ಜಾಲಪ್ಪ ಅವರ ಸಾಮಾಜಿಕ ಕಾಳಜಿ ಅನನ್ಯ– ಬೇಳೂರು ಗೋಪಾಲಕೃಷ್ಣ ದೊಡ್ಡಬಳ್ಳಾಪುರದಲ್ಲಿರುವ ಆರ್.ಎಲ್.ಜಾಲಪ್ಪ ಸ್ಮೃತಿವನಕ್ಕೆ ಭೇಟಿ ನೀಡಿ ಗೌರವ ನಮನ ದೊಡ್ಡಬಳ್ಳಾಪುರ: ರಾಜ್ಯ ರಾಜಕಾರಣದಲ್ಲಿ ಆರ್.ಎಲ್.ಜಾಲಪ್ಪ ಒಂದು ಅನನ್ಯ ಅಧ್ಯಾಯವಾಗಿದ್ದು, ಅವರ ಸಾಮಾಜಿಕ ಕಾಳಜಿ, ರಾಜಕೀಯ […]
ದಬ್ಬೆಘಟ್ಟ ಗ್ರಾಮ ಪಂಚಾಯ್ತಿ ಸದಸ್ಯರಾಗಿ ಸುಮಿತ್ರ ರಾಜು ಅವಿರೋಧ ಆಯ್ಕೆ
ದಬ್ಬೆಘಟ್ಟ ಗ್ರಾಮ ಪಂಚಾಯಿತಿ ಸದಸ್ಯರಾಗಿ ಸುಮಿತ್ರಾ ರಾಜು ಅವಿರೋಧವಾಗಿ ಆಯ್ಕೆ ಕೃಷ್ಣರಾಜಪೇಟೆ:ತಾಲ್ಲೂಕಿನ ಕಿಕ್ಕೇರಿ ಹೋಬಳಿ 26- ದಬ್ಬೇಘಟ್ಟ ಗ್ರಾಮ ಪಂಚಾಯಿತಿಯ 03-ಗೋವಿಂದನಹಳ್ಳಿ “ಅನುಸೂಚಿತ ಪಂಗಡ ಮಹಿಳೆ” ಗೆ ಮೀಸಲಿರಿಸಿದ ಕ್ಷೇತ್ರದಿಂದ 26-ದಬ್ಬೆಘಟ್ಟ ಗ್ರಾಮ […]
ಕರ್ನಾಟಕ ರಾಜ್ಯ ರೈತ್ಯೋಧಯ ಕೃಷ್ಣರಾಜಪೇಟೆ ತಾಲ್ಲೂಕು ಅಧ್ಯಕ್ಷರಾಗಿ ರೋಹಿತ್ ಆಯ್ಕೆ..
ಕರ್ನಾಟಕ ರಾಜ್ಯ ರೈತ್ಯೋಧಯ ಕೃಷ್ಣರಾಜಪೇಟೆ ತಾಲ್ಲೂಕು ಅಧ್ಯಕ್ಷರಾಗಿ ರೋಹಿತ್ ಆಯ್ಕೆ ಕೃಷ್ಣರಾಜಪೇಟೆ:ತಾಲ್ಲೂಕಿನ ಬೂಕನಕೆರೆ ಹೋಬಳಿಯ ದೊಡ್ಡನಕಟ್ಟೆ ಗ್ರಾಮದ ಯುವ ಮುಖಂಡರಾದ ರೋಹಿತ್ ಗೌಡ ರವರು ಮಾನ್ಯ ರಾಜ್ಯಧ್ಯಕ್ಷರಾದ ಕರ್ನಾಟಕ ರಾಜ್ಯ ರೈತ್ಯೋಧಯ ಹಸಿರು ಸೇನೆಯ […]
ವಸತಿ ಶಾಲೆಗಳ ನೌಕರರ ಸಂಘದಿಂದ ತುಮಕೂರು ಜಿಲ್ಲಾ ಘಟಕದಿಂದ ಜಾಥಾ
ವಸತಿ ಶಾಲೆಗಳ ನೌಕರರ ಸಂಘದಿಂದ ತುಮಕೂರು ಜಿಲ್ಲಾ ಘಟಕದಿಂದ ಜಾಥಾ ತುಮಕೂರು: ಸಮಾಜ ಕಲ್ಯಾಣ ಇಲಾಖೆಯ ಅಧೀನದ ಕ್ರೈಸ್ಟ್ ವಸತಿ ಶಾಲೆಗಳ ಕಾಯಂ ಶಿಕ್ಷಕರು ನೌಕರರು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದು. ವಿವಿಧ ಬೇಡಿಕೆಗಳನ್ನು ಈಡೇರಿಸುವ […]
ಸರ್ಕಾರಿ ಕಾಲೇಜಿನ ಸಹ ಶಿಕ್ಷಕರ ವಯೋನಿವೃತ್ತಿ
ಸರ್ಕಾರಿ ಕಾಲೇಜಿನ ಸಹ ಶಿಕ್ಷಕರ ವಯೋನಿವೃತ್ತಿ ತಿಪಟೂರು: ದಿನಾಂಕ 31/05/2025ರಂದು ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ)ರಿಂದ ಸಹಶಿಕ್ಷಕ ವೃತ್ತಿ ಯಿಂದ ವಯೋನಿವೃತ್ತಿ ಹೊಂದಿದ್ದು, ಇವರಿಗೆ ಉಪಪ್ರಾಂಶುಪಾಲರಾದ ಶ್ರೀ ಎಂ. […]
ವಯೋನಿವೃತ್ತಿ ಹೊಂದಿದ ಕಾರ್ಯಪಾಲಕ ಅಭಿಯಂತರ ಮಹೇಶ್ ಗೆ ಆತ್ಮೀಯ ಬೀಳ್ಕೊಡುಗೆ
ವಯೋನಿವೃತ್ತಿ ಹೊಂದಿದ ಕಾರ್ಯಪಾಲಕ ಅಭಿಯಂತರ ಮಹೇಶ್ ಗೆ ಆತ್ಮೀಯ ಬೀಳ್ಕೊಡುಗೆ ಚಾಮರಾಜನಗರ: ನಗರದ ಲೋಕೋಪಯೋಗಿ ಇಲಾಖೆಯಲ್ಲಿ ಕಾರ್ಯಪಾಲಕ ಅಭಿಯಂತರಾಗಿ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿದ ಎಸ್.ಪಿ. ಮಹೇಶ್ ಅವರಿಗೆ ಇಲಾಖೆ ವತಿಯಿಂದ ಆತ್ಮೀಯವಾಗಿ […]
ಸೆಸ್ಕ್ ಸಹಾಯಕ ತಿಮ್ಮರಾಜುಗೆ ಆತ್ಮೀಯ ಬೀಳ್ಕೊಡುಗೆ
ಸೆಸ್ಕ್ ಸಹಾಯಕ ತಿಮ್ಮರಾಜುಗೆ ಆತ್ಮೀಯ ಬೀಳ್ಕೊಡುಗೆ ಚಾಮರಾಜನಗರ: ನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಉಪ ವಿಭಾಗ ಕಚೇರಿಯಲ್ಲಿ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿದ ತಿಮ್ಮರಾಜು ಅವರಿಗೆ ಕಚೇರಿ […]
ತಿಗಳ ಕ್ಷತ್ರಿಯ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಸಮಾರಂಭ
ತಿಗಳ ಕ್ಷತ್ರಿಯ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಸಮಾರಂಭ ದೊಡ್ಡಬಳ್ಳಾಪುರ:ಸಮಾಜ ದಲ್ಲಿನ ಸಂಘಗಳನ್ನು ಸರಿಯಾದ ಮಾರ್ಗದಲ್ಲಿ ನಡೆಸಿಕೊಂಡು ಹೋದಾಗ ಮಾತ್ರ ಪರಿಪೂರ್ಣತೆ ಸಿಗುತ್ತದೆ. ಸಂಘದ ಜೊತೆ ಸಮುದಾಯದ ಪ್ರತಿಯೊಬ್ಬರು ಒಡನಾಟವನ್ನಿಟ್ಟು ಕೊಂಡು ಬೆಳಸಬೇಕು ಎಂದು ತಿಪಟೂರಿನ […]
ವಿಜ್ಞಾನಿಗಳ ನಡೆ ರೈತರ ಕಡೆ ಅಭಿಯಾನ
ವಿಜ್ಞಾನಿಗಳ ನಡೆ ರೈತರ ಕಡೆ ಅಭಿಯಾನ ದೊಡ್ಡಬಳ್ಳಾಪುರ:ತಾಲ್ಲೂಕಿನ,ತೂಬಗೆರೆ ಹೋಬಳಿ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮುಂಗಾರಿಗೆ ಕೃಷಿ ಸಿದ್ಧತೆಯನ್ನು ಮಾಡಿಕೊಳ್ಳಲು ರೈತರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಭಾರತ ಸರ್ಕಾರದ ನಿರ್ದೇಶನದ ಮೇರೆಗೆ […]