್. ಸರಸ್ವತಿ
ಬ್ರಿಟಿಷರ ವಿರುದ್ಧ ಸಿಡಿದೆದ್ದ ಮೊದಲ ಹೋರಾಟಗಾರ್ತಿ ಕಿತ್ತೂರು ಚೆನ್ನಮ್ಮ.– ಟಿ. ಎನ್. ಸರಸ್ವತಿ ದೊಡ್ಡಬಳ್ಳಾಪುರ : ನಗರ ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ದ ನಡೆಸಿದ ಹೋರಾಟದಲ್ಲಿ ವಿಜಯಗಳಿಸಿ 200 ವರ್ಷ ಪೂರೈಸಿದೆ. ಬ್ರಿಟಿಷರ ವಿರುದ್ದ ಮೊದಲ […]
ಪಡಿತರಕ್ಕಾಗಿ ನ್ಯಾಯ ಬೆಲೆ ಅಂಗಡಿಗಳ ಮುಂದೆ ದಿನಗಟ್ಟಲೆ ಕಾದ ಸಾರ್ವಜನಿಕರು
ಪಡಿತರಕ್ಕಾಗಿ ನ್ಯಾಯ ಬೆಲೆ ಅಂಗಡಿಗಳ ಮುಂದೆ ದಿನಗಟ್ಟಲೆ ಕಾದ ಸಾರ್ವಜನಿಕರು ದೊಡ್ಡಬಳ್ಳಾಪುರ:ದೊಡ್ಡಬಳ್ಳಾಪುರ ನಗರ ಹಾಗು ಗ್ರಾಮಾಂತರದಲ್ಲಿ ಸರ್ವರ್ ಸಮಸ್ಯೆಯಿಂದ ಸರ್ಕಾರ ಉಚಿತವಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ನೀಡುವ ಪಡಿತರ ಅಕ್ಕಿ ದವಸ ಧಾನ್ಯಗಳಿಗಾಗಿ ಕೂಲಿ ಕಾರ್ಮಿಕ […]
ಲಂಚ ಸ್ವೀಕರಿಸುವಾಗ ಲೋಕಯುಕ್ತ ಬಲೆಗೆ ಬಿದ್ದ ಹೊಸಕೋಟೆ ವಿಭಾಗದ ಅವಲಳ್ಳಿ ಬೆಸ್ಕಾಂ ಅಧಿಕಾರಿಗಳು
ಲಂಚ ಸ್ವೀಕರಿಸುವಾಗ ಲೋಕಯುಕ್ತ ಬಲೆಗೆ ಬಿದ್ದ ಹೊಸಕೋಟೆ ವಿಭಾಗದ ಅವಲಳ್ಳಿ ಬೆಸ್ಕಾಂ ಅಧಿಕಾರಿಗಳು ಬೆಂಗಳೂರು ವಿದ್ಯುತ್ ಸರಬರಾಜು ಸಂಸ್ಥೆಯ ಹೊಸಕೋಟೆ ವಿಭಾಗ ಆವಲಹಳ್ಳಿ ಉಪ ವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ರಮೇಶ್ ಬಾಬು ಮತ್ತು […]
*ರಾಜ್ಯಮಟ್ಟಕ್ಕೆ ಆಯ್ಕೆಯಾದ ಆದರ್ಶ ಶಾಲೆಯ ವಿದ್ಯಾರ್ಥಿಗಳು..
*ರಾಜ್ಯಮಟ್ಟಕ್ಕೆ ಆಯ್ಕೆಯಾದ ಆದರ್ಶ ಶಾಲೆಯ ವಿದ್ಯಾರ್ಥಿಗಳು..* ಯಳಂದೂರು. ತಾಲ್ಲೂಕಿನ ಮೆಲ್ಲಹಳ್ಳಿಯ ಆದರ್ಶ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಯಳಂದೂರು ಇದೆ ತಾಲ್ಲೂಕಿನ ಟಿ. ಹೊಸೂರು ಗ್ರಾಮದ ವಕೀಲರಾದ ಎಮ್. ಸಂತೋಷ್ ಮತ್ತು ಶ್ರುತಿ ಯವರ […]
ಸರ್ಕಾರಿ ನೌಕರರ ಸಂಘದ ಚುನಾವಣೆ : ಶಾಲೆಗಳಿಗೆ ತೆರಳಿ ಭರ್ಜರಿ ಪ್ರಚಾರ ನಡೆಸುತ್ತಿರುವ ಅಭ್ಯರ್ಥಿ ಆರ್ ಗೋವಿಂದರಾಜು
ಸರ್ಕಾರಿ ನೌಕರರ ಸಂಘದ ಚುನಾವಣೆ : ಶಾಲೆಗಳಿಗೆ ತೆರಳಿ ಭರ್ಜರಿ ಪ್ರಚಾರ ನಡೆಸುತ್ತಿರುವ ಅಭ್ಯರ್ಥಿ ಆರ್ ಗೋವಿಂದರಾಜು ಯಳಂದೂರು. ಯಳಂದೂರು ತಾಲೂಕಿನಲ್ಲಿ ಈ ಬಾರಿ ಸರ್ಕಾರಿ ನೌಕರರ ಸಂಘದ ಚುನಾವಣೆ ಸಾಕಷ್ಟು ರಂಗೇರುತ್ತಿದೆ ಸಾಮಾನ್ಯ […]