ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ತಡೆಗೆ ಪರಿಣಾಮಕಾರಿ ಸುರಕ್ಷತಾ ವ್ಯವಸ್ಥೆಗಳ ಅಳವಡಿಕೆಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ತಡೆಗೆ ಪರಿಣಾಮಕಾರಿ ಸುರಕ್ಷತಾ ವ್ಯವಸ್ಥೆಗಳ ಅಳವಡಿಕೆಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ ಚಾಮರಾಜನಗರ:ಜಿಲ್ಲಾ ವ್ಯಾಪ್ತಿಗೆ ಬರುವ ರಾಷ್ಟ್ರೀಯ ಹೆದ್ದಾರಿ ಇನ್ನಿತರ ಮುಖ್ಯ ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಯಲು ಪರಿಣಾಮಕಾರಿಯಾಗಿ ಸುರಕ್ಷತಾ ವ್ಯವಸ್ಥೆಗಳ […]

ವಿದ್ಯೆ ಕಲಿಸಿದ ಗುರುಗಳಿಗೆ ಕೃತಜ್ಞತೆ ಸಲ್ಲಿಸಲು ಗುರುವಂದನಾ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದ್ದು ಮುಂದಿನ ಪೀಳಿಗೆಗೂ ಮಾದರಿ. ೨೫ ವರ್ಷಗಳ ನಂತರ ಗುರುವಂದನೆ ಮತ್ತು ಸ್ನೇಹ ಸಂಭ್ರಮ ನಿಜಕ್ಕೂ ಅವಿಸ್ಮರಣೀಯ ನಿವೃತ್ತ ಶಿಕ್ಷಕ ಎಸ್ ಕೃಷ್ಣಪ್ಪ.

ವಿದ್ಯೆ ಕಲಿಸಿದ ಗುರುಗಳಿಗೆ ಕೃತಜ್ಞತೆ ಸಲ್ಲಿಸಲು ಗುರುವಂದನಾ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದ್ದು ಮುಂದಿನ ಪೀಳಿಗೆಗೂ ಮಾದರಿ. ೨೫ ವರ್ಷಗಳ ನಂತರ ಗುರುವಂದನೆ ಮತ್ತು ಸ್ನೇಹ ಸಂಭ್ರಮ ನಿಜಕ್ಕೂ ಅವಿಸ್ಮರಣೀಯ ನಿವೃತ್ತ ಶಿಕ್ಷಕ ಎಸ್ ಕೃಷ್ಣಪ್ಪ. […]

“ಕರ್ನಾಟಕ ಯಾದವ ಯುವ ವೇದಿಕೆಯ ರಾಜ್ಯಾಧ್ಯಕ್ಷರಾದ ಪಿ.ಕೆ.ಎಸ್ ಶ್ರೀನಿವಾಸ್ ಅವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಅರ್ಥಪೂರ್ಣ ಆಚರಣೆ “

“ಕರ್ನಾಟಕ ಯಾದವ ಯುವ ವೇದಿಕೆಯ ರಾಜ್ಯಾಧ್ಯಕ್ಷರಾದ ಪಿ.ಕೆ.ಎಸ್ ಶ್ರೀನಿವಾಸ್ ಅವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಅರ್ಥಪೂರ್ಣ ಆಚರಣೆ “ ತಾವರೆಕೆರೆ : ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಗಡಿಗೇನಹಳ್ಳಿ ಹಾಗೂ,ಚಿಕ್ಕನಹಳ್ಳಿ, ಗ್ರಾಮಗಳ ಶಾಲೆಯ […]

ವಸುದೈವ ಕುಟುಂಬಕಂ ಎಂಬುವುದು ನಮ್ಮ ಸಂಸ್ಕೃತಿ

      ವಸುದೈವ ಕುಟುಂಬಕಂ ಎಂಬುವುದು ನಮ್ಮ ಸಂಸ್ಕೃತಿ ವಿಜಯಪುರ: ಯುವಜನತೆ ಈ ದೇಶದ ಸಂಪತ್ತು ಹಾಗೂ ಬೆನ್ನೆಲುಬು ಎಂದು ರಾಜ್ಯ ರಾಷ್ಟ್ರೀಯ ಯುವ ಯೋಜನೆಯ ರಾಜ್ಯ ಸಂಯೋಜಕ ಡಾ.ವಿ. ಪ್ರಶಾಂತ ತಿಳಿಸಿದರು. […]

ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ನಿವೃತ್ತ ಸರ್ಕಾರಿ ನೌಕರರ ಪ್ರತಿಭಟನೆ

ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ನಿವೃತ್ತ ಸರ್ಕಾರಿ ನೌಕರರ ಪ್ರತಿಭಟನೆ ದೊಡ್ಡಬಳ್ಳಾಪುರ:ನಿವೃತ್ತ ಸರ್ಕಾರಿ ನೌಕರರಿಗೆ ಪಿಂಚಣಿ ಪರಿಷ್ಕರಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ನಿರ್ಧರಿಸಿರುವುದನ್ನು ಖಂಡಿಸಿ ದೊಡ್ಡಬಳ್ಳಾಪುರ ತಾಲ್ಲೂಕು ನಿವೃತ್ತ ಸರ್ಕಾರಿ ನೌಕರರು ತಾಲ್ಲೂಕು […]

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರ ದೋರಣೆ ಖಂಡಿಸಿ ಸದಸ್ಯರ ದಿಡೀರ್ ಪ್ರತಿಭಟನೆ

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರ ದೋರಣೆ ಖಂಡಿಸಿ ಸದಸ್ಯರ ದಿಡೀರ್ ಪ್ರತಿಭಟನೆ ದೊಡ್ಡಬಳ್ಳಾಪುರ: ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರು ಅಡ್ಡಿ ಪಡಿಸುತ್ತಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ನ ನಗರಸಭಾ ಸದಸ್ಯರು ನಗರಸಭೆ […]