ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ಪುಣ್ಯ ಸ್ಮರಣೆ–ನಾಗತಿಹಳ್ಳಿ ಕೃಷ್ಣಮೂರ್ತಿ ತಿಪಟೂರು.‘ನಗರದ ಪ್ರವಾಸಿ ಮಂದಿರದಲ್ಲಿ ಸ್ವಾತಂತ್ರ್ಯ ಹೋರಾಟಗಾರ, ದೇಶದ ಹಸಿರು ಕ್ರಾಂತಿಯ ಹರಿಕಾರ ಹಾಗೂ ಕಾರ್ಮಿಕರ ಕಲ್ಯಾಣಕ್ಕಾಗಿ ದುಡಿದ ಮುತ್ಸದ್ಧಿ ಹಾಗೂ ಮಾಜಿ […]
ಕೆಂಬಳಿಗಾನಹಳ್ಳಿ ಕೆರೆಯಲ್ಲಿ ಕಯಾಕಿಂಗ್ ಕ್ಲಬ್ ನೂತನ ಶಾಖೆ ಉದ್ಘಾಟನೆ
ಕೆಂಬಳಿಗಾನಹಳ್ಳಿ ಕೆರೆಯಲ್ಲಿ ಕಯಾಕಿಂಗ್ ಕ್ಲಬ್ ನೂತನ ಶಾಖೆ ಉದ್ಘಾಟನೆ ತಾವರೆಕೆರೆ : ಹೊಸಕೋಟೆ ತಾಲ್ಲೂಕಿನ ನಂದಗುಡಿ ಹೋಬಳಿ ವ್ಯಾಪ್ತಿಯ ಕೆಂಬಳಿಗಾನಹಳ್ಳಿ ಕೆರೆಯಲ್ಲಿ ನೂತನ ಕಯಾಕಿಂಗ್ ಕ್ಲಬ್ ನ ನೂತನ ಶಾಖೆಯನ್ನು ಹೊಸಕೋಟೆ ತಾಲ್ಲೂಕಿನ ಶಾಸಕರಾದ […]
ಕೊಪ್ಪಳ ಜಿಲ್ಲೆಯಲ್ಲಿ 11,12,13 ರಂದು ಉಚಿತ ಗಾಂಧಿ ಕಾರ್ಯಗಾರ
ಕೊಪ್ಪಳ ಜಿಲ್ಲೆಯಲ್ಲಿ 11,12,13 ರಂದು ಉಚಿತ ಗಾಂಧಿ ಕಾರ್ಯಗಾರ ಕೊಪ್ಪಳ : ಯುವ ಸಮುದಾಯಕ್ಕೆ ಗಾಂಧಿ ತತ್ವಗಳ ಅರಿವು ಮತ್ತು ಸಾಮಾಜಿಕ ಮಾಧ್ಯಮಗಳನ್ನು ಬಳಸಿ ಗಾಂಧಿ ಚಿಂತನೆಗಳನ್ನು ಪ್ರಚಾರ ಮಾಡುವ ಯೋಜನೆಗಳ ಬಗ್ಗೆ ಇದೇ […]
ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮ‚ ಗ್ರಾಮೀಣ ಕೈಗಾರಿಕೆ‚ ಮೀನುಗಾರಿಕೆ ಇಲಾಖೆ‚ ಅಲೆಮಾರಿ ಅರೆ ಅಲೆಮಾರಿ ನಿಗಮದ ವತಿಯಿಂದ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ
ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮ‚ ಗ್ರಾಮೀಣ ಕೈಗಾರಿಕೆ‚ ಮೀನುಗಾರಿಕೆ ಇಲಾಖೆ‚ ಅಲೆಮಾರಿ ಅರೆ ಅಲೆಮಾರಿ ನಿಗಮದ ವತಿಯಿಂದ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ ಸಂತೇಮರಹಳ್ಳಿ: ಎ ಪಿ ಎಂ ಸಿ ಆವರಣದಲ್ಲಿ ನಡೆದ ವಿವಿಧ ಅಭಿವೃದ್ಧಿ ನಿಗಮಗಳಿಂದ […]
ಸಹಕಾರ ಸಚಿವ ಸನ್ಮಾನ್ಯ ಶ್ರೀ ಕೆ ಎನ್ ರಾಜಣ್ಣನವರು ಮಧುಗಿರಿ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಭೇಟಿ
ಸಹಕಾರ ಸಚಿವ ಸನ್ಮಾನ್ಯ ಶ್ರೀ ಕೆ ಎನ್ ರಾಜಣ್ಣನವರು ಮಧುಗಿರಿ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಭೇಟಿ ಮಧುಗಿರಿ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿ ಕಟ್ಟಡಗಳು ಶಿಥಿಲಗೊಂಡಿದ್ದನ್ನು ಗಮನಿಸಿ ಅಧಿಕಾರಿಗಳೊಂದಿಗೆ ಸಭೆ […]
ಇಂಜನಹಳ್ಳಿ ಗ್ರಾಮದಲ್ಲಿ 20 ಲಕ್ಷ ರೂ ವೆಚ್ಚದ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ.
ಇಂಜನಹಳ್ಳಿ ಗ್ರಾಮದಲ್ಲಿ 20 ಲಕ್ಷ ರೂ ವೆಚ್ಚದ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ ತಾವರೆಕೆರೆ : ಹೊಸಕೋಟೆ ವಿಧಾನಸಭಾ ಕ್ಷೇತ್ರದ ಜಡಿಗೇನಹಳ್ಳಿ ಹೋಬಳಿಯ ಇಂಜನಹಳ್ಳಿ ಗ್ರಾಮದಲ್ಲಿ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಅನುದಾನ ಮತ್ತು ಸಮಾಜ […]
ಅಸ್ಪೃಶ್ಯತೆ ನಿವಾರಣೆಗೆ ದಲಿತ ಪರ ಸಂಘಟನೆಗಳು ಒಗ್ಗೂಡಬೇಕು : ಕೆಂಪಣ್ಣ
ಅಸ್ಪೃಶ್ಯತೆ ನಿವಾರಣೆಗೆ ದಲಿತ ಪರ ಸಂಘಟನೆಗಳು ಒಗ್ಗೂಡಬೇಕು : ಕೆಂಪಣ್ಣ ದೇವನಹಳ್ಳಿ :- ಸವರ್ಣಿಯ ಸಮುದಾಯಗಳು ತಲೆ ಸಮುದಾಯಗಳ ಏಳಿಗೆಯಲ್ಲಿ ಸಹಿಸಲು ಕಷ್ಟ ಸಾಧ್ಯವಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಕಂಡಂತೆ ಕನಸು ಶಿಕ್ಷಣ ಸಂಘಟನೆ ಹೋರಾಟದ […]
ಶಾಸಕ ಕೆ ಷಡಕ್ಷರಿ ಅವರಿಂದ ಕಾರ್ಮಿಕರಿಗೆ ಕಿಟ್ ವಿತರಣೆ
ಶಾಸಕ ಕೆ ಷಡಕ್ಷರಿ ಅವರಿಂದ ಕಾರ್ಮಿಕರಿಗೆ ಕಿಟ್ ವಿತರಣೆ ತಿಪಟೂರು:ಇಂದು ಕಾರ್ಮಿಕ ಇಲಾಖೆ, ಹಾಗೂ ದೇವರಾಜು ಅರಸು ನಿಗಮದ ವತಿಯಿಂದ ತಾಲ್ಲೂಕಿನ ನೊಂದಾಯಿತ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್ ಮಹಿಳೆಯರಿಗೆ ಹೊಲಿಗೆ ಯಂತ್ರ […]
ಅಲೆಮಾರಿ ವಸತಿ ಶಾಲೆ ಆರಂಭಿಸಲು ರಾಜ್ಯ ಸರ್ಕಾರ ಅನುಮೋದನೆ ಹಿನ್ನೆಲೆ ಅಭಿನಂದನೆ
ಅಲೆಮಾರಿ ವಸತಿ ಶಾಲೆ ಆರಂಭಿಸಲು ರಾಜ್ಯ ಸರ್ಕಾರ ಅನುಮೋದನೆ ಹಿನ್ನೆಲೆ ಅಭಿನಂದನೆ ಶಿರಾ:ಅರೆ ಅಲೆಮಾರಿ ವಸತಿ ಶಾಲೆ ಆರಂಭಿಸಲು ರಾಜ್ಯ ಸರ್ಕಾರ ಅನುಮೋದಿಸಿದ್ದು. ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕು ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ದೆಹಲಿಯ ವಿಶೇಷ […]
ವಕ್ಕ್ ಬೋರ್ಡ್ ತಿದ್ದುಪಡಿ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ತಿಪಟೂರಿನಲ್ಲಿ ಪ್ರತಿಭಟನೆ
ವಕ್ಕ್ ಬೋರ್ಡ್ ತಿದ್ದುಪಡಿ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ತಿಪಟೂರಿನಲ್ಲಿ ಪ್ರತಿಭಟನೆ ತಿಪಟೂರು:ಕೇಂದ್ರ ಸರ್ಕಾರದ ವಕ್ಪ್ ಬೋರ್ಡ್ ತಿದ್ದುಪಡಿ ವಿರೋಧಿಸಿ,ಹಾಗೂ ವಕ್ಪ್ ಬೋರ್ಡ್ ಕಾನೂನುಗಳನ್ನ ಯಾಥಾಸ್ಥಿತಿಯಲ್ಲಿ ಮುಂದುವರಿಸಬೇಕು ಎಂದು ಒತ್ತಾಯಿಸಿ ತಿಪಟೂರು ನಗರದ ಗಾಂಧೀನಗರ […]