ಲಕ್ಕೇನಹಳ್ಳಿ ಎತ್ತಿನ ಹೊಳೆ ಉದ್ದೇಶಿತ ಜಲಾಶಯ ನಿರ್ಮಾಣಕ್ಕೆ ರೈತರ ಬಾರಿ ವಿರೋಧ

ಲಕ್ಕೇನಹಳ್ಳಿ ಎತ್ತಿನ ಹೊಳೆ ಉದ್ದೇಶಿತ ಜಲಾಶಯ ನಿರ್ಮಾಣಕ್ಕೆ ರೈತರ ಬಾರಿ ವಿರೋಧ ದೊಡ್ಡಬಳ್ಳಾಪುರ: ತಾಲೂಕಿನ ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಉದ್ದೇಶಿತ ಜಲಾಶಯ ನಿರ್ಮಾಣ ಕಾಮಗಾರಿ ಬಹಳ ಬರದಿಂದ ಸಾಗುತ್ತಿದೆ. ಲಕ್ಕೇನಹಳ್ಳಿಯಲ್ಲಿ ಡ್ಯಾಂ ನಿರ್ಮಾಣವಾದರೆ ಡ್ಯಾಂ ಸುತ್ತಾಮುತ್ತ […]

ವನಮಹೋತ್ಸವ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಉಸ್ತುವಾರಿ ಸಚಿವರಿಂದ ಚಾಲನೆ*

ವನಮಹೋತ್ಸವ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಉಸ್ತುವಾರಿ ಸಚಿವರಿಂದ ಚಾಲನೆ ದೇವನಹಳ್ಳಿ:ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ […]

*ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ*

*ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ* 9 ಎಕರೆ ಜಾಗದಲ್ಲಿ ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ ಕಾಮಗಾರಿ ಶೀಘ್ರವೇ ಆರಂಭ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ದೇವನಹಳ್ಳಿ:- ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ […]

ಸರ್ಕಾರವನ್ನು ಉರುಳಿಸುವ ಶಕ್ತಿ ದಲಿತ ಸಂಘರ್ಷ ಸಮಿತಿಗೆ ಇದೆ– ಶ್ರೀಧರ್.

ಸರ್ಕಾರವನ್ನು ಉರುಳಿಸುವ ಶಕ್ತಿ ದಲಿತ ಸಂಘರ್ಷ ಸಮಿತಿಗೆ ಇದೆ– ಶ್ರೀಧರ್ ತಿಪಟೂರು: ತಾಲ್ಲೂಕಿನ ಹೋನ್ನವಳ್ಳಿ ಹೋಬಳಿ ಗುಡಿಗೂಡನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹರಚನಹಳ್ಳಿ ಗ್ರಾಮದ ಕಾಲೋನಿಯಲ್ಲಿ ಪ್ರೊ ಬಿ ಕೃಷ್ಣಪ್ಪನವರು ಸ್ಥಾಪಿಸಿದ ಮೂಲ ಸಂಘಟನೆಯ […]

ಗೃಹ ಸಚಿವರ ತವರಲ್ಲಿ ಕಳಪೆ ಗುಣಮಟ್ಟದ ಅನ್ನಭಾಗ್ಯ: ಅಕ್ಕಿ ಜೊತೆಗೆ ಸತ್ತ ಇಲಿ ಫ್ರೀ!

ಗೃಹ ಸಚಿವರ ತವರಲ್ಲಿ ಕಳಪೆ ಗುಣಮಟ್ಟದ ಅನ್ನಭಾಗ್ಯ: ಅಕ್ಕಿ ಜೊತೆಗೆ ಸತ್ತ ಇಲಿ ಫ್ರೀ! ಕೊರಟಗೆರೆ: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯು ಕಳೆದ ಮೂರು ತಿಂಗಳಿಂದ ಚುರುಕುಗೊಂಡಿದ್ದು. ಬಿಪಿಎಲ್ ಕಾರ್ಡುದಾರರಿಗೆ […]

*ಜಾಲಪ್ಪ ಲಯನ್ಸ್ ಸಂಸ್ಥೆಗೆ ಅತ್ಯುತ್ತಮ ಕ್ಲಬ್ ಪುರಸ್ಕಾರ*

   *ಜಾಲಪ್ಪ ಲಯನ್ಸ್ ಸಂಸ್ಥೆಗೆ ಅತ್ಯುತ್ತಮ ಕ್ಲಬ್ ಪುರಸ್ಕಾರ* *ಸತತ 4ನೇ ವರ್ಷವೂ 23 ಪಾರಿತೋಷಕಗಳೊಂದಿಗೆ ಅಗ್ರಸ್ಥಾನ ಪಡೆದ ಸಾಧನೆ/ ಮಧುಮೇಹ, ಹಸಿವು ನಿವಾರಣೆ, ದೃಷ್ಟಿ-ದಂತ ತಪಾಸಣೆ, ಕ್ವೆಸ್ಟ್ ಸೇರಿದಂತೆ 11 ವಿಭಾಗಗಳಲ್ಲಿ ಪ್ಲಾಟಿನಮ್ […]

ಶಿಕ್ಷಕರ ಹೊಂದಾಣಿಕೆಯಿಂದ ಹೆಚ್ಚು ಮಕ್ಕಳು ಶಾಲೆಗೆ ಸೇರಲು ಸಾಧ್ಯ — ಬಿ.ಪುಟ್ಟಸ್ವಾಮಿ

ಶಿಕ್ಷಕರ ಹೊಂದಾಣಿಕೆಯಿಂದ ಹೆಚ್ಚು ಮಕ್ಕಳು ಶಾಲೆಗೆ ಸೇರಲು ಸಾಧ್ಯ — ಬಿ.ಪುಟ್ಟಸ್ವಾಮಿ ಚಾಮರಾಜನಗರ: ಶಿಕ್ಷಕರಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲದೆ ಹೊಂದಾಣಿಕೆ ಇದ್ದರೆ ಹೆಚ್ಚು ಹೆಚ್ಚು ಮಕ್ಕಳು ಸರ್ಕಾರಿ ಶಾಲೆಗೆ ಸೇರಲು ಸಾಧ್ಯವಾಗುತ್ತದೆ ಎಂದು ಕೊಳ್ಳೇಗಾಲ ವಿಧಾನಸಭಾ […]

ಗುಂಡಿ ಬಿದ್ದ ರಸ್ತೆಯಲ್ಲಿ ನಾಟಿ ಮಾಡುವ ಮೂಲಕ ಪ್ರತಿಭಟನೆ ನೆಡಿಸಿದ ಗ್ರಾಮಸ್ಥರು

ಗುಂಡಿ ಬಿದ್ದ ರಸ್ತೆಯಲ್ಲಿ ನಾಟಿ ಮಾಡುವ ಮೂಲಕ ಪ್ರತಿಭಟನೆ ನೆಡಿಸಿದ ಗ್ರಾಮಸ್ಥರು ಕೃಷ್ಣರಾಜಪೇಟೆ:ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಹೊನ್ನೇನಹಳ್ಳಿ ಗ್ರಾಮದ ರಸ್ತೆಯಲ್ಲಿ ನಾಟಿ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು,_ _ನಂತರ ಮಾತನಾಡಿದ ತಾಲ್ಲೂಕು ಪಂಚಾಯತ್ ಮಾಜಿ […]

ಜೆಡಿಎಸ್‌ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ: ಸಿ.ಎಂ.ವ್ಯಂಗ್ಯ

ಜೆಡಿಎಸ್‌ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ: ಸಿ.ಎಂ.ವ್ಯಂಗ್ಯ ಮಂಡ್ಯ:ನಮ್ಮ ಸರ್ಕಾರ ಬಿದ್ದೋಗತ್ತೆ ಅಂತ ಸೋತ ಗಿರಾಕಿಗಳು ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಐದು ವರ್ಷ ಬಂಡೆ […]