ಪಾಲ್ ಪಾಲ್ ದಿಣ್ಣೆ ಗ್ರಾಮದಲ್ಲಿ ಕೃಷಿ ಬೃಂದಾವನ ಕಾರ್ಯಕ್ರಮ ದೊಡ್ಡಬಳ್ಳಾಪುರ:ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ದೊಡ್ಡಬಳ್ಳಾಪುರ ತಾಲೂಕು ಪಾಲ್ ಪಾಲ್ ಗ್ರಾಮದಲ್ಲಿ ಕೃಷಿ ಬೃಂದಾವನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕೃಷಿ ವಸ್ತು […]
ಸಿಮೆಂಟ್ ಬಲ್ಕರ್ ಹರಿದು ವ್ಯಕ್ತಿ ಸಾವು
ಸಿಮೆಂಟ್ ಬಲ್ಕರ್ ಹರಿದು ವ್ಯಕ್ತಿ ಸಾವು ದೊಡ್ಡಬಳ್ಳಾಪುರ : ನಿಂತಿದ್ದ ಬೈಕ್ ಮೇಲೆ ಸಿಮೆಂಟ್ ಬಲ್ಕರ್ ಹರಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ಬಾಗೇಪಲ್ಲಿ […]
ಸೇವಾ ಮನೋಭಾವದಿಂದ ಬದಲಾವಣೆ ಸಂಕಲ್ಪ ಸಾಕಾರ
ಸೇವಾ ಮನೋಭಾವದಿಂದ ಬದಲಾವಣೆ ಸಂಕಲ್ಪ ಸಾಕಾರ ದೊಡ್ಡಬಳ್ಳಾಪುರ: ಸೇವಾ ಮನೋಭಾವವನ್ನು ಎಲ್ಲ ಹಂತಗಳಲ್ಲಿ ರೂಢಿಸಿಕೊಂಡಾಗ ಮಾತ್ರ ರಾಷ್ಟ್ರೀಯ ಸೇವಾ ಯೋಜನೆಯ ನೈಜ ಉದ್ದೇಶಗಳು ಸಾಕಾರಗೊಳ್ಳುತ್ತವೆ ಎಂದು ಕೊಂಗಾಡಿಯಪ್ಪ ಕಾಲೇಜಿನ ಎನ್ಸಿಸಿ ಅಧಿಕಾರಿ ಲೆಫ್ಟಿನೆಂಟ್ ಪ್ರವೀಣ್ […]