ಮೇ 7 ರಂದು ಘಾಟಿ ಕ್ಷೇತ್ರದಲ್ಲಿ ಮಾಂಗಲ್ಯ ಬಾಗ್ಯ ಸರಳ ವಿವಾಹ ಕಾರ್ಯ ಕ್ರಮ– ಸ್ಥಳ ಪರಿಶೀಲನೆ ಮಾಡಿದ ಜಿಲ್ಲಾಧಿಕಾರಿ ಎ.ಬಿ.ಬಸವರಾಜು

ಮೇ 7 ರಂದು ಘಾಟಿ ಕ್ಷೇತ್ರದಲ್ಲಿ ಮಾಂಗಲ್ಯ ಬಾಗ್ಯ ಸರಳ ವಿವಾಹ ಕಾರ್ಯ ಕ್ರಮ– ಸ್ಥಳ ಪರಿಶೀಲನೆ ಮಾಡಿದ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ದೊಡ್ಡಬಳ್ಳಾಪುರ:ತಾಲ್ಲೂಕಿನ,ತೂಬಗೆರೆ ಹೋಬಳಿ ಘಾಟಿ ಕ್ಷೇತ್ರದಲ್ಲಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಮಾಂಗಲ್ಯ […]

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವು

    ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವು ದೊಡ್ಡಬಳ್ಳಾಪುರ:ತಾಲ್ಲೂಕಿನ,ನಾಗದೇನಹಳ್ಳಿ ಬಳಿ ದ್ವಿಚಕ್ರ ವಾಹನಕ್ಕೆ ಲಾರಿ‌ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಹು ರಾಷ್ರೀಯ […]

ಒಳಮೀಸಲಾತಿ ಗಣತಿಯಲ್ಲಿ ಪರಿಶಿಷ್ಟಜಾತಿಯ ಬಲಗೈ ಸಂಬಂದಿತ ಉಪ-ಜಾತಿಗಳನ್ನು “ಛಲವಾದಿ” ಹೊಲೆಯ ಎಂದು ನಮೂದಿಸಬೇಕು– ಸೊಣ್ಣಪ್ಪನ ಹಳ್ಳಿ ರಮೇಶ್

ಒಳಮೀಸಲಾತಿ ಗಣತಿಯಲ್ಲಿ ಪರಿಶಿಷ್ಟಜಾತಿಯ ಬಲಗೈ ಸಂಬಂದಿತ ಉಪ-ಜಾತಿಗಳನ್ನು “ಛಲವಾದಿ” ಹೊಲೆಯ ಎಂದು ನಮೂದಿಸಬೇಕು– ಸೊಣ್ಣಪ್ಪನ ಹಳ್ಳಿ ರಮೇಶ್ ದೊಡ್ಡಬಳ್ಳಾಪುರ:ಒಳಮೀಸಲಾತಿ ಗಣತಿಯಲ್ಲಿ ಪರಿಶಿಷ್ಟಜಾತಿಯ ಬಲಗೈ ಸಂಬಂದಿತ ಉಪ-ಜಾತಿಗಳನ್ನು “ಛಲವಾದಿ” ಹೊಲೆಯ ಎಂದು ನಮೂದಿಸುವ ಮೂಲಕ ರಾಜಕೀಯವಾಗಿ,ಆರ್ಥಿಕವಾಗಿ […]

ನಗರಸಭೆ ಭ್ರಷ್ಟಾಚಾರದ ವಿರುದ್ಧ ಕನ್ನಡ ಪಕ್ಷ ಪ್ರತಿಭಟನೆ

     ನಗರಸಭೆ ಭ್ರಷ್ಟಾಚಾರದ ವಿರುದ್ಧ ಕನ್ನಡ ಪಕ್ಷ ಪ್ರತಿಭಟನೆ ದೊಡ್ಡಬಳ್ಳಾಪುರ : ಜನಸಾಮಾನ್ಯರ ಕೆಲಸ ಮಾಡಲು ಮೀನಾಮೇಷ ಎಣಿಸುತ್ತಿರುವ ಭ್ರಷ್ಟ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ತಾಲ್ಲೂಕು […]

ಕಾರ್ಮಿಕರ ಜೈಲ್ ಭರೋ ಚಳುವಳಿಗೆ ಅಂಗನವಾಡಿ ನೌಕರರ ಬೆಂಬಲ

ಕಾರ್ಮಿಕರ ಜೈಲ್ ಭರೋ ಚಳುವಳಿಗೆ ಅಂಗನವಾಡಿ ನೌಕರರ ಬೆಂಬಲ ದೊಡ್ಡಬಳ್ಳಾಪುರ: ಅಖಿಲ ಭಾರತ ಮಟ್ಟದಲ್ಲಿ ಮೇ 20 ರಂದು ನಡೆಯಲಿರುವ ಕಾರ್ಮಿಕರ ಮುಷ್ಕರ ಹಾಗೂ ಜೈಲ್ ಬರೋ ಚಳವಳಿ ಬೆಂಬಲಿಸಿ ಜಿಲ್ಲೆಯಲ್ಲಿ ಅಂಗನವಾಡಿ ನೌಕರರು […]

ಬಿರುಗಾಳಿಗೆ ಮರದ ಕೊಂಬೆ ಮುರಿದು ವ್ಯಕ್ತಿ ಸಾವು

      ಬಿರುಗಾಳಿಗೆ ಮರದ ಕೊಂಬೆ ಮುರಿದು ವ್ಯಕ್ತಿ ಸಾವು ದೊಡ್ಡಬಳ್ಳಾಪುರ:ತಾಲ್ಲೂಕಿನ ಮೇಡಹಳ್ಳಿ ಗ್ರಾಮದಲ್ಲಿಂದು ಸಂಜೆ ಸುಮಾರು 4 ಗಂಟೆಯಲ್ಲಿ ಬಿರುಸಾಗಿ ಬೀಸಿದ ಬಿರುಗಾಳಿಗೆ ಸುಮಾರು 500-600 ವರ್ಷದ ಅರಳಿಮರ ಕೊಂಬೆ ಅಂಗಡಿ […]

ಕನ್ನಡ ಸಾಹಿತ್ಯ ಪರಿಷತ್ತಿಗೆ ನಾಲ್ವಡಿ ಕೃಷ್ಣ ರಾಜ ಒಡೆಯರ ಕೊಡುಗೆ ಅಪಾರ– ಡಿ. ಶ್ರೀಕಾಂತ್

ಕನ್ನಡ ಸಾಹಿತ್ಯ ಪರಿಷತ್ತಿಗೆ ನಾಲ್ವಡಿ ಕೃಷ್ಣ ರಾಜ ಒಡೆಯರ ಕೊಡುಗೆ ಅಪಾರ–ಡಿ. ಶ್ರೀಕಾಂತ್ ದೊಡ್ಡಬಳ್ಳಾಪುರ : ಕನ್ನಡ ಸಾಹಿತ್ಯ ಪರಿಷತ್ತನ್ನು ಕಟ್ಟಿ ಬೆಳೆಸಿದ ಮಹನೀಯರ ಆಶಯ ಸಾಕಾರಗೊಂಡಾಗ ಮಾತ್ರ ಕನ್ನಡ ಭಾಷೆ, ಸಾಹಿತ್ಯ,ಮತ್ತು ಸಂಸ್ಕೃತಿ […]

ಪಿ. ಎಲ್. ಡಿ. ಬ್ಯಾಂಕ್ ನೂತನ ಅಧ್ಯಕ್ಷರಾಗಿ ರಾಜಘಟ್ಟ ಶಿವಣ್ಣ, ಉಪಾಧ್ಯಕ್ಷರಾಗಿ ಎಲ್. ಕೆ. ರಾಮಚಂದ್ರ ಬಾಬು ಅವಿರೋಧ ಆಯ್ಕೆ

ಪಿ. ಎಲ್. ಡಿ. ಬ್ಯಾಂಕ್ ನೂತನ ಅಧ್ಯಕ್ಷರಾಗಿ ರಾಜಘಟ್ಟ ಶಿವಣ್ಣ, ಉಪಾಧ್ಯಕ್ಷರಾಗಿ ಎಲ್. ಕೆ. ರಾಮಚಂದ್ರ ಬಾಬು ಅವಿರೋಧ ಆಯ್ಕೆ ದೊಡ್ಡಬಳ್ಳಾಪುರ: ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತದ (PLD […]

ಜಾತಿಗಣತಿ ಸಮಯದಲ್ಲಿ ಹೊಲಯ ಎಂದು ನಮೂದಿಸಬೇಕು– ಶಾಸಕ ಎ.ಆರ್ ಕೃಷ್ಣಮೂರ್ತಿ

ಜಾತಿಗಣತಿ ಸಮಯದಲ್ಲಿ ಹೊಲಯ ಎಂದು ನಮೂದಿಸಬೇಕು– ಶಾಸಕ ಎ.ಆರ್ ಕೃಷ್ಣಮೂರ್ತಿ ಚಾಮರಾಜನಗರ: ಸರ್ಕಾರದಿಂದ ನಡೆಯುತ್ತಿರುವ ಒಳ ಮೀಸಲಾತಿ ಜಾರಿಗಾಗಿ ಪರಿಶಿಷ್ಟ ಜನಾಂಗದ ಉಪ ಪಂಗಡದವರು ಜಾತಿಗಣತಿ ಸಮಯದಲ್ಲಿ ಹೊಲಯ ಎಂದು ನಮೂದಿಸಬೇಕು ಎಂದು ಶಾಸಕ […]

ಮೇ ಕೊನೆಯ ವಾರದಲ್ಲಿ ಯುವ ಸಮುದಾಯಕ್ಕಾಗಿ ಗಾಂಧೀ ಕಾರ್ಯಾಗಾರ

ಮೇ ಕೊನೆಯ ವಾರದಲ್ಲಿ ಯುವ ಸಮುದಾಯಕ್ಕಾಗಿ ಗಾಂಧೀ ಕಾರ್ಯಾಗರ ಬೆಂಗಳೂರು:ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಬೆಂಗಳೂರು ಇವರ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಮೂರು ದಿನಗಳ “ಯುವಸಮುದಯಕ್ಕಾಗಿ ಗಾಂಧೀ ಕಾರ್ಯಗಾರ ” ವನ್ನು ಆಯೋಜಿಸಿದ್ದು ಕಾರ್ಯಗಾರದಲ್ಲಿ ಪೋಸ್ಟರ್ […]