ಆಂಧ್ರ ಗಡಿ ಭಾಗದಲ್ಲಿ ಗ್ರಾಮೀಣ ಕ್ರೀಡೆ ಕ್ರಿಕೆಟ್ ಆಯೋಜನೆ

    ಆಂಧ್ರ ಗಡಿ ಭಾಗದಲ್ಲಿ ಗ್ರಾಮೀಣ ಕ್ರೀಡೆ ಕ್ರಿಕೆಟ್ ಆಯೋಜನೆ ತುಮಕೂರು:ಜಿಲ್ಲೆಯ ಶಿರಾ ತಾಲ್ಲೂಕು ಯಲಪೇನಹಳ್ಳಿ ಗ್ರಾಮದಲ್ಲಿ. ಯುವಕರಿಗೆ ಕ್ರೀಡೆಗೆ ಪ್ರೋತ್ಸಾಹ ನೀಡಲು ಕ್ರಿಕೆಟ್ ಆಟ ಆಡಿಸಲಾಯಿತು ಈ ಆಟಕ್ಕೆ ಸುಮಾರು ಟೀಮುಗಳು […]

ರಸ್ತೆಬದಿಯಲ್ಲಿನ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡುವಂತೆ ಸೂಚನೆ.

ರಸ್ತೆಬದಿಯಲ್ಲಿನ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡುವಂತೆ ಸೂಚನೆ ವಿಜಯಪುರ: ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ಸಮಸ್ಯೆಗಳನ್ನು ಲೋಕಾಯುಕ್ತ ಪೊಲೀಸ್ ಇನ್ […]

ವಿದ್ಯಾರ್ಥಿಯ ಜೀವನದಲ್ಲಿ ಸಮಯವನ್ನು ಸದುಪಯೋಗ ಮಾಡಿಕೊಂಡರೆ ಸಾಧಕರಾಗಲು ಸಾಧ್ಯ.

ವಿದ್ಯಾರ್ಥಿಯ ಜೀವನದಲ್ಲಿ ಸಮಯವನ್ನು ಸದುಪಯೋಗ ಮಾಡಿಕೊಂಡರೆ ಸಾಧಕರಾಗಲು ಸಾಧ್ಯ. ವಿಜಯಪುರ: ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದಲ್ಲಿ ಸಮಯಪಾಲನೆ ಬಹಳ ಮುಖ್ಯವಾಗುತ್ತದೆ. ಶಿಕ್ಷಣ ಮತ್ತು ಸಮಯಕ್ಕೆ ಯಾರು ಹೆಚ್ಚು ಬೆಲೆ ಕೊಡ್ತಾರೋ ಅವರು ಜೀವನದಲ್ಲಿ ಉನ್ನತ ಸ್ಥಾನಕ್ಕೆ […]

ಒಳ ಮೀಸಲಾತಿ ಬಗ್ಗೆ ಸರ್ಕಾರದ ನಿರ್ಲಕ್ಷ.. ದಲಿತ ಮುಖಂಡರ ಆಕ್ರೋಶ

ಒಳ ಮೀಸಲಾತಿ ಬಗ್ಗೆ ಸರ್ಕಾರದ ನಿರ್ಲಕ್ಷ.. ದಲಿತ ಮುಖಂಡರ ಆಕ್ರೋಶ ದೊಡ್ಡಬಳ್ಳಾಪುರ: ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರವು ಒಳ ಮೀಸಲಾತಿಯನ್ನು ಘೋಷಣೆ ಮಾಡದ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಆಗಸ್ಟ್ […]

” ದೇವಾಲಯಗಳ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ಮನಸ್ಸಿಗೆ ನೆಮ್ಮದಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಸಮಾಜಸೇವಕರಾದ ನರಸಿಂಹಮೂರ್ತಿ “

” ದೇವಾಲಯಗಳ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ಮನಸ್ಸಿಗೆ ನೆಮ್ಮದಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಸಮಾಜಸೇವಕರಾದ ನರಸಿಂಹಮೂರ್ತಿ “ ತಾವರೆಕೆರೆ: ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಚಿಕ್ಕನಹಳ್ಳಿ ಗ್ರಾಮದ ನೂತನ ಶ್ರೀ ಮಹಾಗಣಪತಿ ಸಮೇತ ಶ್ರೀ […]

ನೂತನ ವೀರಾಂಜನೇಯ ಸ್ವಾಮಿ ದೇವಾಲಯದ ಉದ್ಘಾಟನೆಯಲ್ಲಿ ಭಾಗವಹಿಸಿದ ಮಾಜಿ ಸಂಸದರಾದ ಬಿ.ಎನ್.ಬಚ್ಚೇಗೌಡ “

ನೂತನ ವೀರಾಂಜನೇಯ ಸ್ವಾಮಿ ದೇವಾಲಯದ ಉದ್ಘಾಟನೆಯಲ್ಲಿ ಭಾಗವಹಿಸಿದ ಮಾಜಿ ಸಂಸದರಾದ ಬಿ.ಎನ್.ಬಚ್ಚೇಗೌಡ “ ತಾವರೆಕೆರೆ: ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಚಿಕ್ಕನಹಳ್ಳಿ ಗ್ರಾಮದ ನೂತನ ಶ್ರೀ ಮಹಾಗಣಪತಿ ಸಮೇತ ಶ್ರೀ ವೀರಾಂಜನೇಯ ಸ್ವಾಮಿ ಸಹಿತ […]