ಎಸ್. ಎಸ್. ಎಲ್ .ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕ.ಸಾ.ಪ ವತಿಯಿಂದ ಸನ್ಮಾನ

ಎಸ್. ಎಸ್. ಎಲ್ .ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕ.ಸಾ.ಪ ವತಿಯಿಂದ ಸನ್ಮಾನ ತಾವರೆಕೆರೆ : ಹೊಸಕೋಟೆ ತಾಲ್ಲೂಕಿನ ನಂದಗುಡಿ ಹೋಬಳಿಯ ತಾವರೆಕೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಕನ್ನಡ […]

ಕೋಲಾರ ಮುಖ್ಯರಸ್ತೆಯುದ್ಧಕ್ಕೂ, ಸಸಿಗಳನ್ನು ನೆಟ್ಟು, ಪ್ರಾಣಿ, ಪಕ್ಷಿಗಳಿಗೆ ಆಶ್ರಯ ನೀಡಲು ಒತ್ತಾಯ.

ಕೋಲಾರ ಮುಖ್ಯರಸ್ತೆಯುದ್ಧಕ್ಕೂ, ಸಸಿಗಳನ್ನು ನೆಟ್ಟು, ಪ್ರಾಣಿ, ಪಕ್ಷಿಗಳಿಗೆ ಆಶ್ರಯ ನೀಡಲು ಒತ್ತಾಯ ವಿಜಯಪುರ: ಪಟ್ಟಣದ ಕೋಲಾರ ಮುಖ್ಯರಸ್ತೆಯ ಇಕ್ಕೆಲುಗಳಲ್ಲಿ, ಗಿಡಗಳನ್ನು ನೆಟ್ಟು ಪೋಷಣೆ ಮಾಡುವ ಮೂಲಕ ಪಟ್ಟಣದಲ್ಲಿ ಪರಿಸರ ಸಂರಕ್ಷಣೆಯ ಜೊತೆಗೆ, ಪ್ರಾಣಿ, ಪಕ್ಷಿಗಳಿಗೆ […]

ಗುಣಮಟ್ಟದ ಹಾಲು ಪೂರೈಕೆಗೆ ಆಧ್ಯತೆ ನೀಡುವಂತೆ ಸಲಹೆ.

    ಗುಣಮಟ್ಟದ ಹಾಲು ಪೂರೈಕೆಗೆ ಆಧ್ಯತೆ ನೀಡುವಂತೆ ಸಲಹೆ ವಿಜಯಪುರ: ಹಾಲು ಉತ್ಪಾದಕರ ಬದ್ಧತೆ, ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯ ಪ್ರಾಮಾಣಿಕತೆಯಿಂದಾಗಿ, ಹೈನುಗಾರಿಕೆ ಉಧ್ಯಮವು ಉತ್ತಮವಾಗಿ ಸಾಗಲು ಸಾಧ್ಯವಾಗುತ್ತದೆ […]

ಮಕ್ಕಳಿಗಾಗಿ ಆಸ್ತಿ ಮಾಡುವುದಕ್ಕಿಂತ, ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಲು ಕರೆ.

ಮಕ್ಕಳಿಗಾಗಿ ಆಸ್ತಿ ಮಾಡುವುದಕ್ಕಿಂತ, ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಲು ಕರೆ ವಿಜಯಪುರ: ಪಟ್ಟಣದ ಧರ್ಮರಾಯಸ್ವಾಮಿ, ದ್ರೌಪದಮ್ಮ ದೇವಾಲಯದಲ್ಲಿ, ದೇವಾಲಯದ ಸಮಿತಿಯ ವತಿಯಿಂದ ದೇವರಿಗೆ ಬೆಳ್ಳಿ ಕವಚಧಾರಣೆ ಕಾರ್ಯಕ್ರಮದ ಅಂಗವಾಗಿ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿಯಲ್ಲಿ ಉತ್ತಮ ಅಂಕಗಳು […]

‘ಯುವ ಸಮುದಾಯಕ್ಕೆ ಗಾಂಧಿ – ಕಾರ್ಯಗಾರಕ್ಕೆ ಚಾಲನೆ ನೀಡಿದ ಐಜಿಪಿ ರವಿಕಾಂತೆ ಗೌಡ

‘ಯುವ ಸಮುದಾಯಕ್ಕೆ ಗಾಂಧಿ – ಕಾರ್ಯಗಾರಕ್ಕೆ ಚಾಲನೆ ನೀಡಿದ ಐಜಿಪಿ ರವಿಕಾಂತೆ ಗೌಡ ಹರಿಹರ: ಮಾನವ ಬಂಧುತ್ವ ಹಾಗೂ ಮೈತ್ರಿವನ ಸಹಯೋಗದಲ್ಲಿ ದಾವಣೆಗೆರೆಯ ಹರಿಹರದಲ್ಲಿರುವ ಪ್ರೊ. ಬಿ ಕೃಷ್ಣಪ್ಪ ಸ್ಮಾರಕ ಭವನದಲ್ಲಿ ಪ್ರಜ್ಞಾವಂತ ಭಾರತ […]

ಕರವೇ ಕನ್ನಡಿಗರ ಬಣದಿಂದ ಪ್ರತಿಭಾ ಪುರಸ್ಕಾರಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ

ಕರವೇ ಕನ್ನಡಿಗರ ಬಣದಿಂದ ಪ್ರತಿಭಾ ಪುರಸ್ಕಾರಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ ದೊಡ್ಡಬಳ್ಳಾಪುರ: ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಬಣದಿಂದ ಎಸ್. ಎಸ್. ಎಲ್. ಸಿ. ಹಾಗೂ ಪಿ. ಯು. ಸಿ. ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕ […]

ಸಂತೆಮರಹಳ್ಳಿ ಪೊಲೀಸ್ ಠಾಣೆ ಹಾಗೂ ನಿಸರ್ಗ ಟ್ರಸ್ಟ್ ವತಿಯಿಂದ ಕಾನೂನು ಅರಿವು ಕಾರ್ಯಕ್ರಮ..

ಸಂತೆಮರಹಳ್ಳಿ ಪೊಲೀಸ್ ಠಾಣೆ ಹಾಗೂ ನಿಸರ್ಗ ಟ್ರಸ್ಟ್ ವತಿಯಿಂದ ಕಾನೂನು ಅರಿವು ಕಾರ್ಯಕ್ರಮ ಚಾಮರಾಜನಗರ: ತಾಲ್ಲೂಕಿನ ಗೂಳಿಪುರ ಗ್ರಾಮದಲ್ಲಿ ಸಂತೆಮರಹಳ್ಳಿ ಪೊಲೀಸ್ ಠಾಣೆ, ತಾಲ್ಲೂಕು ಪಂಚಾಯಿತಿ ಗ್ರಾಮ ಪಂಚಾಯಿತಿ ಹಾಗೂ ನಿಸರ್ಗ ಟ್ರಸ್ಟ್ ಸಹಯೋಗದಲ್ಲಿ […]

ಬದುಕಲು ಸಂಘಟನೆಗೆ ಬರಬೇಡಿ. ಬದುಕನ್ನು ಬದಲಾಯಿಸಲು ಸಂಘಟನೆಗೆ ಬನ್ನಿ. ಶಿವಕುಮಾರ್ ಮತ್ತಿಘಟ್ಟ

ಬದುಕಲು ಸಂಘಟನೆಗೆ ಬರಬೇಡಿ. ಬದುಕನ್ನು ಬದಲಾಯಿಸಲು ಸಂಘಟನೆಗೆ ಬನ್ನಿ. ಶಿವಕುಮಾರ್ ಮತ್ತಿಘಟ್ಟ ತಿಪಟೂರು:ನಗರದ ಪ್ರವಾಸಿ ಮಂದಿರದಲ್ಲಿ ಅಂಬೇಡ್ಕರ್ ಸೇವಾ ಸಮಿತಿಯ ಸದಸ್ಯರ ‌ತಾಲ್ಲೂಕು ಮಟ್ಟದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು ಕಾರ್ಯಕ್ರಮವನ್ನು ಬಾಬಾಸಾಹೇಬ್ ಅಂಬೇಡ್ಕರ್ […]

ಮಜರಾ ಹೊಸಳ್ಳಿ ಗ್ರಾಮ ಪಂಚಾಯ್ತಿ ನೂತನ ಅಧ್ಯಕ್ಷರಾಗಿ ರುದ್ರಾಣಮ್ಮ ಮಂಜುನಾಥ್ ಅವಿರೋಧ ಆಯ್ಕೆ

ಮಜರಾ ಹೊಸಳ್ಳಿ ಗ್ರಾಮ ಪಂಚಾಯ್ತಿ ನೂತನ ಅಧ್ಯಕ್ಷರಾಗಿ ರುದ್ರಾಣಮ್ಮ ಮಂಜುನಾಥ್ ಅವಿರೋಧ ಆಯ್ಕೆ ದೊಡ್ಡಬಳ್ಳಾಪುರ : ತಾಲೂಕಿನ ಮಜರಾಹೊಸಹಳ್ಳಿಪಂಚಾಯತಿ ಅಧ್ಯಕ್ಷರ ಚುನಾವಣೆ ನಡೆದಿದ್ದು ನೂತನ ಅಧ್ಯಕ್ಷರಾಗಿ ಕೆ ಸಿ ರುದ್ರಣಮ್ಮ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ […]

*ಬಿಜಿಎಸ್ ಪಬ್ಲಿಕ್ ಶಾಲೆಯಲ್ಲಿ ಮಕ್ಕಳಿಗೆ ಜ್ಞಾನಾಂಕುರ ಹಾಗೂ ಅಕ್ಷರಾಭ್ಯಾಸ ಕಾರ್ಯಕ್ರಮ*

*ಬಿಜಿಎಸ್ ಪಬ್ಲಿಕ್ ಶಾಲೆಯಲ್ಲಿ ಮಕ್ಕಳಿಗೆ ಜ್ಞಾನಾಂಕುರ ಹಾಗೂ ಅಕ್ಷರಾಭ್ಯಾಸ ಕಾರ್ಯಕ್ರಮ* ಕೃಷ್ಣರಾಜಪೇಟೆ: ಬಿಜಿಎಸ್ ಶಿಕ್ಷಣ ಸಂಸ್ಥೆಗಳು ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ನಮ್ಮ ಸಂಸ್ಕೃತಿ ಪರಂಪರೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು […]