ಕುಮಾರಸ್ವಾಮಿ ಬಗ್ಗೆ ಜಮೀರ್ ಅವಹೇಳಕಾರಿ ಹೇಳಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ ದೊಡ್ಡಬಳ್ಳಾಪುರ, ಕೇಂದ್ರ ಸಚಿವ ಕುಮಾರ ಸ್ವಾಮಿ ಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಸಚಿವ ಜಮೀರ್ ಅಹ್ಮದ್ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ […]
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಕಡುಬಡವರ 1350 ಕ್ಕೂ ಹೆಚ್ಚು ಬಿ.ಪಿ.ಎಲ್ ಕಾರ್ಡ್ ರದ್ದು– ಶಾಸಕ ಧೀರಜ್ ಮುನಿರಾಜು
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಕಡುಬಡವರ 1350 ಕ್ಕೂ ಹೆಚ್ಚು ಬಿ.ಪಿ.ಎಲ್ ಕಾರ್ಡ್ ರದ್ದು– ಶಾಸಕ ಧೀರಜ್ ಮುನಿರಾಜು ದೊಡ್ಡಬಳ್ಳಾಪುರ :ದೊಡ್ಡಬಳ್ಳಾಪುರ ತಾಲೂಕಿನಲ್ಲಿ1350ಕ್ಕೂ ಹೆಚ್ಚು ಕಾರ್ಡ್ ಗಳು ರದ್ದಾಗಿದ್ದು, ಶ್ರೀಮಂತರ ಒಂದೇ ಒಂದು ಕಾರ್ಡ್ ರದ್ದಾಗಿಲ್ಲ, ರದ್ದಾಗಿರುವ […]
ಇನ್ಫೋಸಿಸ್ ಸಂಸ್ಥೆಯಿಂದ ಉಚಿತ ಟ್ಯಾಬ್ ವಿತರಣೆ
ಇನ್ಫೋಸಿಸ್ ಸಂಸ್ಥೆಯಿಂದ ಉಚಿತ ಟ್ಯಾಬ್ ವಿತರಣೆ ಚಾಮರಾಜನಗರ:ಪ್ರಜಾಪ್ರಭುತ್ವದ ಆಶಯದಡಿ ಶಿಕ್ಷಣವನ್ನು ಎಲ್ಲಾ ಮಕ್ಕಳಿಗೂ ಸಮಾನವಾಗಿ ಹಂಚುವ ಸಾಮಾಜಿಕ ಜವಾಬ್ದಾರಿಯನ್ನು ಇನ್ಫೋಸಿಸ್ ಸಂಸ್ಥೆ ಹೊಂದಿದೆ ಎಂದು ಸಂಸ್ಥೆಯ ಸಂಯೋಜನಾಧಿಕಾರಿ ಸಂತೋಷ್ ಅನಂತಪುರ ಅವರು ತಿಳಿಸಿದರು. ಚಾಮರಾಜನಗರ […]