ವಿವಿಧ ಕ್ಷೇತ್ರಗಳಲ್ಲಿ ಸೇವೆಗಾಗಿ ಗೌರವ ಡಾಕ್ಟರೇಟ್ ಪದವಿ ಪಡೆದ ಎನ್.ವೆಂಕಟೇಶ್

ವಿವಿಧ ಕ್ಷೇತ್ರಗಳಲ್ಲಿ ಸೇವೆಗಾಗಿ ಗೌರವ ಡಾಕ್ಟರೇಟ್ ಪದವಿ ಪಡೆದ ಎನ್.ವೆಂಕಟೇಶ್ ದೊಡ್ಡಬಳ್ಳಾಪುರ:ತಾಲ್ಲೂಕಿನ ತೂಬಗೆರೆ ಹೋಬಳಿಯ ಲಘುಮೇನಹಳ್ಳಿ ಗ್ರಾಮದ ವೆಂಕಟೇಶ್.ಎನ್ ಅವರು ರಂಗಭೂಮಿ, ಸಮಾಜಸೇವೆ, ಜಾನಪದ ಹಾಗೂ ವ್ಯವಸಾಯ ಕ್ಷೇತ್ರಗಳಲ್ಲಿ ಸಲ್ಲಿಸಿದ ಗಣನೀಯ ಸೇವೆಗಾಗಿ ಶ್ರೀ […]

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಜಿ. ಪಿ ಸೋಮಶೇಖರ್ ಗೆಲುವು

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಜಿ. ಪಿ ಸೋಮಶೇಖರ್ ಗೆಲುವು ಯಳಂದೂರು:ತಾಲ್ಲೂಕಿನ ಗೌಡಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯಲ್ಲಿ ಸಾಲಗಾರರಲ್ಲದ […]

ಬಹುಜನ ಸಮಾಜ ಪಕ್ಷದ ವತಿಯಿಂದ ಆತ್ಮವಲೋಕನ ಸಭೆ

     ಬಹುಜನ ಸಮಾಜ ಪಕ್ಷದ ವತಿಯಿಂದ ಆತ್ಮವಲೋಕನ ಸಭೆ ದೊಡ್ಡಬಳ್ಳಾಪುರ : ಸ್ಥಳೀಯವಾಗಿ ಪಕ್ಷ ಸಂಘಟನೆಯನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರ ಆತ್ಮವಲೋಕನ ಸಭೆಯನ್ನು ಆಯೋಜನೆ ಮಾಡಲಾಗಿದ್ದು ತಾಲೂಕು ಹಾಗೂ ಹೋಬಳಿ ಮಟ್ಟಗಳ ಪುನರ್ […]

ದೊಡ್ಡಬಳ್ಳಾಪುರದಲ್ಲಿ ರಾಮನವಮಿ ಸಂಭ್ರಮ

        ದೊಡ್ಡಬಳ್ಳಾಪುರದಲ್ಲಿ ರಾಮನವಮಿ ಸಂಭ್ರಮ ದೊಡ್ಡಬಳ್ಳಾಪುರ:ಶ್ರೀರಾಮ ನವಮಿಯ ಪ್ರಯುಕ್ತ ನಾಡಿನಾದ್ಯಂತ ಸಂಭ್ರಮ ಸಡಗರ ದಿಂದ ಶ್ರೀ ರಾಮನವಮಿ ಅಚರಣೆಯಲ್ಲಿ ಶ್ರೀರಾಮ ಹಾಗೂ ಆಂಜನೇಯ ದೇವಾಲಯಗಳು ಸೇರಿದಂತೆ ವಿವಿದೆಡೆಗಳಲ್ಲಿ ಭಾನುವಾರ ಸಂಭ್ರಮ, […]