ಸಾರ್ವಜನಿಕವಾಗಿ ಲಾಂಗ್ ಹಿಡಿದು ಹಫ್ತಾ ವಸೂಲಿಗೆ ಹೋದವರ ಮೇಲೆ ದಾಖಲಾಯಿತು ಎಫ್.ಐ.ಆರ್

ಸಾರ್ವಜನಿಕವಾಗಿ ಲಾಂಗ್ ಹಿಡಿದು ಹಫ್ತಾ ವಸೂಲಿಗೆ ಹೋದವರ ಮೇಲೆ ದಾಖಲಾಯಿತು ಎಫ್.ಐ.ಆರ್ ತುಮಕೂರು:ಊಟ ಮುಗಿಸಿ ಮನೆಯಿಂದ ಹೊರಗೆ ಕುಳಿತಿದ್ದ ವ್ಯಕ್ತಿಯ ಮೇಲೆ ಪುಂಡರು ಲಾಂಗ್ ಹಿಡಿದು ಸಾರ್ವಜನಿಕವಾಗಿ ಓಡಾಡುತ್ತಾ ವ್ಯಾಪಾರಿಯ ಮೇಲೆ ಲಾಂಗ್ ಬೀಸಿದ್ದು […]

ಹಿರಿಯ ಕವಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಅವರಿಗೆ ನುಡಿನಮನ ಸಲ್ಲಿಸಿದ ಕ.ಸಾ.ಪ

ಹಿರಿಯ ಕವಿ ಡಾ.ಎಚ್.ಎಸ್. ವೆಂಕಟೇಶಮೂರ್ತಿ ಅವರಿಗೆ ನುಡಿನಮನ ಸಲ್ಲಿಸಿದ ಕನ್ನಡ ಸಾಹಿತ್ಯ ಪರಿಷತ್ತು ದೊಡ್ಡಬಳ್ಳಾಪುರ:ಕನ್ನಡ ಸುಗಮಸಂಗೀತಕ್ಕೆ ಅತ್ಯುತ್ತಮ ಭಾವಗೀತೆಗಳನ್ನು,ನೀಡಿದವರುಕವಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಆಗಿದ್ದಾರೆ   ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ […]

ತಂಬಾಕು ಸೇವನೆಯಿಂದಾಗುವ ದುಶ್ಪರಿಣಾಮಗಳ ಬಗ್ಗೆ ಜಾಗೃತಿ

  ತಂಬಾಕು ಸೇವನೆಯಿಂದಾಗುವ ದುಶ್ಪರಿಣಾಮಗಳ ಬಗ್ಗೆ ಜಾಗೃತಿ ದೊಡ್ಡಬಳ್ಳಾಪುರ:ತಂಬಾಕು ಮಾರಣಾಂತಿಕ ಸೇವನೆ ಯಿಂದಾಗುವ ಕಾಯಿಲೆಗಳಿಗೆ ಮುಕ್ತಾಯ ಹಾಡಲು ಜಾಗೃತಿ ಮೂಡ ಬೇಕಾದ ಅಗತ್ಯವಿದ್ದು, ತಂಬಾಕು ಮುಕ್ತ ಸಮಾಜದ ನಿರ್ಮಾಣ ವಾಗಬೇಕಿದೆ ಎಂದು ವೈದ್ಯಾ ಧಿಕಾರಿ […]