ಶಿಕ್ಷಣ ವ್ಯವಸ್ಥೆ ವ್ಯಾಪಾರೀಕರಣ ವಾಗುತ್ತಿದೆ– ಸಂಜೀವ್ ನಾಯಕ್ ದೊಡ್ಡಬಳ್ಳಾಪುರ:ಸರ್ಕಾರಿ ಶಾಲೆಗಳಲ್ಲಿ ವ್ಯವಸ್ಥೆ ಹದಗೆಟ್ಟಿರುವುದನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಪೋಷಕರಿಂದ ಸುಲಿಗೆ ಮಾಡುತ್ತಿವೆ. ಇದಕ್ಕೆ ಕಡಿವಾಣ ಹಾಕಬೇಕಿರುವ ಸರ್ಕಾರ ಕಣ್ಮುಚ್ಚಿ ಕುಳಿತಿರುವುದು […]
ರಾಷ್ಟ್ರೀಯ ಸೇವಾ ಯೋಜನೆಯಿಂದ ಸೇವಾ ಮನೋಭಾವ ಜಾಗೃತವಾಗುತ್ತದೆ– ಉದಯ್ ಆರಾಧ್ಯ
ರಾಷ್ಟ್ರೀಯ ಸೇವಾ ಯೋಜನೆಯಿಂದ ಸೇವಾ ಮನೋಭಾವ ಜಾಗೃತವಾಗುತ್ತದೆ– ಉದಯ್ ಆರಾಧ್ಯ ದೊಡ್ಡಬಳ್ಳಾಪುರ:ತಾಲ್ಲೂಕಿನ ತೂಬಗೆರೆ ಯಲ್ಲಿ ಶಿಕ್ಷಣದೊಂದಿಗೆ ಸೇವೆ ಮತ್ತು ಶಿಕ್ಷಣದೊಂದಿಗೆ ವ್ಯಕ್ತಿತ್ವ ವಿಕಸನ ಎಂಬ ಎರಡು ಧ್ಯೇಯಗಳೊಂದಿಗೆ ಗಾಂಧೀಜಿಯವರ ಜನ್ಮ ಶತಮಾನೋತ್ಸವ ಸಂದರ್ಭದಲ್ಲಿ ಆರಂಭವಾದ […]
ರಾಷ್ಟ್ರಕಂಡ ಧೀಮಂತ ನಾಯಕ ಎಚ್ ಡಿ. ದೇವೇ ಗೌಡರ ದೇಶಕ್ಕೆ ಅವರ ಕೊಡುಗೆ ಅಪಾರ : ನಿಸರ್ಗ ನಾರಾಯಣಸ್ವಾಮಿ
ರಾಷ್ಟ್ರಕಂಡ ಧೀಮಂತ ನಾಯಕ ಎಚ್ ಡಿ. ದೇವೇ ಗೌಡರ ದೇಶಕ್ಕೆ ಅವರ ಕೊಡುಗೆ ಅಪಾರ : ನಿಸರ್ಗ ನಾರಾಯಣಸ್ವಾಮಿ ದೇವನಹಳ್ಳಿ: ಕರ್ನಾಟಕದ ಅಪ್ಪಟ ಕನ್ನಡದ ಕಟ್ಟಾಳು ಹಾಗೂ ರಾಷ್ಟ್ರ ಕಂಡ ಧೀಮಂತ ನಾಯಕರು ನೀರಾ […]