ಛಲವಾದಿ ಮಹಾಸಭಾ ವತಿಯಿಂದ ಪ್ರತಿಭಾ ಪುರಸ್ಕಾರ : ಡಾಕ್ಟರ್ ಜಿ ಪರಮೇಶ್ವರ್ ಅವರು ಭಾಗಿ ದಾವಣಗೆರೆ: ಜಿಲ್ಲಾ ಛಲವಾದಿ ಮಹಾಸಭಾ ವತಿಯಿಂದ ದಾವಣಗೆರೆಯ ಬಾಪೂಜಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ […]
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸೇವ ರತ್ನ ಪ್ರಶಸ್ತಿ ಪ್ರಧಾನ 2025
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸೇವ ರತ್ನ ಪ್ರಶಸ್ತಿ ಪ್ರಧಾನ 2025 ತುಮಕೂರು: ತುಮಕೂರಿನ ಎಸ್ಐಟಿ ಮೀಡಿಯಾ ಸೆಂಟರ್ ನಲ್ಲಿ ನಡೆದ ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯ ಅಸೋಸಿಯೇಷನ್( ರಿ ) ವತಿಯಿಂದ […]
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪತ್ತಿನ ಸಹಕಾರ ಸಂಘದಿಂದ ಕುರುಬ ಸಮಾಜದ ಮುಖಂಡರ ಸಭೆ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪತ್ತಿನ ಸಹಕಾರ ಸಂಘದಿಂದ ಕುರುಬ ಸಮಾಜದ ಮುಖಂಡರ ಸಭೆ ದೊಡ್ಡಬಳ್ಳಾಪುರ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪತ್ತಿನ ಸಹಕಾರ ಸಂಘದ ವತಿಯಿಂದ ಕನ್ನಡ ಜಾಗೃತ ಭವನದಲ್ಲಿ ಸದಸ್ಯರ ಹಾಗೂ ಸಮಾಜದ ಮುಖಂಡರ […]
ಮನೆ ಮನೆಗೆ ಪೊಲೀಸ್ ಯೋಜನೆಗೆ ಚಾಲನೆ
ಮನೆ ಮನೆಗೆ ಪೊಲೀಸ್ ಯೋಜನೆಗೆ ಚಾಲನೆ ದೊಡ್ಡಬಳ್ಳಾಪುರ :ಮನೆ–ಮನೆಗೆ ಭೇಟಿ ನೀಡುವುದರಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಬೀಳಲಿದೆ. ಜನರಲ್ಲಿ ಸುರಕ್ಷತಾ ಮನೋಭಾವ ಮೂಡಲಿದೆ. ಸೈಬರ್ ಅಪರಾಧಗಳ ಅರಿವು […]
ಯುವಜನರು ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ದುಶ್ಚಟಗಳಿಂದ ದೂರವಿರಬೇಕು.
ಯುವಜನರು ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ದುಶ್ಚಟಗಳಿಂದ ದೂರವಿರಬೇಕು ವಿಜಯಪುರ: ವಿಜಯಪುರ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ, ರೈಸಿಂಗ್ ಸ್ಟಾರ್ಸ್ ಎನ್.ಎಲ್.ಎ.ಕಪ್ ತಂಡದ ವತಿಯಿಂದ ಆಯೋಜಿಸಿದ್ದ ವಿ.ಪಿ.ಎಲ್.-2025 ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ […]
ಮನಸ್ಸಿಗೆ ನೆಮ್ಮದಿ ಸಿಗುವ ಜಾಗ ದೇವಾಲಯಗಳು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಸಮಾಜಸೇವಕರಾದ ನರಸಿಂಹಮೂರ್ತಿ
ಮನಸ್ಸಿಗೆ ನೆಮ್ಮದಿ ಸಿಗುವ ಜಾಗ ದೇವಾಲಯಗಳು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಸಮಾಜಸೇವಕರಾದ ನರಸಿಂಹಮೂರ್ತಿ ತಾವರೆಕೆರೆ: ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಚಿಕ್ಕನಹಳ್ಳಿ ಗ್ರಾಮದ ನೂತನ ಶ್ರೀ ಮಹಾಗಣಪತಿ ಸಮೇತ ಶ್ರೀ ವೀರಾಂಜನೇಯ ಸ್ವಾಮಿ ಸಹಿತ […]