ಶ್ರೀ ಕ್ಷೇತ್ರ ಸಿದ್ದರಬೆಟ್ಟ ಶ್ರೀ ಬಾಳೇಹೊನ್ನೂರು ಖಾಸಾ ಶಾಖಾ ಮಠದ 19ನೇ ವಾರ್ಷಿಕೋತ್ಸವ ಸಮಾರಂಭ ಕೊರಟಗೆರೆ: ತಾಲ್ಲೂಕಿನ ಜಗಜ್ಯೋತಿ ಕೊರಟಗೆರೆಯ ಬಸವೇಶ್ವರ ದೇವಸ್ಥಾನದಲ್ಲಿ ಸಮಾರಂಭ ಕಾರ್ಯಕ್ರಮದ ಪತ್ರಿಕೆಯನ್ನು ಮಠದ ಭಕ್ತಾದಿಗಳ ಜೊತೆಯಲ್ಲಿ ಬಿಡುಗಡೆ ಮಾಡಲಾಗಿತ್ತು. […]
ಪೌರಕಾರ್ಮಿಕರ ಅನಿರ್ಧಿಷ್ಟಾವಧಿ ಮುಷ್ಕರ 4ನೇ ದಿನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಬಲ
ಪೌರಕಾರ್ಮಿಕರ ಅನಿರ್ಧಿಷ್ಟಾವಧಿ ಮುಷ್ಕರ 4ನೇ ದಿನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಬಲ ಕೃಷ್ಣರಾಜಪೇಟೆ:ಪಟ್ಟಣದ ಪುರಸಭೆ ಕಛೇರಿಯ ಆವರಣದಲ್ಲಿ ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪೌರ […]
ನಟ ಕಮಲ್ ಹಾಸನ್ ವಿರುದ್ದ ಕರವೇ ವತಿಯಿಂದ ಪ್ರತಿಭಟನೆ
ನಟ ಕಮಲ್ ಹಾಸನ್ ವಿರುದ್ದ ಕರವೇ ವತಿಯಿಂದ ಪ್ರತಿಭಟನೆ ಚಾಮರಾಜನಗರ: ನಟ ಕಮಲ್ ಹಾಸನ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ. ನಾರಾಯಣಗೌಡರ ಬಣ) ಜಿಲ್ಲಾ ಘಟಕ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು. […]
ಪ್ರಿಯಾಂಕ್ ಖರ್ಗೆ ರವರನ್ನು ನಿಂದಿಸಿದ ಛಲವಾದಿ ನಾರಾಯಣ ಸ್ವಾಮಿ ಕ್ಷಮೆ ಯಾಚಿಸಬೇಕು– ಜಿ. ಲಕ್ಷ್ಮೀಪತಿ
ಪ್ರಿಯಾಂಕ್ ಖರ್ಗೆ ರವರನ್ನು ನಿಂದಿಸಿದ ಛಲವಾದಿ ನಾರಾಯಣ ಸ್ವಾಮಿ ಕ್ಷಮೆ ಯಾಚಿಸಬೇಕು–ಜಿ. ಲಕ್ಷ್ಮೀಪತಿ ದೊಡ್ಡಬಳ್ಳಾಪುರ:ಪರಿಶಿಷ್ಟ ಜಾತಿಯ ಮುಖಂಡರನ್ನು ಗುರಿಯಾಗಿಸಿಕೊಂಡು ಬಿಜೆಪಿ ಪಕ್ಷದವರು ಇಡಿ, ಸಿಬಿಐ ದಾಳಿ ಮೂಲಕ ಕಿರುಕುಳ ನೀಡುತ್ತಿರುವುದು ಖಂಡನೀಯ ಇದನ್ನು ಎಸ್ […]
ಕಾಂಗ್ರೆಸ್ ಸರ್ಕಾರದ ಜನಪ್ರಿಯ ಕೊಡುಗೆಗಳೇ ಬಮುಲ್ ಕ್ಷೇತ್ರಕ್ಕೆ ಎಸ್ ಪಿ ಮುನಿರಾಜು ಗೆಲುವಿಗೆ ದಿಕ್ಸೂಚಿಯಾಗಿದೆ.
ಕಾಂಗ್ರೆಸ್ ಸರ್ಕಾರದ ಜನಪ್ರಿಯ ಕೊಡುಗೆಗಳೇ ಬಮುಲ್ ಕ್ಷೇತ್ರಕ್ಕೆ ಎಸ್ ಪಿ ಮುನಿರಾಜು ಗೆಲುವಿಗೆ ದಿಕ್ಸೂಚಿಯಾಗಿದೆ ದೇವನಹಳ್ಳಿ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಹೆಚ್ಚಿನ ಅನುದಾನ […]
ನೆಲಗುದಿಗೆ ಗ್ರಾಮದ ಆಂಜನೇಯ ಸ್ವಾಮಿ ದೇವಾಲಯದ ಜೀರ್ಣೋದ್ದಾರಕ್ಕೆ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಡಿ ಧನ ಸಹಾಯ
ನೆಲಗುದಿಗೆ ಗ್ರಾಮದ ಆಂಜನೇಯ ಸ್ವಾಮಿ ದೇವಾಲಯದ ಜೀರ್ಣೋದ್ದಾರಕ್ಕೆ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಡಿ ಧನ ಸಹಾಯ ದೊಡ್ಡಬಳ್ಳಾಪುರ:ತಾಲ್ಲೂಕಿನ,ತೂಬಗೆರೆ ಹೋಬಳಿ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿ ನೆಲ್ಲುಗುದಿಗೆ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ […]
“ಪುಟ್ಟಣ್ಣನ ಕತ್ತೆ” ಚಲನಚಿತ್ರದ ಪೋಸ್ಟರ್ ಬಿಡುಗಡೆ*
“ಪುಟ್ಟಣ್ಣನ ಕತ್ತೆ” ಚಲನಚಿತ್ರದ ಪೋಸ್ಟರ್ ಬಿಡುಗಡೆ ಬೆಂಗಳೂರು : “ದಾರಿ ಯಾವುದಯ್ಯ ವೈಕುಂಠಕೆ” ಚಿತ್ರವನ್ನು ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ “ಸಿದ್ದು ಪೂರ್ಣಚಂದ್ರ” ಸದಾ ಸಾಮಾಜಿಕ ಕಳಕಳಿಯನ್ನು ಇಟ್ಟುಕೊಂಡು ‘ಬ್ರಹ್ಮಕಮಲ’, ‘ತಾರಿಣಿ’, […]
ಬಿಳಿಗಿರಿ ರಂಗಪ್ಪನ ಹುಂಡಿಯಲ್ಲಿ 26.74 ಲಕ್ಷ ರೂ ಸಂಗ್ರಹ
ಬಿಳಿಗಿರಿ ರಂಗಪ್ಪನ ಹುಂಡಿಯಲ್ಲಿ 26.74 ಲಕ್ಷ ರೂ ಸಂಗ್ರಹ ಯಳಂದೂರು. ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಬಿಳಿಗಿರಿರಂಗನ ಬೆಟ್ಟದ ಶ್ರೀ ಬಿಳಿಗಿರಿರಂಗನಾಥ ಸ್ವಾಮಿ ದೇಗುಲದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆಯಿತು. ಈ ಬಾರಿ […]
ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ಪ್ರಾಮ್ಶುಪಾಲ ರಾಗಿ ಸೇವೆಯಿಂದ ನಿವೃತ್ತರಾಧ ಆನಂದ ಮೂರ್ತಿ ರವರಿಗೆ ಅಭಿನಂದನಾ ಸಮಾರಂಭ
ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ಪ್ರಾಮ್ಶುಪಾಲ ರಾಗಿ ಸೇವೆಯಿಂದ ನಿವೃತ್ತರಾಧ ಆನಂದ ಮೂರ್ತಿ ರವರಿಗೆ ಅಭಿನಂದನಾ ಸಮಾರಂಭ ದೊಡ್ಡಬಳ್ಳಾಪುರ:ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎನ್ ಆನಂದಮೂರ್ತಿ ರವರು ಇಂದು ತಮ್ಮ ಮೂವತ್ತಾರು […]
ಜನ ಔಷಧಿ ಕೇಂದ್ರವನ್ನು ಮುಚ್ಚಿರುವುದನ್ನು ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
ಜನ ಔಷಧಿ ಕೇಂದ್ರವನ್ನು ಮುಚ್ಚಿರುವುದನ್ನು ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ತಿಪಟೂರು:ನಗರದ ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿರುವ ಜನ ಔಷಧಿ ಕೇಂದ್ರವನ್ನು ಈಗಾಗಲೇ ಮುಚ್ಚಿದ್ದು ಅದನ್ನು ಪ್ರಾರಂಭಿಸುವುದು ಬಿಟ್ಟು ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಬಳಿ ಇರುವ […]