ರೈತನ ಮೇಲೆ ಕರಡಿ ದಾಳಿ

                 ರೈತನ ಮೇಲೆ ಕರಡಿ ದಾಳಿ ದೊಡ್ಡಬಳ್ಳಾಪುರ:ತಾಲ್ಲೂಕಿನ,ಸಾಸಲು ಹೋಬಳಿ ಹೂಸಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕುಕ್ಕಲಹಳ್ಳಿ ಗ್ರಾಮದಿಂದ ಮೇಕೆ ಮೇಯಿಸಲು ಹೋಗಿದ್ದ ಲಕ್ಷ್ಮೀನರಸಪ್ಪನ(58) ಮೇಲೆ ಏಕಾಏಕಿ […]

ವಿದ್ಯಾಪೋಷಕದಿಂದ ವೃತ್ತಿಪರ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು

ವಿದ್ಯಾಪೋಷಕದಿಂದ ವೃತ್ತಿಪರ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು ಗದಗ : ಆರ್ಥಿಕ ಸಂಕಷ್ಟದಲ್ಲಿರುವ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಧಾರವಾಡದ ವಿದ್ಯಾಪೋಷಕ ಸಂಸ್ಥೆಯು ನರ್ಚರ್ ಮೆರಿಟ್ ಯೋಜನೆಯಡಿಯಲ್ಲಿ ೨೦೨೫-೨೬ನೇ ಶೈಕ್ಷಣಿಕ ಸಾಲಿಗಾಗಿ ವೃತ್ತಿಪರ(ಇಂಜನೀಯರಿಂಗ್/ಮೆಡಿಕಲ್) ಪದವಿ ಸೇರಬಯಸುವ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ […]

ನಿಂಬಳಗೆರೆ ಗ್ರಾಮ ಪಂಚಾಯ್ತಿಯ ಅಧ್ಯಕ್ಷರಾಗಿ ಎಸ್ ಶ್ರೀಕಾಂತ್ ಅವಿರೋಧ ಆಯ್ಕೆ

ನಿಂಬಳಗೆರೆ ಗ್ರಾಮ ಪಂಚಾಯ್ತಿಯ ಅಧ್ಯಕ್ಷರಾಗಿ ಎಸ್ ಶ್ರೀಕಾಂತ್ ಅವಿರೋಧ ಆಯ್ಕೆ ವಿಜಯನಗರ:ವಿಜಯನಗರಜಿಲ್ಲೆ ಕೊಟ್ಟೂರು ತಾಲೂಕು ನಿಂಬಳಗೆರೆ ಗ್ರಾಮ ಪಂಚಾಯ್ತಿಯ ಅಧ್ಯಕ್ಷರಾಗಿ ಎಸ್. ಶ್ರೀಕಾಂತ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಇದ್ದ ಅಧ್ಯಕ್ಷ ಎಂ. ಮಹಾಂತೇಶ್ […]

ತಿರುಗಾಡುವ ರಸ್ತೆ ಮುಚ್ಚಿ ರೈತರು ಹಾಗೂ ಶಾಲಾ ಮಕ್ಕಳಿಗೆ ತೊಂದರೆ : ಕ್ರಮಕ್ಕೆ ಒತ್ತಾಯ

ತಿರುಗಾಡುವ ರಸ್ತೆ ಮುಚ್ಚಿ ರೈತರು ಹಾಗೂ ಶಾಲಾ ಮಕ್ಕಳಿಗೆ ತೊಂದರೆ : ಕ್ರಮಕ್ಕೆ ಒತ್ತಾಯ ಚಾಮರಾಜನಗರ: ತಿರುಗಾಡುವ ರಸ್ತೆ ಮುಚ್ಚಿ ರೈತರು ಹಾಗೂ ಶಾಲಾ ಮಕ್ಕಳಿಗೆ ತೊಂದರೆಯಾಗುತ್ತಿದೆ ಆದ್ದರಿಂದ ಮುಚ್ಚಿರುವ ರಸ್ತೆ ತೆರವುಗೊಳಿಸಬೇಕು ಎಂದು […]

ಮುಂಗಾರಿಗೆ ಕೃಷಿ ಸಿದ್ಧತೆಯನ್ನು ಮಾಡಿಕೊಳ್ಳಲು ರೈತರಲ್ಲಿ ಜಾಗೃತಿ ಜಾಥಾ

ಮುಂಗಾರಿಗೆ ಕೃಷಿ ಸಿದ್ಧತೆಯನ್ನು ಮಾಡಿಕೊಳ್ಳಲು ರೈತರಲ್ಲಿ ಜಾಗೃತಿ ಜಾಥಾ ದೊಡ್ಡಬಳ್ಳಾಪುರ:ತಾಲೂಕಿನ,ತೂಬಗೆರೆ ಹೋಬಳಿ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮುಂಗಾರಿಗೆ ಕೃಷಿ ಸಿದ್ಧತೆಯನ್ನು ಮಾಡಿಕೊಳ್ಳಲು ರೈತರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಭಾರತ ಸರ್ಕಾರದ ನಿರ್ದೇಶನದ ಮೇರೆಗೆ ವಿಜ್ಞಾನಿಗಳ […]

ಪರಿಸರದ ಮೇಲೆ ನಿಲ್ಲದ ಕೆಮಿಕಲ್ ದಾಳಿ : ಬೆಸೆಂಟ್ ಪಾರ್ಕ್ ಪಕ್ಕದಲ್ಲಿ ಕೆಮಿಕಲ್ ನೀರು ಪತ್ತೆ

ಪರಿಸರದ ಮೇಲೆ ನಿಲ್ಲದ ಕೆಮಿಕಲ್ ದಾಳಿ : ಬೆಸೆಂಟ್ ಪಾರ್ಕ್ ಪಕ್ಕದಲ್ಲಿ ಕೆಮಿಕಲ್ ನೀರು ಪತ್ತೆ ದೊಡ್ಡಬಳ್ಳಾಪುರ : ನಗರದ ಹೊರವಲಯದ ಬೆಸೆಂಟ್ ಪಾರ್ಕ್ ಪಕ್ಕದ ರಸ್ತೆಯಲ್ಲಿ ಕೆಮಿಕಲ್ ನೀರು ಸುರಿದು ಪರಾರಿಯಾಗಿದ್ದಾರೆ. ಕೆಮಿಕಲ್ […]

ಹೊರ ಗುತ್ತಿಗೆ ಪದ್ಧತಿ ನಿಲ್ಲಿಸಿ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸಿ ತಾರತಮ್ಯದ ವಿರುದ್ಧ ಮಂಜಪ್ಪ : ಆಕ್ರೋಶ

ಹೊರ ಗುತ್ತಿಗೆ ಪದ್ಧತಿ ನಿಲ್ಲಿಸಿ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸಿ ತಾರತಮ್ಯದ ವಿರುದ್ಧ ಮಂಜಪ್ಪ : ಆಕ್ರೋಶ ದೇವನಹಳ್ಳಿ :- ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪೌರ […]

ನಿಂಬಳಗೆರೆ ಗ್ರಾಮ ಪಂಚಾಯ್ತಿಯ ಅಧ್ಯಕ್ಷರಾಗಿ ಎಸ್ ಶ್ರೀಕಾಂತ್ ಅವಿರೋಧ ಆಯ್ಕೆ

ನಿಂಬಳಗೆರೆ ಗ್ರಾಮ ಪಂಚಾಯ್ತಿಯ ಅಧ್ಯಕ್ಷರಾಗಿ ಎಸ್ ಶ್ರೀಕಾಂತ್ ಅವಿರೋಧ ಆಯ್ಕೆ ವಿಜಯನಗರ:ವಿಜಯನಗರಜಿಲ್ಲೆ ಕೊಟ್ಟೂರು ತಾಲೂಕು ನಿಂಬಳಗೆರೆ ಗ್ರಾಮ ಪಂಚಾಯ್ತಿಯ ಅಧ್ಯಕ್ಷರಾಗಿ ಎಸ್. ಶ್ರೀಕಾಂತ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಇದ್ದ ಅಧ್ಯಕ್ಷ ಎಂ. ಮಹಾಂತೇಶ್ […]