ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸಭೆ :ಡಿವೈಎಸ್ಪಿ ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಸಭೆ ಮಧುಗಿರಿ : ಮಧುಗಿರಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಧುಗಿರಿ ಉಪ ವಿಭಾಗ ಮಟ್ಟದ ಪೊಲೀಸ್ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ […]
*ಕರ್ನಾಟಕ ಮಾದರ ಮಹಾಸಭಾದ ನೊಂದಣಿ ಅಭಿಯಾನಕ್ಕೆ ಚಾಲನೆ*
*ಕರ್ನಾಟಕ ಮಾದರ ಮಹಾಸಭಾದ ನೊಂದಣಿ ಅಭಿಯಾನಕ್ಕೆ ಚಾಲನೆ *ಸಮುದಾಯದ ಭಲವರ್ದನೆಗಾಗಿ ಸದಸ್ಯತ್ವದ ಅಭಿಯಾನದಲ್ಲಿ ನೊಂದಣಿ ಮಾಡಿಸಿ ಆಹಾರ ಸಚಿವ ಕೆಹೆಚ್. ಮುನಿಯಪ್ಪ* *ಬಲಿಷ್ಠ ಸಂಘದ ನಿರ್ಮಾಣ ನಮ್ಮ ಸಂಕಲ್ಪ* ಬೆಂಗಳೂರು:ಕರ್ನಾಟಕ ಮಾದರ ಮಹಾಸಭಾದ ಸದಸ್ಯತ್ವ […]
ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಗಳನ್ನು ನಾವೆಲ್ಲರೂ ಕಾಪಾಡಬೇಕು. ಕೆ.ಹೆಚ್.ಮುನಿಯಪ್ಪ.
ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಗಳನ್ನು ನಾವೆಲ್ಲರೂ ಕಾಪಾಡಬೇಕು. ಕೆ.ಹೆಚ್.ಮುನಿಯಪ್ಪ. ವಿಜಯಪುರ: ಸಂವಿಧಾನದ ಆಶಯಗಳನ್ನು ಉಳಿಸಬೇಕು, ಸಂವಿಧಾನವನ್ನು ನಾವೆಲ್ಲರೂ ಗೌರವಿಸುವುದರ ಜೊತೆಗೆ, ಪ್ರತಿಯೊಬ್ಬರ ಹಕ್ಕುಗಳು ಪಡೆಯುವುದರ ಜೊತೆಗೆ, ಕರ್ತವ್ಯಗಳನ್ನೂ ಪಾಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ […]
ಆರೋಗ್ಯ ಸುಧಾರಣೆಯ ಕಡೆಗೆ ಗಮನಹರಿಸಿದರೆ, ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ–ದಿವ್ಯಶ್ರಿ
ಆರೋಗ್ಯ ಸುಧಾರಣೆಯ ಕಡೆಗೆ ಗಮನಹರಿಸಿದರೆ, ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ–ದಿವ್ಯಶ್ರಿ ವಿಜಯಪುರ: ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಕಡೆಗೆ ಹೆಚ್ಚು ಗಮನಹರಿಸುವುದರ ಮೂಲಕ ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡಬೇಕು ಎಂದು ಚಕ್ರವರ್ತಿನಿ ಆಕಾಡೆಮಿಯ ಸಂಸ್ಥಾಪಕಿ ದಿವ್ಯಶ್ರೀ […]
ಛಲವಾದಿ ಮಹಾಸಭಾದ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ
ಛಲವಾದಿ ಮಹಾಸಭಾದ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ದೊಡ್ಡಬಳ್ಳಾಪುರ: ತಾಲೂಕು ಛಲವಾದಿ ಮಹಾಸಭಾದ ವತಿಯಿಂದ ಸಮುದಾಯದ ಹತ್ತನೇ ತರಗತಿ ಹಾಗೂ ದ್ವಿತೀಯ ಪಿ. ಯು. ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ […]