ವಿದ್ಯಾರ್ಥಿಗಳಿಗೆ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

       ವಿದ್ಯಾರ್ಥಿಗಳಿಗೆ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ದೊಡ್ಡಬಳ್ಳಾಪುರ:ತಾಲೂಕಿನ,ತೂಬಗೆರೆ ಹೋಬಳಿಯ ಸರ್ಕಾರಿ ಪ್ರೌಢಶಾಲೆ ಶಾಲೆ ಆವರಣದಲ್ಲಿ ವಿಧ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಗಿರೀಶ್ ರವರು ಉದ್ಘಾಟಿಸಿದರು . […]

ಒಳ ಮೀಸಲಾತಿ ಜಾರಿಗಾಗಿ ಅರೆ ಬೆತ್ತಲೆ ಪ್ರತಿಭಟನೆ

      ಒಳ ಮೀಸಲಾತಿ ಜಾರಿಗಾಗಿ ಅರೆ ಬೆತ್ತಲೆ ಪ್ರತಿಭಟನೆ ದೊಡ್ಡಡಳ್ಳಾಪುರ: ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ […]

ಹೋಬಳಿ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನವನ್ನು ನೀಡಿ ತಾಲೂಕು ಮಟ್ಟಕ್ಕೆ ಆಯ್ಕೆಯಾದ ಪ್ರಗತಿ ಪ್ರೌಢಶಾಲೆಯ ವಿದ್ಯಾರ್ಥಿಗಳು*

ಹೋಬಳಿ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನವನ್ನು ನೀಡಿ ತಾಲೂಕು ಮಟ್ಟಕ್ಕೆ ಆಯ್ಕೆಯಾದ ಪ್ರಗತಿ ಪ್ರೌಢಶಾಲೆಯ ವಿದ್ಯಾರ್ಥಿಗಳು* ವಿಜಯಪುರ:ವಿಜಯಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ನಡೆದಂತಹ ಈ ಶೈಕ್ಷಣಿಕ ಸಾಲಿನ […]

ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ಸರಕಾರಕ್ಕೆ ಒತ್ತಾಯ.

     ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ಸರಕಾರಕ್ಕೆ ಒತ್ತಾಯ ವಿಜಯಪುರ: ಸುಫ್ರೀಂಕೋರ್ಟ್‍ನ ಆದೇಶದಂತೆ, ರಾಜ್ಯದಲ್ಲಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಅನುಷ್ಟಾನಕ್ಕೆ ತರಬೇಕು ಎಂದು ಜಾಂಬವ ಯುವಸೇನೆಯ ರಾಜ್ಯಾಧ್ಯಕ್ಷ ರಮೇಶ್ ಚಕ್ರವರ್ತಿ ಒತ್ತಾಯಿಸಿದರು. […]

*ಸುರಕ್ಷಾ. ಸಮೃಧ್ಧಿ ಫೌಂಡೇಷನ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ..*

*ಸುರಕ್ಷಾ. ಸಮೃಧ್ಧಿ ಫೌಂಡೇಷನ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ..* ಚಾಮರಾಜನಗರ:ಸುರಕ್ಷಾ & ಸಮೃಧ್ಧಿ ಫೌಂಡೇಷನ್(ರಿ). ಗೂಳೀಪುರ ಚಾಮರಾಜನಗರ ಮತ್ತು ಹೆಲ್ಪ್ ಏಜ್ ಇಂಡಿಯಾ,ಚಾಮರಾಜನಗರ ವೈದ್ಯಕೀಯ ಆಸ್ಪತ್ರೆ , ಹಾಗೂ ಶ್ರದ್ದಾ ಐ ಕೇರ್ […]

ಜನಸಂಖ್ಯೆಗೆ ಅನುಗುಣವಾಗಿ ಮಾದಿಗರಿಗೆ ಒಳಮೀಸಲಾತಿ ಜಾರಿಗೆ ತರಲೇಬೇಕು–ಶಂಕರಪ್ಪ

ಜನಸಂಖ್ಯೆಗೆ ಅನುಗುಣವಾಗಿ ಮಾದಿಗರಿಗೆ ಒಳಮೀಸಲಾತಿ ಜಾರಿಗೆ ತರಲೇಬೇಕು–ಶಂಕರಪ್ಪ ದೇವನಹಳ್ಳಿ :- ಒಳಮೀಸಲಾತಿ ಜಾರಿ ನಿರ್ಲಕ್ಷಿಸಿದರೆ ಮಾದಿಗರು ಬೀದಿಗೀಳಿದು ಪ್ರತಿಭಟನೆ ನಡೆಸಲಿ ದ್ದೇವೆಂದು ಕರ್ನಾಟಕ ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯಾದ್ಯಕ್ಷ ಶಂಕ್ರಪ್ಪ ಅವರು ಸರ್ಕಾರಕ್ಕೆ ಎಚ್ಚರಿಕೆ […]

” ಹೊಸಕೋಟೆ ತಾಲೂಕು ನೌಕರರ ಸಂಘದ ಅಧ್ಯಕ್ಷರಾಗಿ ಮುನಿಗಂಗಯ್ಯ ಅವಿರೋಧ ಆಯ್ಕೆ “

” ಹೊಸಕೋಟೆ ತಾಲೂಕು ನೌಕರರ ಸಂಘದ ಅಧ್ಯಕ್ಷರಾಗಿ ಮುನಿಗಂಗಯ್ಯ ಅವಿರೋಧ ಆಯ್ಕೆ “ ತಾವರೆಕೆರೆ : ಹೊಸಕೋಟೆ ತಾಲ್ಲೂಕಿನ ನಂದಗುಡಿ ಹೋಬಳಿಯ ತಾವರೆಕೆರೆ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯದ ಮುನಿಗಂಗಯ್ಯ ರವರು ಹೊಸಕೋಟೆ ತಾಲೂಕು […]

*ಜ್ಞಾನವಿಕಾಸ ಕಾರ್ಯಕ್ರಮದಡಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮ.*

*ಜ್ಞಾನವಿಕಾಸ ಕಾರ್ಯಕ್ರಮದಡಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮ ಮಂಡ್ಯ: ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ ) ಭಾರತಿನಗರ ತಾಲೂಕು ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಬರುವಂತಹ ಅಣ್ಣೂರು ವಲಯ […]