ಮತ್ತಿಹಳ್ಳಿ ಗೇಟ್ ಬಳಿ ಕೆ.ಎಸ್.ಆರ್. ಟಿ.ಸಿ ಬಸ್ ಬೈಕ್ ನಡುವೆ ಡಿಕ್ಕಿ ಇಬ್ಬರ ದಾರುಣ ಸಾವು.

ಮತ್ತಿಹಳ್ಳಿ ಗೇಟ್ ಬಳಿ ಕೆ.ಎಸ್.ಆರ್. ಟಿ.ಸಿ ಬಸ್ ಬೈಕ್ ನಡುವೆ ಡಿಕ್ಕಿ ಇಬ್ಬರ ದಾರುಣ ಸಾವು ತುಮಕೂರು:ತಿಪಟೂರು ತಾಲ್ಲೂಕಿನ ಮತ್ತಿಹಳ್ಳಿ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು ಎದುರಿಗೆ ಬರುತ್ತಿದ್ದ ಕೆ.ಎಸ್. ಆರ್.ಟಿ.ಸಿ, ಬಸ್ […]

ಮಜರಾಹೊಸಹಳ್ಳಿ ಗ್ರಾಮಪಂಚಾಯ್ತಿಯ ಪ್ರಭಾರ ಅಧ್ಯಕ್ಷರಾಗಿ ತಿಪ್ಪಾಪುರ ಮಾರಪ್ಪ ಆಯ್ಕೆ

ಮಜರಾಹೊಸಹಳ್ಳಿ ಗ್ರಾಮಪಂಚಾಯ್ತಿಯ ಪ್ರಭಾರ ಅಧ್ಯಕ್ಷರಾಗಿ ತಿಪ್ಪಾಪುರ ಮಾರಪ್ಪ ಆಯ್ಕೆ ದೊಡ್ಡಬಳ್ಳಾಪುರ : ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿಯ ನೂತನ ಪ್ರಭಾರ ಅಧ್ಯಕ್ಷರಾಗಿ ಮಾರಪ್ಪನವರುಅಧಿಕಾರ ಸ್ವೀಕರಿಸಿದರು. ತಾಲೂಕಿನ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ 17 ಸದಸ್ಯರ ಬಲ ಹೊಂದಿದ್ದು, ಸರ್ವ […]

ಕಮಲ್ ಹಾಸನ್ ಹೇಳಿಕೆ ಖಂಡಿಸಿ ಡಾ. ರಾಜಕುಮಾರ್ ಅಭಿಮಾನಿ ಸಂಘದಿಂದ ಪ್ರತಿಭಟನೆ

ಕಮಲ್ ಹಾಸನ್ ಹೇಳಿಕೆ ಖಂಡಿಸಿ ಡಾ. ರಾಜಕುಮಾರ್ ಅಭಿಮಾನಿ ಸಂಘದಿಂದ ಪ್ರತಿಭಟನೆ ದೊಡ್ಡಬಳ್ಳಾಪುರ: ಕಾರ್ಯಕ್ರಮವೊಂದರಲ್ಲಿ ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದ್ದು, ಕನ್ನಡಕ್ಕೆ ತಮಿಳು ತಾಯಿ ಇದ್ದಂತೆ ಎಂಬ ಕಮಲ್ ಹಾಸನ್ ರವರ ಹೇಳಿಕೆಯನ್ನು ಖಂಡಿಸಿ […]

ರಥ ಸಪ್ತಮಿ ಶನೇಶ್ವರ ದೇವಾಲಯದಲ್ಲಿ ಶನೇಶ್ವರ ಜಯಂತಿ ಆಚರಣೆ

ರಥ ಸಪ್ತಮಿ ಶನೇಶ್ವರ ದೇವಾಲಯದಲ್ಲಿ ಶನೇಶ್ವರ ಜಯಂತಿ ಆಚರಣೆ ದೊಡ್ಡಬಳ್ಳಾಪುರ : ನಗರದ,ಖಾಸ್‍ಬಾಗ್ ದರ್ಗಾಪುರದಲ್ಲಿನ ಶ್ರೀ ರಥಸಪ್ತಮಿ ಶನೇಶ್ವರ ಸ್ವಾಮಿ ದೇವಾಲಯದಲ್ಲಿ ರಜತ ಮಹೋತ್ಸವ ಹಾಗೂ ಶ್ರೀ ಶನೇಶ್ವರ ಜಯಂತಿ ಶ್ರದ್ಧಾ ಭಕ್ತಿ ಸಂಭ್ರಮಗಳಿಂದ […]

ಎಸ್. ಜೆ. ಸಿ. ಆರ್. ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ

ಎಸ್. ಜೆ. ಸಿ. ಆರ್. ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಮೆಳೇಕೋಟೆ ಕ್ರಾಸ್‌ ಬಳಿ ಇರುವ ಎಸ್. ಜೆ. ಸಿ. ಆರ್ ಶಾಲೆಯಲ್ಲಿ […]

ವಿವಿಧ ಬೇಡಿಕೆ ಮುಂದಿಟ್ಟು ಪೌರಕಾರ್ಮಿಕರ ಅನಿರ್ಧಿಷ್ಟಾವಧಿ ಮುಷ್ಕರ

ವಿವಿಧ ಬೇಡಿಕೆ ಮುಂದಿಟ್ಟು ಪೌರಕಾರ್ಮಿಕರ ಅನಿರ್ಧಿಷ್ಟಾವಧಿ ಮುಷ್ಕರ ,ಕೃಷ್ಣರಾಜಪೇಟೆ: ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪೌರ ನೌಕರರು ನಗರದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದರು. _ಪಟ್ಟಣದ ಪುರಸಭೆ […]