ಭೂತನೆರಿಗೆ ಹಬ್ಬಕ್ಕೆ ಪೂರ್ವಭಾವಿ ಸಭೆ

      ಭೂತನೆರಿಗೆ ಹಬ್ಬಕ್ಕೆ ಪೂರ್ವಭಾವಿ ಸಭೆ ದೊಡ್ಡಬಳ್ಳಾಪುರ:ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಆಚರಿಸಿಕೊಂಡು ಬಂದಿರುವ ಪಾರಂಪರಿಕ ಜಾನಪದ ಆಚರಣೆ ಭೂತನೆರಿಗೆ ಹಬ್ಬ ಇದೇ ತಿಂಗಳು 7 ಕ್ಕೆ (ಸೋಮವಾರ) ಮಧ್ಯಾಹ್ನ […]

ವಿ. ಕ. ರ. ವತಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

ವಿ. ಕ. ರ. ವತಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ ದೊಡ್ಡಬಳ್ಳಾಪುರ:ರಾಷ್ಠ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ವೈದ್ಯರುಗಳಿಗೆ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ […]

ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರವಿ ಸಿದ್ದಪ್ಪನವರಿಗೆ ಕುರುಬ ಸಮಾಜದ ಅಭಿನಂದನೆ

ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರವಿ ಸಿದ್ದಪ್ಪನವರಿಗೆ ಕುರುಬ ಸಮಾಜದ ಅಭಿನಂದನೆ ದೊಡ್ಡಬಳ್ಳಾಪುರ:ತೂಬಗೆರೆ ಹೋಬಳಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರವಿ ಸಿದ್ದಪ್ಪ ರವರನ್ನು ನೇಮಕ ಮಾಡಿ ಅಧಿಕೃತವಾಗಿ […]

ಅರಣ್ಯವನ್ನು ಬೆಳೆಸುವ ಮೂಲಕ ನಮ್ಮ ಪರಿಸರವನ್ನು ಸಂರಕ್ಷಣೆ ಮಾಡಿಕೊಳ್ಳಬೇಕಿದೆ

ಅರಣ್ಯವನ್ನು ಬೆಳೆಸುವ ಮೂಲಕ ನಮ್ಮ ಪರಿಸರವನ್ನು ಸಂರಕ್ಷಣೆ ಮಾಡಿಕೊಳ್ಳಬೇಕಿದೆ ವಿಜಯಪುರ: ಪರ್ಯಾವರಣ ಸಂರಕ್ಷಣಾ ಗತಿ ವಿಧಿ ವಿಜಯಪುರ, ಹಾಗೂ ಗೋ ಸೇವಾ ಗತಿ ವಿಧಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನಮ್ಮ ಪರಂಪರೆ ವಿಜಯಪುರ  ಇವರ […]

ಬೆಂಗಳೂರು ಗ್ರಾಮಾಂತರ ಜಿಲ್ಲೆ ಬೆಂಗಳೂರು ಉತ್ತರ ಜಿಲ್ಲೆಯಾಗಿ ಮರು ನಾಮಕರಣ

    ಬೆಂಗಳೂರು ಗ್ರಾಮಾಂತರ ಜಿಲ್ಲೆ ಬೆಂಗಳೂರು ಉತ್ತರ ಜಿಲ್ಲೆಯಾಗಿ ಮರು ನಾಮಕರಣ   ಚಿಕ್ಕಬಳ್ಳಾಪುರ*ಎತ್ತಿನಹೊಳೆ ಯೋಜನೆಗೆ ಒಟ್ಟು 23251 ಕೋಟಿ ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ 17147 ಕೋಟಿ ಖರ್ಚಾಗಿದೆ:ಸಿಎಂ ಸಿದ್ದರಾಮಯ್ಯ* ನಂದಿ […]

ಬರಗೂರಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಪುತ್ತಳಿ ಅನಾವರಣ

ಬರಗೂರಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಪುತ್ತಳಿ ಅನಾವರಣ ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಬರಗೂರು ನಲ್ಲಿ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ.ಆರ್ ಅಂಬೇಡ್ಕರ್ ಅವರ ಪುತ್ತಳಿ ಅನಾವರಣ ಮಾಡಲಾಯಿತು. ಕಾರ್ಯಕ್ರಮದಲ್ಲಿ ತುಮಕೂರು […]

ಕನ್ನಡ ಪಕ್ಷ, ರೈತ ಸಂಘ ನೀರಾವರಿ ಹೋರಾಟ ಸಮಿತಿ ಸದಸ್ಯರಿಂದ ಜಿಲ್ಲಾ ಉಸ್ತುವಾರಿ ಸಚಿವರ ಬೇಟಿ

ಕನ್ನಡ ಪಕ್ಷ, ರೈತ ಸಂಘ ನೀರಾವರಿ ಹೋರಾಟ ಸಮಿತಿ ಸದಸ್ಯರಿಂದ ಜಿಲ್ಲಾ ಉಸ್ತುವಾರಿ ಸಚಿವರ ಬೇಟಿ ದೊಡ್ಡಬಳ್ಳಾಪುರ: ಕನ್ನಡ ಪಕ್ಷ ಹಾಗೂ ರೈತ ಸಂಘ ಹಾಗೂ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಎಲ್ಲಾ ಸದಸ್ಯರು […]

ಪರಿಶ್ರಮ ನಿಷ್ಠೆಗೆ ಮತ್ತೊಂದು ಹೆಸರೇ ಕೆ. ಎಂ. ಹೆಚ್– ಧೀರಜ್ ಮುನಿರಾಜು

ಪರಿಶ್ರಮ ನಿಷ್ಠೆಗೆ ಮತ್ತೊಂದು ಹೆಸರೇ ಕೆ. ಎಂ. ಹೆಚ್– ಧೀರಜ್ ಮುನಿರಾಜು ದೊಡ್ಡಬಳ್ಳಾಪುರ: ನಿಷ್ಠಾವಂತ ಸಹಸ್ರಾರು ಸಂಘ ಪರಿವಾರ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಕೆ. ಎಂ. ಹೆಚ್. ಸ್ಫೂರ್ತಿ ಯಾಗಿದ್ದಾರೆ. ಪಕ್ಷ ನಿಷ್ಠೆಗೆ ಮತ್ತೊಂದು […]

ಮಾಧ್ಯಮಗಳು ಸತ್ಯವನ್ನು ಮರೆಮಾಚುವ ಕೆಲಸ ಮಾಡಬಾರದು–ಮುಖ್ಯಮಂತ್ರಿ ಸಿದ್ದರಾಮಯ್ಯ

ಮಾಧ್ಯಮಗಳು ಸತ್ಯವನ್ನು ಮರೆಮಾಚುವ ಕೆಲಸ ಮಾಡಬಾರದು–ಮುಖ್ಯಮಂತ್ರಿ ಸಿದ್ದರಾಮಯ್ಯ *ಬೆಂಗಳೂರು:* ಮಾಧ್ಯಮಗಳು ವಸ್ತುಸ್ಥಿತಿಯನ್ನು ಜನರ ಮುಂದೆ ಇಡಬೇಕೇ ವಿನಃ, ಸತ್ಯವನ್ನು ಮರೆಮಾಚುವ ಕೆಲಸ ಮಾಡಬಾರದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ವಾರ್ತಾ ಮತ್ತು ಸಾರ್ವಜನಿಕ […]