ಬಾಲ್ಯವಿವಾಹ ಮುಕ್ತ ಜಿಲ್ಲೆ ಅಭಿಯಾನ : ಜಿಲ್ಲೆಯಾದ್ಯಂತ ಪ್ರತಿಜ್ಞಾವಿಧಿ ಸ್ವೀಕಾರ

ಬಾಲ್ಯವಿವಾಹ ಮುಕ್ತ ಜಿಲ್ಲೆ ಅಭಿಯಾನ : ಜಿಲ್ಲೆಯಾದ್ಯಂತ ಪ್ರತಿಜ್ಞಾವಿಧಿ ಸ್ವೀಕಾರ ಚಾಮರಾಜನಗರ:ಸಾಮಾಜಿಕ ಪಿಡುಗಾಗಿ ಪರಿಣಮಿಸಿರುವ ಬಾಲ್ಯವಿವಾಹ ಪದ್ದತಿಯನ್ನು ಪರಿಣಾಮಕಾರಿ ಚಟುವಟಿಕೆಗಳ ಮೂಲಕ ತಡೆಯುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಬಾಲ್ಯವಿವಾಹ ಮುಕ್ತ ಚಾಮರಾಜನಗರ ಜಿಲ್ಲೆ ಅಭಿಯಾನದ ‘ಪ್ರತಿಜ್ಞಾವಿಧಿ […]

ಮಧುಗಿರಿ ತಾಲೂಕಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ವಿಧಾನ ಪರಿಷತ್ ಸದಸ್ಯ ಆರ್ ರಾಜೇಂದ್ರ ರಾಜಣ್ಣ

ಮಧುಗಿರಿ ತಾಲೂಕಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ವಿಧಾನ ಪರಿಷತ್ ಸದಸ್ಯ ಆರ್ ರಾಜೇಂದ್ರ ರಾಜಣ್ಣ ಮಧುಗಿರಿ:ಮಧುಗಿರಿಯ ಪುರಸಭಾ ಆವರಣದಲ್ಲಿ ಪಟ್ಟಣದ ಸಾರ್ವಜನಿಕರ ಅನುಕೂಲಕ್ಕಾಗಿ ಮೂರು ಕಸ ವಿಲೇವಾರಿ ವಾಹನಗಳು, ರಸ್ತೆಯ […]

PTCL ಅರ್ಜಿಗಳ ವಿಚಾರಣೆ ವಿಳಂಬ,ಆದೇಶಕ್ಕೆ ತಡೆ ನೀಡುತ್ತಿರುವ ಜಿಲ್ಲಾಧಿಕಾರಿಗಳು–ದಲಿತರ ಭೂಮಿ ಉಳಿಸಲು ಮನವಿ

PTCL ಅರ್ಜಿಗಳ ವಿಚಾರಣೆ ವಿಳಂಬ, ಆದೇಶಕ್ಕೆ ತಡೆ ನೀಡುತ್ತಿರುವ ಜಿಲ್ಲಾಧಿಕಾರಿಗಳು, ದಲಿತರ ಭೂಮಿ ಉಳಿಸುವಂತೆ ಮನವಿ ಮಾಡಿದ ನೆಲಮಂಗಲ ಬಸವರಾಜು ದೊಡ್ಡಬಳ್ಳಾಪುರ: ಪ್ರೊಫೆಸರ್ ಬಿ ಕೃಷ್ಣಪ್ಪ ರವರು ಸ್ಥಾಪಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ(47/74/75) […]

ಅರೆಬೊಮ್ಮನಹಳ್ಳಿ ಗ್ರಾಮ ಪಂಚಾಯತಿ ಅವಾಂತರ : ನಡುರಸ್ತೆಯಲ್ಲೇ ಗಲಾಟೆ ಮಾಡಿಕೊಂಡ ಅಧ್ಯಕ್ಷ ಹಾಗೂ ಸದಸ್ಯರು

ಅರೆಬೊಮ್ಮನಹಳ್ಳಿ ಗ್ರಾಮ ಪಂಚಾಯತಿ ಅವಾಂತರ — ನಡುರಸ್ತೆಯಲ್ಲೇ ಗಲಾಟೆ ಮಾಡಿಕೊಂಡ ಅಧ್ಯಕ್ಷ ಹಾಗೂ ಸದಸ್ಯರು ದೊಡ್ಡಬಳ್ಳಾಪುರ :ಉಪವಿಭಾಗಾಧಿಕಾರಿಗಳಿಗೆ ಸಾಮೂಹಿಕ ರಾಜೀನಾಮೆ ನೀಡುತ್ತೇವೆ ಎಂದು ಬಂದು ನಡು ರಸ್ತೆಯಲ್ಲಿ ಪಂಚಾಯತಿ ಅಧ್ಯಕ್ಷನಿಗೆ ಸದಸ್ಯರು ಹೊಡೆದಿದ್ದಾರೆ ಅವರಿಂದ […]

ಧರ್ಮಸ್ಥಳದಲ್ಲಿ ನಡೆದಿರುವ ಪ್ರಕರಣಗಳ ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಜುಲೈ 24 ರಂದು ಪ್ರತಿಭಟನೆ

ಧರ್ಮಸ್ಥಳದಲ್ಲಿ ನಡೆದಿರುವ ಪ್ರಕರಣಗಳ ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಜುಲೈ 24 ರಂದು ಪ್ರತಿಭಟನೆ ದೊಡ್ಡಬಳ್ಳಾಪುರ : ಧರ್ಮಸ್ಥಳದಲ್ಲಿ ನಡೆದಿರುವ ನೂರಾರು ಮಹಿಳೆಯರು, ಯುವತಿಯರ ಅತ್ಯಾಚಾರ ಮತ್ತು ನಿಗೂಢ ಕೊಲೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒತ್ತಾಯಿಸಿ […]

ಧಾರ್ಮಿಕ ದತ್ತಿ ಇಲಾಖೆಯಿಂದ ಆಗಮ ಶಾಸ್ತ್ರ ಪ್ರಮಾಣ ಪತ್ರ ಪಡೆದ ಸುಬ್ಬ ಕೃಷ್ಣ ಶಾಸ್ತ್ರಿಯವರಿಗೆ ಸನ್ಮಾನ

ಧಾರ್ಮಿಕ ದತ್ತಿ ಇಲಾಖೆಯಿಂದ ಆಗಮ ಶಾಸ್ತ್ರ ಪ್ರಮಾಣ ಪತ್ರ ಪಡೆದ ಸುಬ್ಬ ಕೃಷ್ಣ ಶಾಸ್ತ್ರಿಯವರಿಗೆ ಸನ್ಮಾನ ದೊಡ್ಡಬಳ್ಳಾಪುರ:ತಾಲೂಕಿನ,ತೂಬಗೆರೆ ಹೋಬಳಿಯ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಶ್ರೀ ಘಾಟಿ ಸುಬ್ರಮಣ್ಯ ಸ್ವಾಮಿ ದೇವಾಲಯದ […]

ನಂದಿ ಗಿರಿ ಪ್ರದಕ್ಷಿಣೆ.. ಸಾವಿರಾರು ಭಕ್ತರು ಭಾಗಿ

         ನಂದಿ ಗಿರಿ ಪ್ರದಕ್ಷಿಣೆ.. ಸಾವಿರಾರು ಭಕ್ತರು ಭಾಗಿ ದೊಡ್ಡಬಳ್ಳಾಪುರ:ಪ್ರತಿ ವರ್ಷ ಆಷಾಡ ಮಾಸದ ಕೊನೆಯ ಸೋಮವಾರ ನಂದಿ ಗಿರಿ ಪ್ರದಕ್ಷಿಣೆ ಸೇವಾ ಟ್ರಸ್ಟ್ ಸಮಿತಿಯು ನಂದಿ ಗಿರಿ ಪ್ರದಕ್ಷಿಣೆ […]

ವಿದ್ಯಾರ್ಥಿಗಳಿಗೆ ಮುಂದೆ ಗುರಿ ಇರಬೇಕು ಹಾಗೂ ಹಿಂದೆ ಗುರು ಇರಬೇಕು – ಚಂದನ್ ರವಿಶಂಕರ್

ವಿದ್ಯಾರ್ಥಿಗಳಿಗೆ ಮುಂದೆ ಗುರಿ ಇರಬೇಕು ಹಾಗೂ ಹಿಂದೆ ಗುರು ಇರಬೇಕು – ಚಂದನ್ ರವಿಶಂಕರ್ ವಿಜಯಪುರ:ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಕೇವಲ ಪಠ್ಯ ಪುಸ್ತಕಗಳ ಮೇಲೆ ಮಾತ್ರ ಅವಲಂಬಿತರಾದರೆ ಸಾಲದು, ಓದಿನ ಜೊತೆಯಲ್ಲಿ ಯಾವುದಾದರು […]

ಮುಗಬಾಳ ಗ್ರಾಮಪಂಚಾಯಿತಿಗೆ ನೂತನ ಅಧ್ಯಕ್ಷೆಯಾಗಿ ಕಸ್ತೂರಿ ನಂಜಪ್ಪ ಅವಿರೋಧ ಆಯ್ಕೆ

ಮುಗಬಾಳ ಗ್ರಾಮಪಂಚಾಯಿತಿಗೆ ನೂತನ ಅಧ್ಯಕ್ಷೆಯಾಗಿ ಕಸ್ತೂರಿ ನಂಜಪ್ಪ ಅವಿರೋಧ ಆಯ್ಕೆ ತಾವರೆಕೆರೆ : ಹೊಸಕೋಟೆ ತಾಲೂಕಿನ ಮುಗಬಾಳ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷೆಯಾಗಿ ಕಸ್ತೂರಿ ನಂಜಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಂತರ ಮಾತನಾಡಿದ ನೂತನ […]