ಕೆಂಪೇಗೌಡ ಜಯಂತೋತ್ಸವ ಅದ್ದೂರಿ ಕಾರ್ಯಕ್ರಮಕ್ಕೆ ಸಿದ್ಧತೆ.. ತಳಗವಾರ ಲಕ್ಷ್ಮಿ ನಾರಾಯಣ್

ಕೆಂಪೇಗೌಡ ಜಯಂತೋತ್ಸವ ಅದ್ದೂರಿ ಕಾರ್ಯಕ್ರಮಕ್ಕೆ ಸಿದ್ಧತೆ.. ತಳಗವಾರ ಲಕ್ಷ್ಮಿ ನಾರಾಯಣ್ ದೊಡ್ಡಬಳ್ಳಾಪುರ :ಕೆಂಪೇಗೌಡರ ಜಯಂತೋತ್ಸವ ಪ್ರಯುಕ್ತ ಜೂನ್ 27ರ ಶುಕ್ರವಾರದಂದು ಬೆಳಿಗ್ಗೆ 9-30ಗಂಟೆಗೆ ನಗರದ ಶ್ರೀ ನೆಲದಾಂಜನೇಯಸ್ವಾಮಿ ದೇವಸ್ಥಾನದ ಆವರಣದಿಂದ ಹಳೇ ಬಸ್ ನಿಲ್ದಾಣದ […]

ಮಾನವ ಹಕ್ಕುಗಳು ಮತ್ತು ಭಾರತ ಭ್ರಷ್ಟಾಚಾರ ವಿರೋಧಿ ಮಂಡಳಿ ಕೇಂದ್ರ ಕಚೇರಿ ಉದ್ಘಾಟನೆ

ಮಾನವ ಹಕ್ಕುಗಳು ಮತ್ತು ಭಾರತ ಭ್ರಷ್ಟಾಚಾರ ವಿರೋಧಿ ಮಂಡಳಿ ಕೇಂದ್ರ ಕಚೇರಿ ಉದ್ಘಾಟನೆ ದೊಡ್ಡಬಳ್ಳಾಪುರ:ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಭಾರತದ ಭ್ರಷ್ಟಾಚಾರ ವಿರೋಧಿ ಮಂಡಳಿ,ರಾಷ್ಟ್ರೀಯ ಕೇಂದ್ರ ಕಚೇರಿ ಉದ್ಘಾಟನೆ ಹಾಗು ಪದಾಧಿಕಾರಿಗಳಿಗೆ ಗುರುತಿನ ವಿತರಣೆ […]

ಕೃಷಿ ವಿಜ್ಞಾನ ಕೇಂದ್ರದಲ್ಲಿ ಪಲಾನುಭವಿ ರೈತರಿಗೆ ಬಿತ್ತನೆ ಬೀಜ ವಿತರಣೆ

ಕೃಷಿ ವಿಜ್ಞಾನ ಕೇಂದ್ರದಲ್ಲಿ ಪಲಾನುಭವಿ ರೈತರಿಗೆ ಬಿತ್ತನೆ ಬೀಜ ವಿತರಣೆ  ದೊಡ್ಡಬಳ್ಳಾಪುರ:ತಾಲೂಕಿನ ಸಾಸಲು ಹೋಬಳಿಯಲ್ಲಿ ಭಾ.ಕೃ.ಸಂ.ಪ- ಕೃಷಿ ವಿಜ್ಞಾನ ಕೇಂದ್ರ, ಹಾಡೋನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಜೂ. 23 2025 ರಂದು ದೊಡ್ಡಬಳ್ಳಾಪುರ […]