ಬಸವಣ್ಣನವರ ಅನುಭವ ಮಂಟಪದಲ್ಲಿ ಸರ್ವ ಧರ್ಮಕ್ಕೂ ಸಮಾನ ಅವಕಾಶ ವಿತ್ತು–ಗುರುರಾಜಪ್ಪ ದೊಡ್ಡಬಳ್ಳಾಪುರ:ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದ ಬಸವಣ್ಣನವರು ಅನುಭವ ಮಂಟಪದಲ್ಲಿ ಸರ್ವ ಸಮುದಾಯವರಿಗೂ ಸಮಾನ ಅವಕಾಶ ನೀಡಿದರು ಎಂದು ಕನ್ನಡಪರ ಹಿರಿಯ ಹೋರಾಟಗಾರ ಗುರುರಾಜಪ್ಪ ತಿಳಿಸಿದರು. […]
ಎ. ಐ. ಬಿ. ಎಸ್. ಪಿ ಕಚೇರಿಯಲ್ಲಿ ಬಸವ ಜಯಂತಿ ಕಾರ್ಯಕ್ರಮ
ಎ. ಐ. ಬಿ. ಎಸ್. ಪಿ ಕಚೇರಿಯಲ್ಲಿ ಬಸವ ಜಯಂತಿ ಕಾರ್ಯಕ್ರಮ ದೊಡ್ಡಬಳ್ಳಾಪುರ:ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ ವನ್ನು ಅಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಕಛೇರಿಯಲ್ಲಿ ಆಚರಣೆ ಮಾಡಲಾಯಿತು. ನಗರದ ತಾಲ್ಲೂಕ್ ಕಛೇರಿಯ ವೃತ್ತದಲ್ಲಿರುವ […]
ಬಸವಣ್ಣನವರ ಚಿಂತನೆಗಳು ಸರ್ವ ಕಾಲಕ್ಕೂ ಮಾದರಿ– ಸೋಮಶೇಖರ್
ಬಸವಣ್ಣನವರ ಚಿಂತನೆಗಳು ಸರ್ವ ಕಾಲಕ್ಕೂ ಮಾದರಿ– ಸೋಮಶೇಖರ್ ದೊಡ್ಡಬಳ್ಳಾಪುರ:ತಾಲ್ಲೂಕಿನ ತೂಬಗೆರೆ ಯಲ್ಲಿ ಸಾಮಾಜಿಕ ವ್ಯವಸ್ಥೆಯಲ್ಲಿನ ತಾರತಮ್ಯವನ್ನು ನಿವಾರಿಸುವ ಕಡೆಗೆ ಬಸವಣ್ಣನವರು ಮೊದಲ ಆದ್ಯತೆಯನ್ನು ನೀಡಿ, ಜಾತಿ ವ್ಯವಸ್ಥೆ ತೊಡೆದು ಹಾಕಿ ಸಮ ಸಮಾಜ ಕಟ್ಟುವ […]
ತೂಬಗೆರೆ ವೀರಶೈವ ಲಿಂಗಾಯತ ಮಹಾಸಭಾ ದಿಂದ ಬಸವ ಜಯಂತಿ ಆಚರಣೆ
ತೂಬಗೆರೆ ವೀರಶೈವ ಲಿಂಗಾಯತ ಮಹಾಸಭಾ ದಿಂದ ಬಸವ ಜಯಂತಿ ಆಚರಣೆ ದೊಡ್ಡಬಳ್ಳಾಪುರ:ತಾಲೂಕಿನ ತೂಬಗೆರೆ ವೀರಶೈವ ಲಿಂಗಾಯತ ಸಮಾಜ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹೋಬಳಿ ಘಟಕದ ವತಿಯಿಂದ ಬಸವ ಜಯಂತಿ ಪ್ರಯುಕ್ತ ಪಟ್ಟಣದ […]