ಲಯನ್ಸ್ ಕ್ಲಬ್ ಆಫ್ ಕಂಟನಕುಂಟೆ ಕಿಂಗ್ಸ್ ನೂತನ ಅಧ್ಯಕ್ಷರಾಗಿ ಕೆ. ಎಂ. ಕೃಷ್ಣಮೂರ್ತಿ, ಕಾರ್ಯದರ್ಶಿಯಾಗಿ ಎಂ. ಸಿ. ಮಂಜುನಾಥ ಆಯ್ಕೆ

ಲಯನ್ಸ್ ಕ್ಲಬ್ ಆಫ್ ಕಂಟನಕುಂಟೆ ಕಿಂಗ್ಸ್ ನೂತನ ಅಧ್ಯಕ್ಷರಾಗಿ ಕೆ. ಎಂ. ಕೃಷ್ಣಮೂರ್ತಿ, ಕಾರ್ಯದರ್ಶಿಯಾಗಿ ಎಂ. ಸಿ. ಮಂಜುನಾಥ ಆಯ್ಕೆ ದೊಡ್ಡಬಳ್ಳಾಪುರ:ಲಯನ್ಸ್ ಕ್ಲಬ್ ಆಫ್ ಕಂಟನಕುಂಟೆ ಕಿಂಗ್ಸ್ ನೂತನ ಅಧ್ಯಕ್ಷರಾಗಿ ಕೆ. ಎಂ. ಕೃಷ್ಣಮೂರ್ತಿ […]

ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದ ತಾಲ್ಲೂಕು ಘಟಕಕ್ಕೆ ನೂತನ ಸಾರಥಿಯಾಗಿ ಎಸ್‌.ಯು ರಮೇಶ್ ನೇಮಕ ದೊಡ್ಡಬಳ್ಳಾಪುರ : ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದ ತಾಲ್ಲೂಕು ಅಧ್ಯಕ್ಷರಾಗಿ ಎಸ್‌.ಯು ರಮೇಶ್ ನೇಮಕ ಮಾಡಲಾಗಿದೆ ಎಂದು ಹಿರಿಯ […]

ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಿ ಸಾಧಿಕ್ ಪಾಷಾ ಹಿತನುಡಿ

ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಿ ಸಾಧಿಕ್ ಪಾಷಾ ಹಿತನುಡಿ ದೊಡ್ಡಬಳ್ಳಾಪುರ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ಇವರ ವತಿಯಿಂದ ನಗರದ ಕೊನಘಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಮಾದಕ ವಸ್ತು ವಿರೋಧಿ […]

ರೈತರ ಬಂಧನ ಖಂಡಿಸಿ ಪ್ರತಿಭಟನೆ : ರೈತರ ಭೂಮಿ ಉಳಿಸಿ ಎಂದ ಹೋರಾಟಗಾರರು

ರೈತರ ಬಂಧನ ಖಂಡಿಸಿ ಪ್ರತಿಭಟನೆ : ರೈತರ ಭೂಮಿ ಉಳಿಸಿ ಎಂದ ಹೋರಾಟಗಾರರು ದೊಡ್ಡಬಳ್ಳಾಪುರ : ರಾಜ್ಯ ಸರ್ಕಾರ ದೇವನಹಳ್ಳಿ ರೈತ ಹೋರಾಟಗಾರರನ್ನು ದೌರ್ಜನ್ಯದಿಂದ ಬಂಧನ ಮಾಡಿರುವುದನ್ನು ವಿರೋಧಿಸಿ ಇಂದು ತಾಲೂಕು ಕಚೇರಿ ವೃತ್ತದಲ್ಲಿ […]

ಹೋಟೆಲ್ ನಿರ್ಮಾಣಕ್ಕಾಗಿ ತಂದಿಟ್ಟಿದ್ದ 2 ಟನ್ ಕಬ್ಬಿಣ ಕದ್ದು ರಾತ್ರೋರಾತ್ರಿ ಪರಾರಿಯಾದ ಚಾಲಾಕಿ ಕಳ್ಳರು

ಹೋಟೆಲ್ ನಿರ್ಮಾಣಕ್ಕಾಗಿ ತಂದಿಟ್ಟಿದ್ದ 2 ಟನ್ ಕಬ್ಬಿಣ ಕದ್ದು ರಾತ್ರೋರಾತ್ರಿ ಪರಾರಿಯಾದ ಚಾಲಾಕಿ ಕಳ್ಳರು ದೊಡ್ಡಬಳ್ಳಾಪುರ : ನಗರದ ಜಾಲಪ್ಪ ಕಾಲೇಜ್ ಹಿಂಭಾಗದ ಉಪನಗರ ಹೊರ ವರ್ತುಲ ರಸ್ತೆ (STRR )ಸ್ಯಾಟಲೈಟ್ ಟೌನ್ ರಿಂಗ್ […]

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಕ್ರಮ

     ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಕ್ರಮ ಯಳಂದೂರು:ತಾಲ್ಲೂಕಿನ ಮದ್ದೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಕರ್ನಾಟಕ ಸರ್ಕಾರದ ಮಹತ್ತರ ಯೋಜನೆಗಳಾದ ಪಂಚ ಗ್ಯಾರೆಂಟಿ ಯೋಜನೆಯ ಕಾರ್ಯಕ್ರಮವನ್ನು ಯಳಂದೂರು ತಾಲ್ಲೂಕು ಗ್ಯಾರೆಂಟಿ ಯೋಜನೆಗಳ […]

ಐದು ಹುಲಿಗಳ ಸಾವು: ತನಿಖೆಗೆ ಸಚಿವರಾದ ಈಶ್ವರ ಖಂಡ್ರೆ ಆದೇಶ

ಐದು ಹುಲಿಗಳ ಸಾವು: ತನಿಖೆಗೆ ಸಚಿವರಾದ ಈಶ್ವರ ಖಂಡ್ರೆ ಆದೇಶ ಚಾಮರಾಜನಗರ: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಸಾವಿಗೀಡಾಗಿರುವ ಬಗ್ಗೆ ದುಃಖ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು […]

ಬ್ಲಾಕ್ ಕಾಂಗ್ರೆಸ್ ನೂತನ ಅದ್ಯಕ್ಷರಾಗಿ ಕೆಸಿ. ಮಂಜುನಾಥ್ ನೇಮಕ ಮುಖಂಡರಿಂದ ಸನ್ಮಾನ

ಬ್ಲಾಕ್ ಕಾಂಗ್ರೆಸ್ ನೂತನ ಅದ್ಯಕ್ಷರಾಗಿ ಕೆಸಿ. ಮಂಜುನಾಥ್ ನೇಮಕ ಮುಖಂಡರಿಂದ ಸನ್ಮಾನ ದೇವನಹಳ್ಳಿ :ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಬಲವರ್ದನೆ, ಸ್ಥಳಿಯ ಗ್ರಾಮ ಪಂಚಾಯಿತಿಗಳು, ಸಹಕಾರ ಸಂಘಗಳು ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳ […]

ಶ್ರೀ ಬೆಂಕಿ ಮಾರಮ್ಮ ದೇವಾಸ್ಥಾನ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಶ್ರೀ ದೇವಿಯ 6ನೇ ವಾರ್ಷಿಕೋತ್ಸವ

ಶ್ರೀ ಬೆಂಕಿ ಮಾರಮ್ಮ ದೇವಾಸ್ಥಾನ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಶ್ರೀ ದೇವಿಯ 6ನೇ ವಾರ್ಷಿಕೋತ್ಸವ ಚಿಕ್ಕಬಳ್ಳಾಪುರ:ನಗರದ,ಹೊರವಲಯದ ಕಂದವಾರ ಬಾಗಿಲು ಪಂಪ್ ಹೌಸ್ ಬಳಿ ಇರುವ ಶ್ರೀ ಬೆಂಕಿ ಮಾರಮ್ಮ ದೇವಾಸ್ಥಾನ ಅಭಿವೃದ್ಧಿ ಟ್ರಸ್ಟ್ ವತಿಯಿಂದ […]

ಉದಯವಾಣಿ ಚಂದರಗಿಗೆ ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿ

ಉದಯವಾಣಿ ಚಂದರಗಿಗೆ ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿ ಬೆಂಗಳೂರು:ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿಗೆ ಈ ಬಾರಿ ಉದಯವಾಣಿಯ ಬೆಂಗಳೂರಿನ ವರದಿಗಾರ ವಿಜಯಕುಮಾರ್ ಚಂದರಗಿ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಐದು ಸಾವಿರ ರೂಪಾಯಿ ನಗದು, ಫಲಕವನ್ನು ಒಳಗೊಂಡಿದೆ. […]