ಲಯನ್ಸ್ ಕ್ಲಬ್ ಆಫ್ ಕಂಟನಕುಂಟೆ ಕಿಂಗ್ಸ್ ನೂತನ ಅಧ್ಯಕ್ಷರಾಗಿ ಕೆ. ಎಂ. ಕೃಷ್ಣಮೂರ್ತಿ, ಕಾರ್ಯದರ್ಶಿಯಾಗಿ ಎಂ. ಸಿ. ಮಂಜುನಾಥ ಆಯ್ಕೆ ದೊಡ್ಡಬಳ್ಳಾಪುರ:ಲಯನ್ಸ್ ಕ್ಲಬ್ ಆಫ್ ಕಂಟನಕುಂಟೆ ಕಿಂಗ್ಸ್ ನೂತನ ಅಧ್ಯಕ್ಷರಾಗಿ ಕೆ. ಎಂ. ಕೃಷ್ಣಮೂರ್ತಿ […]
ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಿ ಸಾಧಿಕ್ ಪಾಷಾ ಹಿತನುಡಿ
ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಿ ಸಾಧಿಕ್ ಪಾಷಾ ಹಿತನುಡಿ ದೊಡ್ಡಬಳ್ಳಾಪುರ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ಇವರ ವತಿಯಿಂದ ನಗರದ ಕೊನಘಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಮಾದಕ ವಸ್ತು ವಿರೋಧಿ […]
ರೈತರ ಬಂಧನ ಖಂಡಿಸಿ ಪ್ರತಿಭಟನೆ : ರೈತರ ಭೂಮಿ ಉಳಿಸಿ ಎಂದ ಹೋರಾಟಗಾರರು
ರೈತರ ಬಂಧನ ಖಂಡಿಸಿ ಪ್ರತಿಭಟನೆ : ರೈತರ ಭೂಮಿ ಉಳಿಸಿ ಎಂದ ಹೋರಾಟಗಾರರು ದೊಡ್ಡಬಳ್ಳಾಪುರ : ರಾಜ್ಯ ಸರ್ಕಾರ ದೇವನಹಳ್ಳಿ ರೈತ ಹೋರಾಟಗಾರರನ್ನು ದೌರ್ಜನ್ಯದಿಂದ ಬಂಧನ ಮಾಡಿರುವುದನ್ನು ವಿರೋಧಿಸಿ ಇಂದು ತಾಲೂಕು ಕಚೇರಿ ವೃತ್ತದಲ್ಲಿ […]
ಹೋಟೆಲ್ ನಿರ್ಮಾಣಕ್ಕಾಗಿ ತಂದಿಟ್ಟಿದ್ದ 2 ಟನ್ ಕಬ್ಬಿಣ ಕದ್ದು ರಾತ್ರೋರಾತ್ರಿ ಪರಾರಿಯಾದ ಚಾಲಾಕಿ ಕಳ್ಳರು
ಹೋಟೆಲ್ ನಿರ್ಮಾಣಕ್ಕಾಗಿ ತಂದಿಟ್ಟಿದ್ದ 2 ಟನ್ ಕಬ್ಬಿಣ ಕದ್ದು ರಾತ್ರೋರಾತ್ರಿ ಪರಾರಿಯಾದ ಚಾಲಾಕಿ ಕಳ್ಳರು ದೊಡ್ಡಬಳ್ಳಾಪುರ : ನಗರದ ಜಾಲಪ್ಪ ಕಾಲೇಜ್ ಹಿಂಭಾಗದ ಉಪನಗರ ಹೊರ ವರ್ತುಲ ರಸ್ತೆ (STRR )ಸ್ಯಾಟಲೈಟ್ ಟೌನ್ ರಿಂಗ್ […]
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಕ್ರಮ
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಕ್ರಮ ಯಳಂದೂರು:ತಾಲ್ಲೂಕಿನ ಮದ್ದೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಕರ್ನಾಟಕ ಸರ್ಕಾರದ ಮಹತ್ತರ ಯೋಜನೆಗಳಾದ ಪಂಚ ಗ್ಯಾರೆಂಟಿ ಯೋಜನೆಯ ಕಾರ್ಯಕ್ರಮವನ್ನು ಯಳಂದೂರು ತಾಲ್ಲೂಕು ಗ್ಯಾರೆಂಟಿ ಯೋಜನೆಗಳ […]
ಐದು ಹುಲಿಗಳ ಸಾವು: ತನಿಖೆಗೆ ಸಚಿವರಾದ ಈಶ್ವರ ಖಂಡ್ರೆ ಆದೇಶ
ಐದು ಹುಲಿಗಳ ಸಾವು: ತನಿಖೆಗೆ ಸಚಿವರಾದ ಈಶ್ವರ ಖಂಡ್ರೆ ಆದೇಶ ಚಾಮರಾಜನಗರ: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಸಾವಿಗೀಡಾಗಿರುವ ಬಗ್ಗೆ ದುಃಖ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು […]
ಬ್ಲಾಕ್ ಕಾಂಗ್ರೆಸ್ ನೂತನ ಅದ್ಯಕ್ಷರಾಗಿ ಕೆಸಿ. ಮಂಜುನಾಥ್ ನೇಮಕ ಮುಖಂಡರಿಂದ ಸನ್ಮಾನ
ಬ್ಲಾಕ್ ಕಾಂಗ್ರೆಸ್ ನೂತನ ಅದ್ಯಕ್ಷರಾಗಿ ಕೆಸಿ. ಮಂಜುನಾಥ್ ನೇಮಕ ಮುಖಂಡರಿಂದ ಸನ್ಮಾನ ದೇವನಹಳ್ಳಿ :ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಬಲವರ್ದನೆ, ಸ್ಥಳಿಯ ಗ್ರಾಮ ಪಂಚಾಯಿತಿಗಳು, ಸಹಕಾರ ಸಂಘಗಳು ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳ […]
ಶ್ರೀ ಬೆಂಕಿ ಮಾರಮ್ಮ ದೇವಾಸ್ಥಾನ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಶ್ರೀ ದೇವಿಯ 6ನೇ ವಾರ್ಷಿಕೋತ್ಸವ
ಶ್ರೀ ಬೆಂಕಿ ಮಾರಮ್ಮ ದೇವಾಸ್ಥಾನ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಶ್ರೀ ದೇವಿಯ 6ನೇ ವಾರ್ಷಿಕೋತ್ಸವ ಚಿಕ್ಕಬಳ್ಳಾಪುರ:ನಗರದ,ಹೊರವಲಯದ ಕಂದವಾರ ಬಾಗಿಲು ಪಂಪ್ ಹೌಸ್ ಬಳಿ ಇರುವ ಶ್ರೀ ಬೆಂಕಿ ಮಾರಮ್ಮ ದೇವಾಸ್ಥಾನ ಅಭಿವೃದ್ಧಿ ಟ್ರಸ್ಟ್ ವತಿಯಿಂದ […]
ಉದಯವಾಣಿ ಚಂದರಗಿಗೆ ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿ
ಉದಯವಾಣಿ ಚಂದರಗಿಗೆ ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿ ಬೆಂಗಳೂರು:ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿಗೆ ಈ ಬಾರಿ ಉದಯವಾಣಿಯ ಬೆಂಗಳೂರಿನ ವರದಿಗಾರ ವಿಜಯಕುಮಾರ್ ಚಂದರಗಿ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಐದು ಸಾವಿರ ರೂಪಾಯಿ ನಗದು, ಫಲಕವನ್ನು ಒಳಗೊಂಡಿದೆ. […]