*ಉತ್ತಮ ನಾಗರಿಕರಾಗಲು ಕಾನೂನು ಅರಿವು ಅತ್ಯಗತ್ಯ : ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ*

*ಉತ್ತಮ ನಾಗರಿಕರಾಗಲು ಕಾನೂನು ಅರಿವು ಅತ್ಯಗತ್ಯ : ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ* ಚಾಮರಾಜನಗರ.ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಸರ್ಕಾರಿ […]

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಒಕ್ಕೂಟದ ಪದಾದಿಕಾರಿಗಳ ಸಮಾವೇಶ

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಒಕ್ಕೂಟದ ಪದಾದಿಕಾರಿಗಳ ಸಮಾವೇಶ ದೊಡ್ಡಬಳ್ಳಾಪುರ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಇವರ ವತಿಯಿಂದ ತಾಲೂಕು ಮಟ್ಟದ ಒಕ್ಕೂಟದ ಪದಾಧಿಕಾರಿಗಳ ಸಮಾವೇಶ ನಡೆಯಿತು. ನಗರದ ಕೋರ್ಟ್ ರಸ್ತೆಯಲ್ಲಿರುವ […]

ಪೊಲೀಸ್ ವಸತಿ ಗೃಹವಿದ್ದ ಭೂಮಿ ಭೂಗಳ್ಳರ ಪಾಲು

ಪೊಲೀಸ್ ವಸತಿ ಗೃಹವಿದ್ದ ಭೂಮಿ ಭೂಗಳ್ಳರ ಪಾಲು ದೊಡ್ಡಬಳ್ಳಾಪುರ :ದೊಡ್ಡಬಳ್ಳಾಪುರ ದಲ್ಲಿ ಪೊಲೀಸ್ ಇಲಾಖೆಯ ವಸತಿ ಗೃಹವಿದ್ದ ಭೂಮಿಯ ಪಹಣಿಯಲ್ಲಿ ಖಾಸಗಿಯವರ ಸ್ವತ್ತು ಎಂದು ನಮೂದಾಗಿದ್ದು, ಈ ಭೂಮಿಯನ್ನು ಮಾರಾಟಕ್ಕಿಟ್ಟರುವ ಆರೋಪಗಳು ಕೇಳಿಬಂದಿವೆ. ಪೊಲೀಸ್ […]