ಕೆಯುಡಬ್ಲ್ಯೂಜೆ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ–ಮನೆಯಂಗಳದಲ್ಲಿ ಹಿರಿಯ ಪತ್ರಕರ್ತ ಡಿಎಂ ಭಟ್‌ಗೆ ಸನ್ಮಾನ

ಕೆಯುಡಬ್ಲ್ಯೂಜೆ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಮನೆಯಂಗಳದಲ್ಲಿ ಹಿರಿಯ ಪತ್ರಕರ್ತ ಡಿಎಂ ಭಟ್‌ಗೆ ಸನ್ಮಾನ ಸುದ್ದಿಮನೆಯಲ್ಲಿ ಅಧ್ಯಯನಶೀಲತೆಗೆ ಆದ್ಯತೆ ನೀಡಲು ಕರೆ ಬೆಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಹಿರಿಯ ಪತ್ರಕರ್ತರಾದ ದತ್ತಾತ್ತೇಯ […]

ವಿಶೇಷಚೇತನರಿಗೆ ವಸತಿ ಶಾಲೆಗಳಲ್ಲಿ ನೇರ ಪ್ರವೇಶಕ್ಕೆ ಅವಕಾಶ ಕಲ್ಪಿಸಿ : ಅಂಗವಿಕಲರ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತರಾದ ದಾಸ್ ಸೂರ್ಯವಂಶಿ ಸೂಚನೆ.

ವಿಶೇಷಚೇತನರಿಗೆ ವಸತಿ ಶಾಲೆಗಳಲ್ಲಿ ನೇರ ಪ್ರವೇಶಕ್ಕೆ ಅವಕಾಶ ಕಲ್ಪಿಸಿ : ಅಂಗವಿಕಲರ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತರಾದ ದಾಸ್ ಸೂರ್ಯವಂಶಿ ಸೂಚನೆ. ಚಾಮರಾಜನಗರ:ನಗರದ ಜಿಲ್ಲಾ ಪಂಚಾಯತ್ ಕೆ.ಡಿ.ಪಿ ಸಭಾಂಗಣದಲ್ಲಿಂದು ಅಂಗವಿಕಲರ ವ್ಯಕ್ತಿಗಳ ಹಕ್ಕುಗಳ […]