ನಿರಂತರ ಅನ್ನ ದಾಸೋಹ ಕಾರ್ಯಕ್ರಮಕ್ಕೆ 1923ದಿನದ ಸಂಭ್ರಮ ದೊಡ್ಡಬಳ್ಳಾಪುರ : ಕಳೆದ ಹಲವಾರು ವರ್ಷಗಳಿಂದ ನಿರಂತರವಾಗಿ ಯಾವುದೇ ಅಡೆತಡೆಗಳಿಲ್ಲದೆ ನಿರಂತರ ಅನ್ನದಾಸೋಹ ಕಾರ್ಯಕ್ರಮವು ಹಸಿದವರಿಗೆ ಆಹಾರ ವಿತರಣೆ ಮಾಡುತ್ತಿದೆ . ಈ ಕಾರ್ಯಕ್ರಮಕ್ಕೆ ಈಗ […]
ಘಾಟಿ ದೇವಾಲಯದ ಹುಂಡಿಯಲ್ಲಿ 61ಲಕ್ಷ 98ಸಾವಿರದ 741ರೂ ಭಕ್ತರ ಕಾಣಿಕೆ ಸಂಗ್ರಹ
ಘಾಟಿ ದೇವಾಲಯದ ಹುಂಡಿಯಲ್ಲಿ 61ಲಕ್ಷ 98ಸಾವಿರದ 741ರೂ ಭಕ್ತರ ಕಾಣಿಕೆ ಸಂಗ್ರಹ ದೊಡ್ಡಬಳ್ಳಾಪುರ:ತಾಲೂಕಿನ,ತೂಬಗೆರೆ ಹೋಬಳಿ ಪ್ರಸಿದ್ದ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಇಂದು ಭಕ್ತರು ನೀಡಿದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆಯಿತು. ದೇವಾಲಯಕ್ಕೆ […]
ಫ. ಗು. ಹಳಕಟ್ಟಿ ವಚನ ಸಾಹಿತ್ಯದ ಹರಿಕಾರ.. ವಿ. ಎಸ್. ಹೆಗ್ಡೆ
ಫ. ಗು. ಹಳಕಟ್ಟಿ ವಚನ ಸಾಹಿತ್ಯದ ಹರಿಕಾರ.. ವಿ. ಎಸ್. ಹೆಗ್ಡೆ ದೊಡ್ಡಬಳ್ಳಾಪುರ: ಹನ್ನೆರಡನೇ ಶತಮಾನದ ವಚನ ಸಾಹಿತ್ಯ ಇಡೀ ಜಗತ್ತಿಗೆ ನೀಡಿದ ಕೊಡುಗೆ ಅಪಾರ ಮತ್ತು ಅದ್ಭುತ ಎಂದು ದೊಡ್ಡಬಳ್ಳಾಪುರ ನವೋದಯ […]
ಸುವೀಕ್ಷಾ ಆಸ್ಪತ್ರೆಯಲ್ಲಿ ಸೀನಿಯರ್ ಚೇಂಬರ್ ವತಿಯಿಂದ ವೈದ್ಯರ ದಿನಾಚರಣೆ.
ಸುವೀಕ್ಷಾ ಆಸ್ಪತ್ರೆಯಲ್ಲಿ ಸೀನಿಯರ್ ಚೇಂಬರ್ ವತಿಯಿಂದ ವೈದ್ಯರ ದಿನಾಚರಣೆ ವಿಜಯಪುರ: ಯಾರೇ ಆದರೂ ಜ್ವರ, ತಲೆನೋವು, ನೆಗಡಿ ಮುಂತಾದವುಕ್ಕೆ ಹಾಗೂ ಯೂಟ್ಯೂಬ್ಬ್, ಇನ್ಸ್ಟಾಗ್ರಾಮ್, ಫೇಸ್ಬುಕ್ ಮುಂತಾದವುಗಳಿಂದ ನೋಡಿಕೊಂಡು, ಚಿಕಿತ್ಸೆ ಪಡೆಯದೇ ನೇರವಾಗಿ ವೈದ್ಯರ ಬಳಿಗೆ […]
ವಿಜಯಪುರ-ಶಿಡ್ಲಘಟ್ಟ ಮುಖ್ಯರಸ್ತೆಯಲ್ಲಿ, ಸೂಚನಾ ಫಲಕಗಳು ಅಳವಡಿಕೆ ಮಾಡಿ, ಸುರಕ್ಷತಾ ಕ್ರಮ ಕೈಗೊಳ್ಳಲು ಒತ್ತಾಯ.
ವಿಜಯಪುರ-ಶಿಡ್ಲಘಟ್ಟ ಮುಖ್ಯರಸ್ತೆಯಲ್ಲಿ, ಸೂಚನಾ ಫಲಕಗಳು ಅಳವಡಿಕೆ ಮಾಡಿ, ಸುರಕ್ಷತಾ ಕ್ರಮ ಕೈಗೊಳ್ಳಲು ಒತ್ತಾಯ ವಿಜಯಪುರ: ವಿಜಯಪುರ ಪಟ್ಟಣದಿಂದ ಶಿಡ್ಲಘಟ್ಟದ ಕಡೆಗೆ ಸಂಚರಿಸುವ, ಮುಖ್ಯರಸ್ತೆಯ ನಡುವೆ ಇರುವ ಭಟ್ರೇನಹಳ್ಳಿ ಕೆರೆಯ ಏರಿಯ ಬಳಿಯಲ್ಲಿ ಸಾಗುವ ರಸ್ತೆಯು, […]
*_ಕರ್ನಾಟಕ ಜನಶಕ್ತಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಟ್ರೇಡ್ ಯೂನಿಯನ್ ಗೆ ನೂತನ ಮಂಡ್ಯ ಜಿಲ್ಲಾಧ್ಯಕ್ಷರಾಗಿ ಗೋವಿಂದರಾಜ್. ಕೆ, ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ರವಿ ಆಯ್ಕೆ
ಕರ್ನಾಟಕ ಜನಶಕ್ತಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಟ್ರೇಡ್ ಯೂನಿಯನ್ ಗೆ ನೂತನ ಮಂಡ್ಯ ಜಿಲ್ಲಾಧ್ಯಕ್ಷರಾಗಿ ಗೋವಿಂದರಾಜ್. ಕೆ, ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ರವಿ ಆಯ್ಕೆ ಕೃಷ್ಣರಾಜಪೇಟೆ:ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ […]
ವನ್ಯಜೀವಿ ಜಾನುವಾರುಗಳ ಹತ್ಯೆ ತಡೆಗೆ ತುರ್ತು ಮುಂಜಾಗ್ರತಾ ಕ್ರಮ ವಹಿಸಲು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ತಾಕೀತು
ವನ್ಯಜೀವಿ ಜಾನುವಾರುಗಳ ಹತ್ಯೆ ತಡೆಗೆ ತುರ್ತು ಮುಂಜಾಗ್ರತಾ ಕ್ರಮ ವಹಿಸಲು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ತಾಕೀತು ಚಾಮರಾಜನಗರ: ಹನೂರು ಕಾಡಂಚಿನ ಪ್ರದೇಶ, ಗ್ರಾಮಗಳಲ್ಲಿ ವನ್ಯಜೀವಿಗಳು ಹಾಗೂ ಜಾನುವಾರುಗಳ ಹತ್ಯೆ ನಡೆಯದಂತೆ ಕಟ್ಟುನಿಟ್ಟಿನ […]
ಅಂಬೇಡ್ಕರ್ ಸೇವಾ ಸಮಿತಿ ಸಹಯೋಗದಲ್ಲಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಬ್ಯಾಗ್ ವಿತರಣೆ.
ಅಂಬೇಡ್ಕರ್ ಸೇವಾ ಸಮಿತಿ ಸಹಯೋಗದಲ್ಲಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಬ್ಯಾಗ್ ವಿತರಣೆ ತಿಪಟೂರು:ಬೆಳಗರಹಳ್ಳಿ ಗ್ರಾಮದ ಬಡ ದಲಿತ ಸಮುದಾಯದ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮಕ್ಕಳಿಗೆ ಬ್ಯಾಗ್ ನೋಟ್ ಬುಕ್ ಪೆನ್ನು ಮುಂತಾದ ಸಲಕರಣೆಗಳು […]
ಚಾಲಕನ ನಿಯಂತ್ರಣ ತಪ್ಪಿ, ಉರುಳಿ ಬಿದ್ದ ಟಾಟಾ ಏಸ್, ಪ್ರಾಣಾಪಾಯದಿಂದ ಪಾರಾದ ಚಾಲಕ.
ಚಾಲಕನ ನಿಯಂತ್ರಣ ತಪ್ಪಿ, ಉರುಳಿ ಬಿದ್ದ ಟಾಟಾ ಏಸ್, ಪ್ರಾಣಾಪಾಯದಿಂದ ಪಾರಾದ ಚಾಲಕ ವಿಜಯಪುರ: ಗುಜರಿ ಸಾಮಾನುಗಳನ್ನು ತುಂಬಿಸಿಕೊಂಡು, ಶಿಡ್ಲಘಟ್ಟದ ಕಡೆಗೆ ಹೊರಟಿದ್ದ ಟಾಟಾ ಏಸ್, ಚಾಲಕನ ನಿಯಂತ್ರಣ ತಪ್ಪಿ,ಉರುಳಿ ಬಿದ್ದಿದ್ದು, ಅದೃಷ್ಟವಶಾತ್ ಚಾಲಕನು […]
ಗಡ್ಡದನಾಯಕನಹಳ್ಳಿಗೆ ಹೋಗುವ ರಸ್ತೆಗೆ ಡಾಂಬರೀಕರಣ ಮಾಡುವಂತೆ ಸ್ಥಳೀಯರ ಒತ್ತಾಯ.
ಗಡ್ಡದನಾಯಕನಹಳ್ಳಿಗೆ ಹೋಗುವ ರಸ್ತೆಗೆ ಡಾಂಬರೀಕರಣ ಮಾಡುವಂತೆ ಸ್ಥಳೀಯರ ಒತ್ತಾಯ ವಿಜಯಪುರ: ಪಟ್ಟಣದ ಬೈಪಾಸ್ ರಸ್ತೆಯ ಮೂಲಕ, ಗಡ್ಡದನಾಯಕನಹಳ್ಳಿ ಗ್ರಾಮದ ಕಡೆಗೆ ಸಂಚರಿಸುವ ರಸ್ತೆಯು ತೀರಾ ಹದಗೆಟ್ಟಿದ್ದು, ಈ ರಸ್ತೆಗೆ ಸಿಮೆಂಟ್ ಕಾಂಕ್ರೀಟ್ ಮಾಡಿಕೊಡುವಂತೆ ಹಲವಾರು […]